ಉಡುಪಿ | ರೈಲುಬಡಿದು ಸಾವು ; ಆತ್ಮಹತ್ಯೆ ಶಂಕೆ !

Date:

Advertisements

ಉಡುಪಿ ನಗರದ ಕುಕ್ಕಿಕಟ್ಟೆ ಮಾರ್ಪಳ್ಳಿ ರೈಲು ಹಳಿಯ‌ ಬಳಿ, ಸಾವನಪ್ಪಿರುವ ಅಪರಿಚಿತ ವ್ಯಕ್ತಿಯ ಶವವು ಗುರುವಾರ ಕಂಡುಬಂದಿದೆ. ಆತ್ಮಹತ್ಯೆಯ ಶಂಕೆ ವ್ಯಕ್ತವಾಗಿದೆ. ಚಲಿಸುತ್ತಿರುವ ರೈಲು ಬಡಿದ ರಭಸಕ್ಕೆ ಮೃತದೇಹ‌ ಚರಂಡಿಗೆ ಎಸೆಯಲ್ಪಟ್ಟಿದ್ದು. ಮೃತ ವ್ಯಕ್ತಿಯ ಹೆಸರು ವಿಳಾಸ ತಿಳಿದುಬಂದಿಲ್ಲ.

ಸಮಾಜಸೇವಕ ನಿತ್ಯಾನಂದ‌ ಒಳಕಾಡುವರು, ಮೃತ ದೇಹವನ್ನು ಅಜ್ಜರಕಾಡು ಜಿಲ್ಲಾಸ್ಪತ್ರೆಯ ಮರಣೋತ್ತರ ಪರೀಕ್ಷಾ ಕೇಂದ್ರಕ್ಕೆ ತಮ್ಮ ಅಂಬುಲೆನ್ಸ್ ವಾಹನದಲ್ಲಿ ಸಾಗಿಸಿ ರಕ್ಷಿಸಿಡುವ ವ್ಯವಸ್ಥೆಗೊಳಿಸಿದ್ದಾರೆ. ಮೃತ ವ್ಯಕ್ತಿಯ ವಾರಸುದಾರರು, ಜಿಲ್ಲಾಸ್ಪತ್ರೆಯ ನಾಗರಿಕ ಸಹಾಯ ಕೇಂದ್ರ ಅಥವಾ ನಗರ ಪೋಲಿಸ್ ಠಾಣೆಯ‌ನ್ನು ಸಂಪರ್ಕಿಸವಂತೆ ಸೂಚಿಸಲಾಗಿದೆ.

1004640970 3

ರೈಲ್ವೇ ಆರ್ ಪಿ ಎಫ್ ಸುಧೀರ್ ಶೆಟ್ಟಿ, ಆರ್ ಪಿ ಎಫ್ ಅಪರ್ಣಾ, ನಗರ ಪೋಲಿಸ್ ಠಾಣೆಯ ಎಸ್ ಐ ನಾರಾಯಣ್, ಮುಖ್ಯ ಆರಕ್ಷಕ ಸಂತೋಷ್‌ಶೆಟ್ಟಿ ಘಟನಾ ಸ್ಥಳದಲ್ಲಿದ್ದು‌ ಮಹಜರು ಪ್ರಕ್ರಿಯೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X