ಶಿವಮೊಗ್ಗ | ಜಿಲ್ಲೆಯ ಈ ತಾಲೂಕಿನ ಶಾಲೆ, ಕಾಲೇಜಿಗೆ ಇಂದು ರಜೆ

Date:

Advertisements

ಶಿವಮೊಗ್ಗ ಇವತ್ತು ಕೂಡ ಮಳೆ ಮುಂದುವರಿದಿದೆ. ಈ ಸಂಬಂದ ಇಲ್ಲಿವರೆಗಿನ ಮಾಹಿತಿ ಪ್ರಕಾರ, ನಾಲ್ಕು ತಾಲ್ಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಗೊತ್ತಾಗಿದೆ. ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಜಿಲ್ಲೆಯಲ್ಲಿ ತಾಪಮಾನ ಬಹಳಷ್ಟು ಕುಗ್ಗಿದೆ ಹಾಗೂ ಮಳೆಯು ನಿರಂತರವಾಗಿ ಸುರಿಯುತ್ತಿರುವುದರಿಂದ ಆರೋಗ್ಯ ಹದಗೆಡುವ ಆತಂಕವೂ ಮನೆ ಮಾಡಿದೆ.

ಇತ್ತ ಇವತ್ತು ಮಳೆಯ ಆರ್ಭಟ ಹೆಚ್ಚಿರುವ ಮುನ್ಸೂಚನೆ ಹಾಗೂ ಮಕ್ಕಳ ಸುರಕ್ಷತೆಯ ದೃಷ್ಟಿಯಿಂದ ಶಾಲೆಗಳಿಗೆ ರಜೆ ನೀಡಲಾಗುತ್ತಿದೆ.

ಶಿವಮೊಗ್ಗ, ಸಾಗರ, ಹೊಸನಗರ, ಶಿಕಾರಿಪುರ, ಸೊರಬ ತಾಲ್ಲೂಕಿನ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳು ಮತ್ತು ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ ಎಂಬ ಮಾಹಿತಿ ಇದೆ.

ಈ ನಡುವೆ ತೀರ್ಥಹಳ್ಳಿಯಲ್ಲಿ ರಜೆ ನೀಡಲಾಗಿದೆ ಎನ್ನಲಾಗ್ತಿದೆಯಾದರೂ, ಅಧಿಕೃತವಾಗಿ ಸರ್ಕಾರಿ ಅಧಿಕಾರಿಗಳಿಂದ ಮಾಹಿತಿ ಲಭ್ಯವಾಗಿಲ್ಲ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ...

ತುಮಕೂರು ದಸರಾ : ಸಚಿವರಿಂದ ವಿಶೇಷ ಪೂಜೆ

ತುಮಕೂರು ದಸರಾ ಉತ್ಸವದ ಕಡೆಯ ದಿನವಾದ ವಿಜಯದಶಮಿಯಂದು ಗೃಹ ಹಾಗೂ ಜಿಲ್ಲಾ...

ಯುವಪರಿವರ್ತನೆ ಯಾತ್ರೆ: ಬಾಗಲಕೋಟೆಯಲ್ಲಿ ಚಾಲನೆ

ಯುವಜನರನ್ನು ರಾಜ್ಯದ ಅಭಿವೃದ್ಧಿಯತ್ತ ಚಿತ್ತಹರಿಸಲು, ಪ್ರಜೆಗಳ ಆರೋಗ್ಯ, ಶಿಕ್ಷಣ, ಸಬಲೀಕರಣ, ಉದ್ಯೋಗದ...

ಕೊಪ್ಪಳ | ಪ್ರವಾದಿ ಮಹಮ್ಮದ್‌ ಸಂದೇಶವನ್ನು ನಾವು ಪಾಲನೆ ಮಾಡಬೇಕು: ಲಾಲ್ ಹುಸೇನ್ ಕಂದ್ಗಲ್

'ಖುರಾನ್' ಬರುವ ಪ್ರವಾದಿ ಮಹಮ್ಮದ್‌ ಅವರು ಹೇಳಿದ ಸತ್ಯವನ್ನೇ ಭಾರತೀಯ ಪುರಾಣಗಳು...

Download Eedina App Android / iOS

X