ಕರ್ನಾಟಕದ ಜನ ಚಳವಳಿಗಳು: ಗತದ ನೋಟ- ಭವಿಷ್ಯಕ್ಕೆ ಪಾಠ (ಭಾಗ-1)

Date:

Advertisements

‘ಕರ್ನಾಟಕ’ ಎಂಬ ಹೆಸರಾಗಿ ಸುವರ್ಣ ಮಹೋತ್ಸವವನ್ನು ಆಚರಿಸುತ್ತಿದ್ದೇವೆ. ಕಳೆದ 50 ವರ್ಷಗಳಲ್ಲಿ ಕರ್ನಾಟಕ ಸಾಧಿಸಿದ್ದನ್ನು ಸಂಭ್ರಮಿಸಲೇಬೇಕು. ಸಾಮಾನ್ಯವಾಗಿ ಇದರ ಶ್ರೇಯಸ್ಸನ್ನು ಈ ರಾಜ್ಯಕ್ಕೆ ಕೊಡುಗೆ ನೀಡಿದ ಅನೇಕ ಪ್ರಸಿದ್ಧ ಸಾಹಿತಿಗಳಿಗೆ, ಜನಪ್ರಿಯ ರಾಜಕಾರಣಿಗಳಿಗೆ ಹಾಗೂ ಪ್ರಖ್ಯಾತ ಮುಖಂಡರುಗಳಿಗೆ ಅರ್ಪಿಸಲಾಗುತ್ತದೆ. ಕರ್ನಾಟಕದ ಪ್ರಗತಿಯಲ್ಲಿ ಇವರೆಲ್ಲರ ಪಾತ್ರವೂ ಖಂಡಿತ ಇದೆ. ಆದರೆ ಈ ರಾಜ್ಯವನ್ನು ರೂಪಿಸುವುದರಲ್ಲಿ ಮಹಾಜನರಿಗಿಂತಲೂ ಹೆಚ್ಚಿನ ಪಾತ್ರ ನಿರ್ವಹಿಸಿರುವುದು ಈ ನಾಡಿನ ಸಾಮಾನ್ಯ ಜನರು. ಜನಚಳವಳಿಗಳ ರೂಪದಲ್ಲಿ ಜನಸಾಮಾನ್ಯರು ಬೃಹತ್ ತೇರನ್ನು ಎಳೆಯುವ ಮಹಾಶಕ್ತಿಯಂತೆ ಕಾರ್ಯನಿರ್ವಹಿಸಿದ್ದಾರೆ. ಕರ್ನಾಟಕದ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
noor shridar
ನೂರ್ ಶ್ರೀಧರ್
+ posts

ಚಿತ್ರದುರ್ಗದ ಇಂಜಿನಿಯರಿಂಗ್ ವಿದ್ಯಾರ್ಥಿ ನೂರ್ ಜುಲ್ಫೀಕರ್, ನೂರ್ ಶ್ರೀಧರ್ ಆಗಿದ್ದು ಭೂಗತ ಕ್ರಾಂತಿಕಾರಿ ಚಳವಳಿಯ ಪೂರ್ಣಾವಧಿ ಕಾರ್ಯಕರ್ತನಾಗಿದ್ದರಿಂದ. ಭಾರತದ ಸಂದರ್ಭದಲ್ಲಿ ಈ ರೀತಿಯ ಭೂಗತ ಸಶಸ್ತ್ರ ಚಳವಳಿಯಿಂದ ಕ್ರಾಂತಿ ಮಾಡಲು ಸಾಧ್ಯವಿಲ್ಲವೆಂಬ ಕಾರಣಕ್ಕೆ ತೀವ್ರ ವೈಚಾರಿಕ ಸಂಘರ್ಷ ನಡೆಸಿ, 2014ರಿಂದ ಮುಖ್ಯವಾಹಿನಿ ಪ್ರಜಾತಾಂತ್ರಿಕ ಚಳವಳಿಯಲ್ಲಿ ಸಕ್ರಿಯರಾಗಿದ್ದಾರೆ. ಕರ್ನಾಟಕ ಜನಶಕ್ತಿ ಮತ್ತು ಎದ್ದೇಳು ಕರ್ನಾಟಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಇವರು 'ನನ್ನೊಳಗಿನ ಸೂಫಿ’ ಹಾಗೂ 'ಭಾರತದ ಕ್ರಾಂತಿ ಮತ್ತು ಮಾವೋವಾದಿ ಚಳವಳಿ' ಎಂಬ ಕೃತಿಗಳನ್ನು ರಚಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ನೂರ್ ಶ್ರೀಧರ್
ನೂರ್ ಶ್ರೀಧರ್
ಚಿತ್ರದುರ್ಗದ ಇಂಜಿನಿಯರಿಂಗ್ ವಿದ್ಯಾರ್ಥಿ ನೂರ್ ಜುಲ್ಫೀಕರ್, ನೂರ್ ಶ್ರೀಧರ್ ಆಗಿದ್ದು ಭೂಗತ ಕ್ರಾಂತಿಕಾರಿ ಚಳವಳಿಯ ಪೂರ್ಣಾವಧಿ ಕಾರ್ಯಕರ್ತನಾಗಿದ್ದರಿಂದ. ಭಾರತದ ಸಂದರ್ಭದಲ್ಲಿ ಈ ರೀತಿಯ ಭೂಗತ ಸಶಸ್ತ್ರ ಚಳವಳಿಯಿಂದ ಕ್ರಾಂತಿ ಮಾಡಲು ಸಾಧ್ಯವಿಲ್ಲವೆಂಬ ಕಾರಣಕ್ಕೆ ತೀವ್ರ ವೈಚಾರಿಕ ಸಂಘರ್ಷ ನಡೆಸಿ, 2014ರಿಂದ ಮುಖ್ಯವಾಹಿನಿ ಪ್ರಜಾತಾಂತ್ರಿಕ ಚಳವಳಿಯಲ್ಲಿ ಸಕ್ರಿಯರಾಗಿದ್ದಾರೆ. ಕರ್ನಾಟಕ ಜನಶಕ್ತಿ ಮತ್ತು ಎದ್ದೇಳು ಕರ್ನಾಟಕ ಹೋರಾಟಗಳಲ್ಲಿ ತೊಡಗಿಸಿಕೊಂಡಿರುವ ಇವರು 'ನನ್ನೊಳಗಿನ ಸೂಫಿ’ ಹಾಗೂ 'ಭಾರತದ ಕ್ರಾಂತಿ ಮತ್ತು ಮಾವೋವಾದಿ ಚಳವಳಿ' ಎಂಬ ಕೃತಿಗಳನ್ನು ರಚಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-2)

(ಮುಂದುವರಿದ ಭಾಗ...) ಕಳೆದ 25 ವರ್ಷಗಳಲ್ಲಿ ಕರ್ನಾಟಕದಲ್ಲಿ ಒಂದು ಬಗೆಯ ಧ್ರುವೀಕರಣವು...

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-1)

‘ಈ ನಾಡು ಸಂಕ್ರಮಣ ಸ್ಥಿತಿಯಲ್ಲಿದೆ’ ಎಂಬ ಮಾತನ್ನು ಹಿಂದೆ ಬಹಳ ಕೇಳುತ್ತಿದ್ದೆವು;...

‘ಮುಖ್ಯವಾಹಿನಿಯಲ್ಲಿ ಟ್ರಾನ್ಸ್‌ಜೆಂಡರ್ಸ್‌’; ಚಾಂದಿನಿ ಅನುಭವ ಕಥನ

ಕರ್ನಾಟಕದಲ್ಲಿ ನಾವು ಟ್ರಾನ್ಸ್ ಜೆಂಡರ್ ಆಗಿ ಯಾವಾಗಿನಿಂದ ಇದ್ದೆವು ಎಂಬುದಕ್ಕೆ ಯಾವುದೇ...

‘ಅಂತರ್ಜಾತಿ ವಿವಾಹಗಳು’: ಕರ್ನಾಟಕ ಮಾದರಿ ಹಳಿತಪ್ಪಿದೆಯೇ?

ಭಾರತದಲ್ಲಿ ಆಚರಣೆಯಲ್ಲಿರುವ ಜಾತಿಪದ್ಧತಿಯು ತಾರತಮ್ಯ, ಅಸಮಾನತೆಯ ಶ್ರೇಣಿಕೃತ ವ್ಯವಸ್ಥೆಯಾಗಿದೆ. ವ್ಯಕ್ತಿಯ ಜಾತಿ...

Download Eedina App Android / iOS

X