ಬೆಳಗಾವಿ : ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ಚುನಾವಣೆ ವೇಳಾಪಟ್ಟಿ ಪ್ರಕಟ

Date:

Advertisements

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಖಾನಪೇಟೆಯ ಶ್ರೀ ಧನಲಕ್ಷ್ಮೀ ಸಹಕಾರಿ ಸಕ್ಕರೆ ಕಾರ್ಖಾನೆ ನಿರ್ದೇಶಕರ ಚುನಾವಣೆಯ ವೇಳಾಪಟ್ಟಿ ಪ್ರಕಟಗೊಂಡಿದೆ. ಮಾನ್ಯ ಸಹಕಾರ ಚುನಾವಣಾ ಪ್ರಾಧಿಕಾರದ ಆದೇಶದಂತೆ ಬೈಲಹೊಂಗಲ ಉಪವಿಭಾಗಾಧಿಕಾರಿಯನ್ನು ರಿಟರ್ನಿಂಗ್ ಅಧಿಕಾರಿಯಾಗಿ ನೇಮಿಸಲಾಗಿದೆ.

ಚುನಾವಣೆ ಸೆಪ್ಟೆಂಬರ್ 14, 2025 ರಂದು ಜರುಗಲಿದ್ದು, ಇದೇ ದಿನ ಮತ ಎಣಿಕೆ ಪ್ರಕ್ರಿಯೆಯೂ ನಡೆಯಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಒಟ್ಟು 18 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ

ಪರಿಶಿಷ್ಟ ಜಾತಿ – 1 ಸ್ಥಾನ

ಪರಿಶಿಷ್ಟ ಪಂಗಡ – 1 ಸ್ಥಾನ

ಹಿಂದುಳಿದ ಅ ವರ್ಗ – 1 ಸ್ಥಾನ

ಹಿಂದುಳಿದ ಬ ವರ್ಗ – 1 ಸ್ಥಾನ

ಮಹಿಳಾ ಮೀಸಲು – 1 ಸ್ಥಾನ

ಬ ವರ್ಗ ಸಹಕಾರಿ ಸಂಘ ಕ್ಷೇತ್ರ – 1 ಸ್ಥಾನ

ಡ ವರ್ಗ (ಕಬ್ಬು ಬೆಳೆಗಾರರಲ್ಲದವರು) – 1 ಸ್ಥಾನ

ಮುಖ್ಯ ದಿನಾಂಕಗಳು :

ಆಗಸ್ಟ್ 29 – ಮತದಾರರ ಪಟ್ಟಿಯ ಪ್ರಕಟಣೆ

ಆಗಸ್ಟ್ 30 – ನಾಮಪತ್ರ ಸಲ್ಲಿಕೆ

ಸೆಪ್ಟೆಂಬರ್ 8 – ನಾಮಪತ್ರ ಹಿಂಪಡೆಯುವ ಕೊನೆಯ ದಿನ

ಸೆಪ್ಟೆಂಬರ್ 14 – ಚುನಾವಣೆ ಮತ್ತು ಮತ ಎಣಿಕೆ ನಡೆಯಲಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ee dina logo with tagline copy
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಜಾರಕಿಹೊಳಿ ಸಹೋದರರಿಂದ ಹುಕ್ಕೇರಿಯಲ್ಲಿ ಮದ್ಯ–ಮಾಂಸ ಬಾಡೂಟ : ರಮೇಶ ಕತ್ತಿ ಆರೋಪ

ಬೆಳಗಾವಿ ಜಿಲ್ಲೆಯ ಸಹಕಾರಿ ಸಂಘಗಳ ಚುನಾವಣಾ ಹಿನ್ನಲೆಯಲ್ಲಿ ಹುಕ್ಕೇರಿ ತಾಲೂಕಿನ ಹಲವು...

ಬೆಳಗಾವಿ : ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ಬದಲಾವಣೆ ಪ್ರಿಂಟ್ ಮಿಸ್ಟೇಕ್ ? : ಶಾಸಕ ರಾಜು ಕಾಗೆ

ಬೆಳಗಾವಿ ಜಿಲ್ಲೆಯ ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಶಾಸಕ ರಾಜು ಕಾಗೆ...

ಬೆಳಗಾವಿ : ಸಭೆಯಲ್ಲಿ ಕಣ್ಣೀರು ಹಾಕಿದ ಮಾಜಿ ಸಂಸದ ರಮೇಶ ಕತ್ತಿ

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ದಿವಂಗತ ಮಾಜಿ ಸಚಿವ...

ಬೆಳಗಾವಿ : ನಗರದಲ್ಲಿ ರೈತರ ಪ್ರತಿಭಟನೆ ಎಫ್‌ಐಆರ್ ದಾಖಲು

ಜೈ ಕಿಸಾನ್ ತರಕಾರಿ ಮಾರುಕಟ್ಟೆ ಓಪನ್ ಮಾಡುವಂತೆ ಆಗ್ರಹಿಸಿ ಚೆನ್ನಮ್ಮ ವೃತ್ತದಲ್ಲಿ...

Download Eedina App Android / iOS

X