ಧಾರವಾಡ | ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಎಂ.ಆರ್. ಪಾಟೀಲ್ ಚಾಲನೆ

Date:

Advertisements

ಧಾರವಾಡ ಜಿಲ್ಲೆಯ ಕುಂದಗೋಳ ಮತಕ್ಷೇತ್ರದಲ್ಲಿಯ ಹೊಸ ಕಾಮಗಾರಿಗಳ ಆರಂಭ ಮತ್ತು ನೂತನ ಕಟ್ಟಡಗಳ ಉದ್ಘಾಟನೆಯಲ್ಲಿ ಭಾಗವಹಿಸಿ, ಕ್ಷೇತ್ರದ ಅಭಿವೃದ್ಧಿಗೆ ಶಾಸಕ ಎಂ.ಆರ್. ಪಾಟೀಲ್ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ವೇಳೆ ತಾಲೂಕಿನ ರಾಯನಾಳ ಗ್ರಾಮದ ಕಲಗನಮಡ್ಡಿಯಲ್ಲಿ ಕೇಂದ್ರ ಸರ್ಕಾರದ ಎನ್‌ಟಿಪಿಸಿ, ಸಿಎಸ್‌ಆರ್ ಯೋಜನೆಯಡಿ ನಿರ್ಮಿಸಲಾದ 31.40 ಲಕ್ಷ ರೂಪಾಯಿ ವೆಚ್ಚದ 2 ನೂತನ ಶಾಲಾ ಕೊಠಡಿಗಳನ್ನು ಉದ್ಘಾಟಿಸಿದರು. ಜೊತೆಗೆ ಗ್ರಾಮದಲ್ಲಿ ಸಿ.ಸಿ. ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು.

ಕುಂದಗೋಳ ಕ್ಷೇತ್ರದಲ್ಲಿ ಮಂಡಲಾಧ್ಯಕ್ಷ ಷಣ್ಮುಖ ಐಹೊಳೆ, ಗ್ರಾಮ ಪಂಚಾಯತ್ ಅಧ್ಯಕ್ಷ ರ.ಜಿ.ಮೇಟಿ, ಉಪಾಧ್ಯಕ್ಷ ಮಾರಡಗಿ, ಮುಖಂಡರಾದ ನಿಂಗನಗೌಡ ಮರಿಗೌಡ್ರ, ಸಹದೇವ್ ಮಲಗಿ, ಮಾಲತೇಶ್ ಶ್ಯಾಗೋಟಿ, ಟಿ.ಜಿ. ಬಾಲಣ್ಣವರ್, ಪ್ರತಾಪ್ ಪಾಟೀಲ್, ನಾಗಲಿಂಗ್ ಪೂಜಾರ್, ಶಿಕ್ಷಕರು ಹಾಗೂ ಗ್ರಾಮದ ಮುಖಂಡರಿದ್ದರು.

ನಂತರ ಹುಬ್ಬಳ್ಳಿ ಮಂಡಲದ ಪರಸಾಪೂರ ಗ್ರಾಮದಲ್ಲಿ ಸಂಸದರ ಪ್ರದೇಶಾಭಿವೃದ್ಧಿ ಅನುದಾನದಲ್ಲಿ ನಿರ್ಮಾಣವಾಗಲಿರುವ ಗ್ರಾಮದೇವಿ ದೇವಸ್ಥಾನದ ಭೂಮಿ ಪೂಜೆ ನಡೆಸಿದರು. ಈ ವೇಳೆ ಈರಣ್ಣ ಜಡಿ, ಟಿ.ಜಿ. ಬಾಲಣ್ಣವರ್, ಮಾಲತೇಶ ಶ್ಯಾಗೋಟಿ, ನಿಂಗನಗೌಡ ಮರಿಗೌಡ್ರ, ಸಹದೇವ ಮಾಳಗಿ, ನಾಗಲಿಂಗ ಪೂಜಾರ, ಪ್ರತಾಪ ಪಾಟೀಲ, ಕಲ್ಲಪ್ಪ ಮೊರಬದ, ದೇವರಗುಡಿಹಾಳ ಗ್ರಾಮ ಪಂಚಾಯತಿ ಅಧ್ಯಕ್ಷೆ ಖಾತುನಬಿ ಲಾಡಸಾಬನವರ, ರಾಯನಾಳ ಗ್ರಾ.ಪಂ. ಅಧ್ಯಕ್ಷ ರುದ್ರಪ್ಪ ಮೇಟಿ, ಸದಸ್ಯರು, ಪಕ್ಷದ ಪದಾಧಿಕಾರಿಗಳು ಹಾಗೂ ಗ್ರಾಮದ ಹಿರಿಯರು ಭಾಗವಹಿಸಿದ್ದರು.

ಈ ಸುದ್ಧಿ ಓದಿದ್ದೀರಾ? ಧಾರವಾಡ | ಕಾಮಗಾರಿ, ಕಾರ್ಯಕ್ರಮಗಳಲ್ಲಿ ಪಾರದರ್ಶಕತೆ, ಗುಣಮಟ್ಟ ಕಾಪಾಡಿ; ಪ್ರಲ್ಹಾದ ಜೋಶಿ

ಶಾಸಕ ಎಂ.ಆರ್. ಪಾಟೀಲ್ ಈ ಎಲ್ಲಾ ಅಭಿವೃದ್ಧಿ ಕಾರ್ಯಗಳ ಕುರಿತು ಮಾತನಾಡಿ, ಗ್ರಾಮಗಳ ಪ್ರಗತಿಗೆ ಎಲ್ಲರ ಸಹಕಾರ ಅಗತ್ಯ. ಈ ಯೋಜನೆಗಳು ಕ್ಷೇತ್ರದ ಜನರ ಬಹುದಿನಗಳ ಬೇಡಿಕೆಗಳನ್ನು ಈಡೇರಿಸುತ್ತವೆ ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಪಾಲಿಕೆಗೆ 19 ಗ್ರಾಮಗಳ ಸೇರ್ಪಡೆಗೆ ಸಿದ್ಧತೆ

ಶಿವಮೊಗ್ಗ, ನಿರೀಕ್ಷೆಯಂತೆಯೇ ತುಮಕೂರು ಮತ್ತು ಶಿವಮೊಗ್ಗ ನಗರ ಪಾಲಿಕೆಗಳ ವ್ಯಾಪ್ತಿ ವಿಸ್ತರಣೆಗೆ...

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

Download Eedina App Android / iOS

X