‌ಮಂಗಳೂರು | ಹೆದ್ದಾರಿಯಲ್ಲಿ ಉರುಳಿಬಿದ್ದ ಲಾರಿ; ಟ್ರಾಫಿಕ್‌ ಜಾಮ್

Date:

Advertisements

ಮರದ ದಿಮ್ಮಿಗಳನ್ನು ಸಾಗಾಟ ಮಾಡುತ್ತಿದ್ದ ಲಾರಿಯು ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ರಾ.ಹೆದ್ದಾರಿ 66ರ ಎಕ್ಕೂರಿನಲ್ಲಿ ನಡೆದಿದೆ. ಲಾರಿ ಪಲ್ಟಿಯಾದ್ದರಿಂದ ಹೆದ್ದಾರಿಯಲ್ಲಿ ಮರದ ದಿಮ್ಮಿಗಳು ಬಿದ್ದಿದ್ದ ಹಿನ್ನೆಲೆ ಕೆಲ ಕಾಲ ಟ್ರಾಫಿಕ್ ಜಾಮ್ ಉಂಟಾಗಿತ್ತು.

ಇದನ್ನೂ ಓದಿ: ‘ಧರ್ಮಸ್ಥಳದಲ್ಲಿ ನೂರು ಕಳೇಬರ ಸಿಗೋದು ಪಕ್ಕಾ’: ವಿಠ್ಠಲಗೌಡ ಬಿಚ್ಚಿಟ್ಟ ಸ್ಫೋಟಕ ಸತ್ಯಗಳೇನು?

ಈ ಘಟನೆಯಿಂದ ನಗರದಿಂದ ಉಳ್ಳಾಲ ಕಡೆಗೆ ತೆರಳುವ ವಾಹನಗಳು ಕಿಲೋ ಮೀಟರ್‌ಗಟ್ಟಲೇ ನಿಂತಿದ್ದವು. ಇತ್ತ ಎಕ್ಕೂರಿನಿಂದ ಪಂಪ್‌ವೆಲ್‌ವರೆಗೂ ವಾಹನಗಳ ಸಾಲು ಮುಂದುವರಿದಿತ್ತು. ಈ ಟ್ರಾಫಿಕ್‌ನಲ್ಲಿ ಎರಡು ಆಂಬುಲೆನ್ಸ್‌ ಗಳೂ ಸಿಲುಕಿಕೊಂಡವು. ಬಳಿ ವಾಹನ ಸವಾರರು ಪಕ್ಕಕ್ಕೆ ಸರಿದು ಆಂಬುಲೆನ್ಸ್‌ಗಳಿಗೆ ದಾರಿ ಮಾಡಿಕೊಟ್ಟರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X