ಹುಮನಾಬಾದ್ | ಮಹಿಳೆ ಕಾಣೆ : ಪ್ರಕರಣ ದಾಖಲು

Date:

Advertisements

ಬೀದರ್‌ ಜಿಲ್ಲೆಯ ಹುಮನಾಬಾದ್‌ ತಾಲ್ಲೂಕಿನ ಸುಲ್ತಾನ್‌ಬಾದ್ ವಾಡಿ ಗ್ರಾಮದ ನಿವಾಸಿ ಹಣಮಂತಪ್ಪ ಎಂಬುವವರ ಪತ್ನಿ ಶಂಕ್ರೆಮ್ಮ ಹಾಲ್ಲಳ್ಳೆ (72) ಕಾಣೆಯಾಗಿರುವ ಬಗ್ಗೆ ಹಳ್ಳಿಖೇಡ(ಬಿ) ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೆ.10ರಂದು ಬೆಳಿಗ್ಗೆ ಆಸ್ಪತ್ರೆಗೆ ಹೋಗಿ ಬರುತ್ತೇನೆ ಎಂದು ಹೇಳಿ ಮನೆಯಿಂದ ಹೋದವರು ಮರಳಿ ವಾಪಸ್‌ ಬರಲಿಲ್ಲ. ಭಾಲ್ಕಿ ಬಸ್‌ಗೆ ಹತ್ತಿ ಹೋಗಿದ್ದಾರೆ ಎಂಬ ಪ್ರತ್ಯಕ್ಷದರ್ಶಿಗಳು ತಿಳಿಸಿದ ಹಿನ್ನೆಲೆ ಖಟಕಚಿಂಚೋಳಿ, ಭಾಲ್ಕಿ ಬಸ್‌ ನಿಲ್ದಾಣ ಸೇರಿದಂತೆ ನಮ್ಮೂರು ಸುತ್ತಮುತ್ತಲೂ ಹುಡುಕಾಟ ನಡೆಸಿದರೂ ಎಲ್ಲಿಯೂ ಪತ್ತೆಯಾಗಿಲ್ಲ. ಎಲ್ಲ ಕಡೆ ವಿಚಾರಿಸಿದ ಬಳಿಕ ಶಂಕ್ರೆಮ್ಮ ಅವರ ಮಗ ರಮೇಶ ಹಾಲ್ಲಳ್ಳೆ ದೂರು ದಾಖಲಿಸಿದ್ದಾರೆ.

ಚಹರೆ: ಶಂಕ್ರೆಮ್ಮ 5 ಅಡಿ 5 ಇಂಚು, ಬಿಳುಪು ಮೈಬಣ್ಣ, ಉದ್ದನೆಯ ಮುಖ, ಸಾಧಾರಣ ಮೈಕಟ್ಟು ಹೊಂದಿದ್ದಾರೆ. ಕೆಂಪು ಮತ್ತು ಕಪ್ಪು ಮಿಶ್ರಿತ ಬಣದ್ಣ ಸೀರೆ, ಕಪ್ಪು ಬಣ್ಣದ ಕುಪ್ಪಸ ಧರಿಸಿರುತ್ತಾರೆೆ. ಕನ್ನಡ ಭಾಷೆ ಮಾತನಾಡುತ್ತಾರೆ.

ಇದನ್ನೂ ಓದಿ : ಕಲ್ಯಾಣ ಕರ್ನಾಟಕ ಜಿಲ್ಲೆಗಳಲ್ಲಿ ರೈತರ ಆತ್ಮಹತ್ಯೆ ಇಳಿಮುಖ

ಮಹಿಳೆಯ ಬಗ್ಗೆ ಯಾವುದೇ ಮಾಹಿತಿ ಲಭ್ಯವಾದಲ್ಲಿ ಪಿಎಸ್‌ಐ ಹಳ್ಳಿಖೇಡ(ಬಿ) ಅಥವಾ ಶಂಕ್ರೆಮ್ಮ ಅವರ ಮಗ ರಮೇಶ 9845446206ಗೆ ಸಂಪರ್ಕಿಸಲು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಸರಕಾರ ದೇವದಾಸಿ ಮಹಿಳೆಯರ ಕುಟುಂಬ ಸದಸ್ಯರನ್ನು ಗಣತಿ ಪಟ್ಟಿಗೆ ಸೇರಿಸುವ ಕ್ರಮ ಸ್ವಾಗತ

"ಸರಕಾರ ಈಚೆಗೆ ದೌರ್ಜನ್ಯದ ದೇವದಾಸಿ ಪದ್ಧತಿಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಲು ದೇವದಾಸಿ...

ಗದಗ | ತಹಸೀಲ್ದಾರ ಕಚೇರಿಗಳಲ್ಲಿ ಅಧಿಕಾರಿಗಳ ಬ್ರಹ್ಮಾಂಡ ಭ್ರಷ್ಟಾಚಾರ ಆರೋಪ

"ಜಿಲ್ಲೆಯ ಎಲ್ಲಾ ತಾಲೂಕ ತಹಶೀಲ್ದಾರ್ ಕಚೇರಿ ಹಾಗೂ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ,...

ಜನಮನ ಗೆದ್ದ ತುಮಕೂರು ದಸರಾ ಉತ್ಸವ : ಡಾ. ಜಿ.ಪರಮೇಶ್ವರ

 ತುಮಕೂರು ದಸರಾ ಉತ್ಸವವು ನಾಡಿನಾದ್ಯಂತ ಜನರ ಮನಸ್ಸನ್ನು ಗೆಲ್ಲುವ ಮೂಲಕ ಐತಿಹಾಸಿಕ...

Download Eedina App Android / iOS

X