ದರೋಡೆ ಮಾಡಲು ಹಾಗೂ ಸಮಾಜಘಾತಕ ಕೃತ್ಯಗಳನ್ನು ಎಸಗಲು ಹೊಂಚು ಹಾಕುತ್ತಿದ್ದ ತಂಡ ಅಂದರ್

Date:

Advertisements

ಚಿಂತಾಮಣಿ ನಗರ ಠಾಣೆಯ ರಾಮಕುಂಟೆ ಬಳಿ ರಸ್ತೆಯಲ್ಲಿ ಸಾರ್ವಜನಿಕರಿಂದ ದರೋಡೆ ಹಾಗೂ ಇತರೆ ಸಮಾಜಘಾತಕ ಕೃತ್ಯಗಳನ್ನು ಎಸಗಲು ಹೊಂಚು ಹಾಕುತ್ತಿದ್ದ ಆರೋಪಿಗಳನ್ನು ಬಂಧಿಸುವಲ್ಲಿ ಚಿಂತಾಮಣಿ ನಗರ ಠಾಣೆಯ ಪೊಲೀಸರು ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಗಳನ್ನು ಪ್ರಭಾಸ್ ಅಲಿಯಾಸ್ ದೀಪು ಬಿನ್ ಚಂದ್ರಬಾಬು,30ವರ್ಷ,ಬಾಳೇಗೌಡನಹಳ್ಳಿ ಗ್ರಾಮ,ಶಿಡ್ಲಘಟ್ಟ ತಾಲ್ಲೂಕು,ಸಲ್ಮಾನ್ ನಾಯಕ್ ಬಿನ್ ಮನಸುಲಾಲ್ 22ವರ್ಷ ಶಿಡ್ಲಘಟ್ಟ,ಶಾರುಖಾನ್ ಬಿನ್ ಬಾಗಿಲಾಲ್,27ವರ್ಷ,ಮೂರ್ತಿ ಬಿನ್ ಲೇಟ್ ಚಿನ್ನಪ್ಪ, 48ವರ್ಷಮಿಟ್ಟೇಮರಿ ಗ್ರಾಮ,ಬಾಗೇಪಲ್ಲಿ ತಾಲ್ಲೂಕು ತರುಣ್ ಬಿನ್ ಇರಾ,24ವರ್ಷ,ಶಿಡ್ಲಘಟ್ಟ ತಾಲ್ಲೂಕು ಎಂದು ಗುರುತಿಸಲಾಗಿದೆ.

ಇದನ್ನು ಓದಿದ್ದೀರಾ..? ಶಿಕ್ಷಕಿ ಮೇಲೆ ಹಲ್ಲೆ ಖಂಡನೀಯ :ಸೂಕ್ತ ರಕ್ಷಣೆಗೆ ಶಾಲಾ ಶಿಕ್ಷಣ ಇಲಾಖೆ ನೌಕರರ ಸಂಘ ಒತ್ತಾಯ

ಬಂಧಿತ ಆರೋಪಿಗಳು ಬೆಳಗಿನ ಮುಸಕಿನ ಜಾವದಲ್ಲಿ ಮಾರಾಕಾಸ್ತ್ರಗಳನ್ನು ಇಟ್ಟುಕೊಂಡು ಹೊಂಚು

,ಹಾಗೂ ಚಿಂತಾಮಣಿ ನಗರ ಪೊಲೀಸ್ ಠಾಣೆಯ ಪಿ.ಐ ವಿಜಿಕುಮಾರ್ ಬಿ.ಎ ರವರ ಮಾರ್ಗದರ್ಶನದಲ್ಲಿ ಚಿಂತಾಮಣಿ ನಗರ ಠಾಣೆಯ ಪೊಲೀಸರು ಐದು ಜನ ದರೋಡೋಕೋರರನ್ನು ಬಂಧಿಸಿ ಅವರಿಂದ ಒಂದು ಚಾಕು,ಎರಡು ಬಿದರಿನ ದೊಣ್ಣೆಗಳು,ಕಾರದ ಪುಡಿ ಹಾಗೂ ಒಂದು ಮೊಬೈಲ್ ಪೋನ್ ನ್ನು ವಶಪಡಿಸಿಕೊಂಡು ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

WhatsApp Image 2025 06 24 at 16.24.21 6207fd1d
+ posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

Download Eedina App Android / iOS

X