ಕೊಪ್ಪಳ | ಅಳವಂಡಿಯಲ್ಲಿ ಭಾವೈಕ್ಯತೆ ಮೆರೆದ ಹಿಂದೂ-ಮುಸ್ಲಿಂ ಗೆಳೆಯರು; ಗಣೇಶನಿಗೆ ಪೂಜೆ, ಅಭಿಷೇಕ

Date:

Advertisements

ಕೊಪ್ಪಳ ತಾಲೂಕಿನ ಅಳವಂಡಿ ಗ್ರಾಮದಲ್ಲಿ ಹಿಂದೂ-ಮುಸ್ಲಿಮ್ ಗೆಳೆಯರು ಸೇರಿ ವಿಜಯ ಗಣಪತಿ ಮಂದಿರದಲ್ಲಿ ಗಣಪತಿ ಮೂರ್ತಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ಮಾಡಿಸಿ ಭಾವೈಕ್ಯ ತೋರಿದರು.

ಅಳವಂಡಿ ಗ್ರಾಮದಲ್ಲಿ ಗಣೇಶ ಚತುರ್ಥಿ ಅಂಗವಾಗಿ ದೇವಸ್ಥಾನದ ಗಣೇಶ ಮೂರ್ತಿಗೆ ವಿಶೇಷ ಪೂಜೆ ಹಾಗೂ ಅಭಿಷೇಕ ನಡೆದ ನಂತರ ಎರಡೂ ಸಮುದಾಯದ ಗೆಳೆಯರ ಬಳಗದ ವತಿಯಿಂದ ಸಾರ್ವಜನಿಕರಿಗೆ ಅನ್ನಸಂತರ್ಪಣೆ ಮಾಡಿದರು.

ಪ್ರತಿ ವರ್ಷವೂ ಹಿಂದು-ಮುಸ್ಲಿಮ್ ಗೆಳೆಯರು ಸೇರಿ ಗಣೇಶ ದೇವಸ್ಥಾನಕ್ಕೆ ತಳಿರು-ತೋರಣಗಳಿಂದ ಅಲಂಕಾರಿಸಿ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಭಾವೈಕ್ಯತೆಯಿಂದ ಆಚರಿಸುತ್ತಾರೆ.

ಇದನ್ನು ಓದಿದ್ದೀರಾ? ಚಿಂತಾಮಣಿ | ಆರು ತಿಂಗಳ ಹಿಂದೆಯೇ ಚಾಲನೆ ಸಿಕ್ಕರೂ ಆಮೆಗತಿಯಲ್ಲಿ ಸಾಗುತ್ತಿರುವ ಚೇಳೂರು ರಸ್ತೆ ಕಾಮಗಾರಿ!

ಗಣೇಶ ದೇವಸ್ಥಾನವನ್ನು ತಳಿರು ತೋರಣಗಳಿಂದ ಅಲಂಕರಿಸುತ್ತಾರೆ. ಗೆಳೆಯರ ಬಳಗದಲ್ಲಿ ಹಿಂದೂ – ಮುಸ್ಲಿಂ ಎರಡು ಸಮಾಜದ ಸದಸ್ಯರಿದ್ದಾರೆ. ಇಲ್ಲಿ ಯಾವುದೇ ಕೋಮು ಸಂಘರ್ಷವಿಲ್ಲ ಎಂದು ಸ್ಥಳೀಯರು ತಮ್ಮ ಅಭಿಪ್ರಾಯವನ್ನು ಹಂಚಿಕೊಂಡಿದ್ದಾರೆ.

ಈದಿನ 2
ಈ ದಿನ ಡೆಸ್ಕ್
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

ಉಡುಪಿ | ಉಚ್ಚಿಲ ದಸರಾ : ಇಂದು ವೈಭವದ ಭವ್ಯ ಶೋಭಾ ಯಾತ್ರೆ

ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಶ್ರೀ ಮಹಾಲಕ್ಷ್ಮೀ ದೇವಸ್ಥಾನ ಶ್ರೀಕ್ಷೇತ್ರ ಉಚ್ಚಿಲದಲ್ಲಿ...

ಹಾವೇರಿ | ನಾಳೆ ‘ಮಾದಕ ಮುಕ್ತ ಸಮಾಜ ಮತ್ತು ಡಿಜಿಟಲ್ ಸ್ವಾತಂತ್ರ್ಯ’ ಕುರಿತು ಜಿಲ್ಲಾ ಮಟ್ಟದ ಯುವ ಸಮಾವೇಶ

"ಮಾದಕ ವಸ್ತುಗಳ ಸೇವನೆ ಹಾಗೂ ಡಿಜಿಟಲ್ ವ್ಯಸನದಿಂದ ಯುವಕರು ತಮ್ಮ ಜೀವನವನ್ನು...

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

Download Eedina App Android / iOS

X