‘ವಸತಿ ಕ್ಷೇತ್ರ’; ಕರ್ನಾಟಕ ರಾಜ್ಯ 50 ವರ್ಷಗಳಲ್ಲಿ ಗುರಿ ತಲುಪಿದ್ದೆಷ್ಟು?

Date:

Advertisements

ತಲೆಮ್ಯಾಗೊಂದು ಸೂರು ಬೇಕೆಂಬುದು ಪ್ರತಿ ಕುಟುಂಬದ ಮಹದಾಸೆಯಾಗಿದೆ. ಸಂವಿಧಾನದ 21ನೇ ವಿಧಿಯ ‘ಬದುಕುವ ಹಕ್ಕನ್ನು’ ಭಾರತದ ಸರ್ವೋಚ್ಚ ನ್ಯಾಯಾಲಯವು ವಿಶಾಲವಾಗಿ ವ್ಯಾಖ್ಯಾನಿಸುವ ಮೂಲಕ ತಕ್ಕಷ್ಟು ಆಶ್ರಯ ಮತ್ತು ವಸತಿಯನ್ನು ಹೊಂದಿ ಘನತೆಯಿಂದ ಬದುಕುವ ಹಕ್ಕನ್ನು ಖಾತರಿಪಡಿಸುತ್ತದೆ. ಬದುಕುವ ಹಕ್ಕು ಕೇವಲ ಬದುಕುಳಿಯುವುದಕ್ಕಷ್ಟೇ ಅಲ್ಲದೇ ಮಾನವೀಯ ಸ್ಥಿತಿಯಲ್ಲಿ ಬದುಕುವ ಸಾಮರ್ಥ್ಯವನ್ನು ಒಳಗೊಂಡಿದೆ ಎಂಬ ಅಭಿಪ್ರಾಯವನ್ನು ಹಲವು ಮುಖ್ಯ ಪ್ರಕರಣಗಳಲ್ಲಿ ಸರ್ವೋಚ್ಚ ನ್ಯಾಯಾಲವು ಸ್ಪಷ್ಟಪಡಿಸಿರುತ್ತದೆ. ಮೂಲಭೂತ ಸೌಲಭ್ಯವುಳ್ಳ ಒಂದು ‘ಮನೆ’ ಬಡವರಿಗೆ ಕೈಗೆಟುಕದ ಗಗನಕುಸುಮವಾಗಿದ್ದು, ಮನೆ ಇಲ್ಲದ ಮನಗಳು ಮರುಗುತ್ತಲೇ…

ಈ ಲೇಖನ ಓದಲು ಈಗಲೇ ಚಂದಾದಾರರಾಗಿ

You must be a member to access this content.

View Membership Levels

Already a member? Log in here
ಲತಾಮಾಲ
ಲತಾಮಾಲ
+ posts

ಲತಾಮಾಲ ಅವರು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಸ್ವಯಂಸೇವಾ ಸಂಸ್ಥೆಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿರುತ್ತಾರೆ. ಇದರೊಂದಿಗೆ, ಸ್ವತಂತ್ರ ಸಮಾಲೋಚಕರಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ಮೌಲ್ಯಮಾಪನ, ಅಧ್ಯಯನ ಮತ್ತು ತರಬೇತಿಗಳನ್ನು ನಡೆಸಿಕೊಟ್ಟಿರುತ್ತಾರೆ. ಬರವಣಿಗೆಯನ್ನು ತಮ್ಮ ವೃತ್ತಿಗೆ ಮಾತ್ರ ಸಿಮೀತಗೊಳಿಸಿದ್ದ ಇವರು, ಇತ್ತಿಚೆಗೆ ಪ್ರಸ್ತುತದ ರಾಜಕೀಯ ಆಗುಹೋಗುಗಳ ಕುರಿತಾಗಿ ಪುಸ್ತಕವನ್ನು ಹೊರತಂದಿದ್ದು, 'ಈದಿನ ಡಾಟ್‌ ಕಾಮ್‌'ಗೆ ರಾಜಕೀಯ ಹಾಗೂ ಅಭಿವೃದ್ಧಿ ಸಂಬಂಧಿತ ಲೇಖನಗಳನ್ನು ಬರೆಯುತ್ತಿರುತ್ತಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಲತಾಮಾಲ
ಲತಾಮಾಲ
ಲತಾಮಾಲ ಅವರು ಗ್ರಾಮೀಣಾಭಿವೃದ್ಧಿ ಕ್ಷೇತ್ರದಲ್ಲಿ ತೊಡಗಿಕೊಂಡಿರುವ ಸ್ವಯಂಸೇವಾ ಸಂಸ್ಥೆಗಳಲ್ಲಿ ಮೂರು ದಶಕಗಳಿಗೂ ಹೆಚ್ಚು ಕಾಲ ಕಾರ್ಯ ನಿರ್ವಹಿಸಿರುತ್ತಾರೆ. ಇದರೊಂದಿಗೆ, ಸ್ವತಂತ್ರ ಸಮಾಲೋಚಕರಾಗಿ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಸಂಸ್ಥೆಗಳಿಗೆ ಮೌಲ್ಯಮಾಪನ, ಅಧ್ಯಯನ ಮತ್ತು ತರಬೇತಿಗಳನ್ನು ನಡೆಸಿಕೊಟ್ಟಿರುತ್ತಾರೆ. ಬರವಣಿಗೆಯನ್ನು ತಮ್ಮ ವೃತ್ತಿಗೆ ಮಾತ್ರ ಸಿಮೀತಗೊಳಿಸಿದ್ದ ಇವರು, ಇತ್ತಿಚೆಗೆ ಪ್ರಸ್ತುತದ ರಾಜಕೀಯ ಆಗುಹೋಗುಗಳ ಕುರಿತಾಗಿ ಪುಸ್ತಕವನ್ನು ಹೊರತಂದಿದ್ದು, 'ಈದಿನ ಡಾಟ್‌ ಕಾಮ್‌'ಗೆ ರಾಜಕೀಯ ಹಾಗೂ ಅಭಿವೃದ್ಧಿ ಸಂಬಂಧಿತ ಲೇಖನಗಳನ್ನು ಬರೆಯುತ್ತಿರುತ್ತಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-2)

(ಮುಂದುವರಿದ ಭಾಗ...) ಕಳೆದ 25 ವರ್ಷಗಳಲ್ಲಿ ಕರ್ನಾಟಕದಲ್ಲಿ ಒಂದು ಬಗೆಯ ಧ್ರುವೀಕರಣವು...

ಸಂಕ್ರಮಣಕ್ಕಾಗಿ ‘ಬಲಿ’ ಕೇಳುತ್ತಿರುವ ಕಾಲ (ಭಾಗ-1)

‘ಈ ನಾಡು ಸಂಕ್ರಮಣ ಸ್ಥಿತಿಯಲ್ಲಿದೆ’ ಎಂಬ ಮಾತನ್ನು ಹಿಂದೆ ಬಹಳ ಕೇಳುತ್ತಿದ್ದೆವು;...

‘ಮುಖ್ಯವಾಹಿನಿಯಲ್ಲಿ ಟ್ರಾನ್ಸ್‌ಜೆಂಡರ್ಸ್‌’; ಚಾಂದಿನಿ ಅನುಭವ ಕಥನ

ಕರ್ನಾಟಕದಲ್ಲಿ ನಾವು ಟ್ರಾನ್ಸ್ ಜೆಂಡರ್ ಆಗಿ ಯಾವಾಗಿನಿಂದ ಇದ್ದೆವು ಎಂಬುದಕ್ಕೆ ಯಾವುದೇ...

‘ಅಂತರ್ಜಾತಿ ವಿವಾಹಗಳು’: ಕರ್ನಾಟಕ ಮಾದರಿ ಹಳಿತಪ್ಪಿದೆಯೇ?

ಭಾರತದಲ್ಲಿ ಆಚರಣೆಯಲ್ಲಿರುವ ಜಾತಿಪದ್ಧತಿಯು ತಾರತಮ್ಯ, ಅಸಮಾನತೆಯ ಶ್ರೇಣಿಕೃತ ವ್ಯವಸ್ಥೆಯಾಗಿದೆ. ವ್ಯಕ್ತಿಯ ಜಾತಿ...

Download Eedina App Android / iOS

X