ಅಸ್ಪೃಶ್ಯ ಅಲೆಮಾರಿ ಒಳಮೀಸಲಾತಿ ಹೋರಾಟ; ಮಳೆಗೆ ಟೆಂಟ್ ಧ್ವಂಸ

Date:

Advertisements

ಜಸ್ಟೀಸ್ ನಾಗಮೋಹನ್ ದಾಸ್ ವರದಿಯಂತೆ ಅಸ್ಪೃಶ್ಯ ಅಲೆಮಾರಿ ಸಮುದಾಯಗಳಿಗೆ A ಪ್ರಾಶಸ್ತ್ಯ ನೀಡಿ ಶೇ 1 ಮೀಸಲಾತಿ ನೀಡಿದ್ದ ವರದಿಯನ್ನು ಪರಿಷ್ಕರಿಸಿ ಸ್ಪೃಶ್ಯ ಜಾತಿಗಳ ಗುಂಪಿಗೆ ಸೇರಿಸಿ ಅನ್ಯಾಯ ಮಾಡಿರುವುದನ್ನು ಖಂಡಿಸಿ ಪ್ರೀಡಂ ಪಾರ್ಕಿನಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಸತ್ಯಾಗ್ರಹದ ಟೆಂಟ್ ಗುರುವಾರ ಸಂಜೆ ಸುರಿದ ಭಾರೀ ಮಳೆಗೆ ಸಿಲುಕಿ ಮಗುಚಿ ಬಿದ್ದಿದೆ.

“ಎಷ್ಟೆ ಮಳೆ ಗಾಳಿ ಬರಲಿ ನಾವು ಹೋರಾಟವನ್ನು ನಿಲ್ಲಿಸುವುದಿಲ್ಲ, ನಮ್ಮ ಪ್ರಾಣ ಹೋದರೂ ಹೋಗಲಿ ನಮಗಾದ ಅನ್ಯಾಯಕ್ಕೆ ನ್ಯಾಯ ಸಿಗುವವರೆಗೂ ಇಲ್ಲೆ ಇದೆ ಮಳೆಯಲ್ಲೇ ಹೋರಾಟ ನಡೆಸುತ್ತೇವೆ” ಎಂದು ಅಸ್ಪೃಶ್ಯ ಅಲೆಮಾರಿ ಸಮುದಾಯದ ಮುಖಂಡರು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | 9.93 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ: ಇಬ್ಬರು ವಿದೇಶಿಗರು ಸೇರಿ 7 ಮಂದಿ ಬಂಧನ

ಇಬ್ಬರು ವಿದೇಶಿ ಪ್ರಜೆಗಳ ಸಹಿತ 7 ಜನ ಆರೋಪಿಗಳನ್ನು ಬಂಧಿಸಿರುವ ಸಿಸಿಬಿ...

ಜಿಬಿಎ ವ್ಯಾಪ್ತಿಯ ಕಟ್ಟಡಗಳಿಗೆ ವಿದ್ಯುತ್‌, ನೀರಿನ ಸಂಪರ್ಕ: ಅ. 8 ರಂದು ಸಿಎಂ ನೇತೃತ್ವದಲ್ಲಿ ಸಭೆ

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯಲ್ಲಿನ ಕಟ್ಟಡಗಳು ಹಾಗೂ ರಾಜ್ಯದ ಇತರೆ...

ಬೆಂಗಳೂರು | ರಸ್ತೆ ಗುಂಡಿಗಳನ್ನು ಮುಚ್ಚಿ ʼಗುಂಡಿ ಮುಕ್ತ ರಸ್ತೆʼಗಳೆಂದು ಘೋಷಿಸಿ: ಆಯುಕ್ತ ರಾಜೇಂದ್ರ ಚೋಳನ್ ಸೂಚನೆ

ಬೆಂಗಳೂರು ಕೇಂದ್ರ ನಗರ ಪಾಲಿಕೆ ವ್ಯಾಪ್ತಿಯ ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಿ ʼಗುಂಡಿ...

ದಾವಣಗೆರೆ | ಒಳಮೀಸಲಾತಿ ಆದೇಶ ಕಾನೂನಾಗಲು ಸುಗ್ರೀವಾಜ್ಞೆ ಜಾರಿಗೊಳಿಸಿ: ಮಾಜಿ ಸಚಿವ ಆಂಜನೇಯ

"ಒಳಮೀಸಲಾತಿ ಆದೇಶವು ಕೇವಲ ಸರ್ಕಾರಿ ಆದೇಶವಾಗಿದ್ದು, ಅದು ಕಾನೂನಿನ ಚೌಕಟ್ಟಿಗೆ ಬರಲು...

Download Eedina App Android / iOS

X