ಕರ್ನಾಟಕದಲ್ಲಿ ಲಿಂಗ ಸಮಾನತೆ; 50 ವರ್ಷಗಳಲ್ಲಿ ಸಾಧಿಸಿದ್ದೇನು? ಸವಾಲುಗಳೇನು?

Date:

Advertisements

ಮೈಸೂರು ರಾಜ್ಯದ ‘ಕರ್ನಾಟಕ’ ಎಂಬ ಹೆಸರಿನ 1973ರ ಮರುನಾಮಕರಣಕ್ಕೆ ಚಾರಿತ್ರಿಕ ಮಹತ್ವವಿದೆ. ಬೀದರ್‌ನಿಂದ ಚಾಮರಾಜನಗರದವರೆಗಿನ ಹಲವು `ಒಳನುಡಿಗಳನ್ನು ಆಡುವ, ವಿಭಿನ್ನ ಜೀವನಕ್ರಮಗಳನ್ನು ಹೊಂದಿರುವ ಕನ್ನಡಿಗರ ಒಳಗೊಳ್ಳುವಿಕೆಯ ದೃಷ್ಟಿಯಿಂದ ಈ ಘಟನೆಯು ಏಕೀಕರಣದಂತೆಯೇ ಮುಖ್ಯ. ಈ ಒಳಗೊಳ್ಳುವಿಕೆಯು ಮಹಿಳೆಯರನ್ನೂ ಒಳಗೊಂಡದ್ದಾಗಿದೆ ಎಂಬುದು ಗಮನಾರ್ಹವಾದರೂ ಈ ನಾಮಕರಣಕ್ಕೂ ಕರ್ನಾಟಕದ ಮಹಿಳೆಯರ ಸ್ಥಿತಿಗತಿಗೂ ನೇರಾನೇರ ಸಂಬಂಧವಿಲ್ಲ. ಆದರೆ, ಅದು ಕಳೆದ ಐವತ್ತು ವರ್ಷಗಳ ಅವಲೋಕನಕ್ಕೆ ಒದಗಿ ಬರುತ್ತದೆ ಎಂಬುದು ಇಲ್ಲಿ ಮುಖ್ಯ. ಕರ್ನಾಟಕದ ಮರುನಾಮಕರಣದ ಸಿದ್ಧತೆಯು ನಡೆಯುತ್ತಿದ್ದ ದಿನಮಾನಗಳಲ್ಲಿ ಅಂದರೆ, 1974ರಲ್ಲಿ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
usha e1756643017684
ಡಾ. ಎಂ. ಉಷಾ
+ posts

ಲೇಖಕಿ, ಅನುವಾದಕಿ ಎಂ. ಉಷಾ ಅವರು ಮೂಲತಃ ಚಾಮರಾಜನಗರ ಜಿಲ್ಲೆಯವರು. ಕನ್ನಡದಲ್ಲಿ ಸ್ನಾತಕೋತ್ತರ ಹಾಗೂ ಪಿ.ಎಚ್‌ಡಿ ಪದವಿ ಪಡೆದು ಹಂಪಿಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ಸಾಹಿತ್ಯ, ವಿಮರ್ಶೆ, ಆಧುನಿಕ ಪೂರ್ವ ಸಾಹಿತ್ಯ ಮತ್ತು ಇತಿಹಾಸ ವಿಷಯದಲ್ಲಿ ಆಸಕ್ತಿ. ಅನೇಕ ಗ್ರಂಥಗಳನ್ನು ಅನುವಾದಿಸಿದ್ದಾರೆ. ‘ಪತ್ರಿಕೆ ಮತ್ತು ಮಹಿಳೆ, ಭಾರತೀಯ ಸ್ತ್ರೀವಾದ ಮತ್ತು ಸಂಸ್ಕೃತಿ ಚಿಂತನೆ, ಮಹಿಳೆ ಮತ್ತು ಜಾತಿ, ಮಹಿಳಾ ಅಧ್ಯಯನ, ಆಧುನಿಕ ಮಹಿಳಾ ಸಾಹಿತ್ಯ, ಭಾಷಾಂತರ ಮತ್ತು ಲಿಂಗ ರಾಜಕಾರಣ, ಭಾಷಾಂತರ ಪ್ರವೇಶಿಕೆ’ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಅವರ ‘ಬಾಳಬಟ್ಟೆ’ ಪುಸ್ತಕಕ್ಕೆ ವಿಜಯ ದಬ್ಬೆ ಸಾಹಿತ್ಯ ಪ್ರಶಸ್ತಿ ದೊರಕಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಡಾ. ಎಂ. ಉಷಾ
ಡಾ. ಎಂ. ಉಷಾ
ಲೇಖಕಿ, ಅನುವಾದಕಿ ಎಂ. ಉಷಾ ಅವರು ಮೂಲತಃ ಚಾಮರಾಜನಗರ ಜಿಲ್ಲೆಯವರು. ಕನ್ನಡದಲ್ಲಿ ಸ್ನಾತಕೋತ್ತರ ಹಾಗೂ ಪಿ.ಎಚ್‌ಡಿ ಪದವಿ ಪಡೆದು ಹಂಪಿಯಲ್ಲಿ ಪ್ರಾಧ್ಯಾಪಕರಾಗಿ ಕೆಲಸ ಮಾಡಿದ್ದಾರೆ. ಸಾಹಿತ್ಯ, ವಿಮರ್ಶೆ, ಆಧುನಿಕ ಪೂರ್ವ ಸಾಹಿತ್ಯ ಮತ್ತು ಇತಿಹಾಸ ವಿಷಯದಲ್ಲಿ ಆಸಕ್ತಿ. ಅನೇಕ ಗ್ರಂಥಗಳನ್ನು ಅನುವಾದಿಸಿದ್ದಾರೆ. ‘ಪತ್ರಿಕೆ ಮತ್ತು ಮಹಿಳೆ, ಭಾರತೀಯ ಸ್ತ್ರೀವಾದ ಮತ್ತು ಸಂಸ್ಕೃತಿ ಚಿಂತನೆ, ಮಹಿಳೆ ಮತ್ತು ಜಾತಿ, ಮಹಿಳಾ ಅಧ್ಯಯನ, ಆಧುನಿಕ ಮಹಿಳಾ ಸಾಹಿತ್ಯ, ಭಾಷಾಂತರ ಮತ್ತು ಲಿಂಗ ರಾಜಕಾರಣ, ಭಾಷಾಂತರ ಪ್ರವೇಶಿಕೆ’ ಮುಂತಾದ ಕೃತಿಗಳನ್ನು ರಚಿಸಿದ್ದಾರೆ. ಅವರ ‘ಬಾಳಬಟ್ಟೆ’ ಪುಸ್ತಕಕ್ಕೆ ವಿಜಯ ದಬ್ಬೆ ಸಾಹಿತ್ಯ ಪ್ರಶಸ್ತಿ ದೊರಕಿದೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-2)

(ಮುಂದುವರಿದ ಭಾಗ...) ಕಳೆದ 25 ವರ್ಷಗಳಲ್ಲಿ ಕರ್ನಾಟಕದಲ್ಲಿ ಒಂದು ಬಗೆಯ ಧ್ರುವೀಕರಣವು...

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-1)

‘ಈ ನಾಡು ಸಂಕ್ರಮಣ ಸ್ಥಿತಿಯಲ್ಲಿದೆ’ ಎಂಬ ಮಾತನ್ನು ಹಿಂದೆ ಬಹಳ ಕೇಳುತ್ತಿದ್ದೆವು;...

‘ಮುಖ್ಯವಾಹಿನಿಯಲ್ಲಿ ಟ್ರಾನ್ಸ್‌ಜೆಂಡರ್ಸ್‌’; ಚಾಂದಿನಿ ಅನುಭವ ಕಥನ

ಕರ್ನಾಟಕದಲ್ಲಿ ನಾವು ಟ್ರಾನ್ಸ್ ಜೆಂಡರ್ ಆಗಿ ಯಾವಾಗಿನಿಂದ ಇದ್ದೆವು ಎಂಬುದಕ್ಕೆ ಯಾವುದೇ...

‘ಅಂತರ್ಜಾತಿ ವಿವಾಹಗಳು’: ಕರ್ನಾಟಕ ಮಾದರಿ ಹಳಿತಪ್ಪಿದೆಯೇ?

ಭಾರತದಲ್ಲಿ ಆಚರಣೆಯಲ್ಲಿರುವ ಜಾತಿಪದ್ಧತಿಯು ತಾರತಮ್ಯ, ಅಸಮಾನತೆಯ ಶ್ರೇಣಿಕೃತ ವ್ಯವಸ್ಥೆಯಾಗಿದೆ. ವ್ಯಕ್ತಿಯ ಜಾತಿ...

Download Eedina App Android / iOS

X