ಶ್ರೀರಂಗಪಟ್ಟಣ | ನಿಮಿಷಾಂಬ ದೇವಸ್ಥಾನಕ್ಕೆ ರೋಟರಿ ಕ್ಲಬ್‌ನಿಂದ ಶಿಶು ಸ್ತನ್ಯಪಾನ ಕೇಂದ್ರ ಕೊಡುಗೆ

Date:

Advertisements

ಶ್ರೀರಂಗಪಟ್ಟಣ ರೋಟರಿ ಸಂಸ್ಥೆ ಉತ್ತಮವಾದಂತಹ ಸಮಾಜಮುಖಿಯಾಗಿ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದು, ನಿಮಿಷಾಂಬ ದೇವಸ್ಥಾನದ ಆವರಣದಲ್ಲಿ ಹಾಲುಣಿಸಲು ಪ್ರತ್ಯೇಕ ಶಿಶು ಸ್ತನ್ಯಪಾನ ಕೇಂದ್ರದ ವ್ಯವಸ್ಥೆ ಮಾಡಿರುವುದು ತುಂಬಾ ಸಂತೋಷವಾಗಿದೆ ಎಂದು ಪುರಸಭೆಯ ಅಧ್ಯಕ್ಷ ದಿನೇಶ್ ಶ್ಲಾಘಿಸಿದರು.

ಶಿಶು ಸ್ತನ್ಯಪಾನ ಕೇಂದ್ರದ ಉದ್ಘಾಟನೆ ನೆರವೇರಿಸಿ ಮಾತನಾಡಿದರು.

ರೋಟರಿ ಸಂಸ್ಥೆ ಅಧ್ಯಕ್ಷ ಡಾ. ರಾಘವೇಂದ್ರ ಮಾತನಾಡಿ, “ನಿಮಿಷಾಂಬ ದೇವಸ್ಥಾನಕೆ ಚಿಕ್ಕ ಮಕ್ಕಳನ್ನು ಕರೆದುಕೊಂಡು ಬರುವ ತಾಯಂದಿರು ಯಾವುದೇ ಮುಜುಗರವಿಲ್ಲದೆ ಹಾಲುಣಿಸುವ ಮೂಲಕ ತಮ್ಮ ಮಗುವಿನ ಹಸಿವನ್ನು ನೀಗಿಸಬಹುದೆಂಬ ಉದ್ದೇಶದಿಂದ ಪ್ರತ್ಯೇಕ ಶಿಶು ಸ್ತನ್ಯಪಾನ ಕೇಂದ್ರದ ವ್ಯವಸ್ಥೆ ಮಾಡಲಾಗಿದೆ. ಹಾಗೆಯೇ ತಾಯಿಂದರು ಇದನ್ನು ಸಪರ್ಪಕವಾಗಿ ಬಳಸಿಕೊಳ್ಳಬೇಕು” ಎಂದು ವಿನಂತಿಸಿದರು.

ಈ ಸುದ್ದಿ ಓದಿದ್ದೀರಾ? ಗೋಲ್ಡ್ ಬುಕ್ ಆಫ್ ರೆಕಾರ್ಡ್ ದಾಖಲಾಗಲು ಸತತ 228 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶಿಸಲಿರುವ ಹಾಸನಿ

ನಿಮಿಷಾಂಬ ದೇವಸ್ಥಾನದ ಅಧ್ಯಕ್ಷರು ಹಾಗೂ ಪುರಸಭೆ ಸದಸ್ಯರಾದ ದಯಾನಂದ್, ಆಡಳಿತ ಮಂಡಳಿಯ ನಿರ್ದೇಶಕರು ಸದಸ್ಯರುಗಳು, ದೇವಸ್ಥಾನದ ಪ್ರಧಾನ ಅರ್ಚಕ ಸೂರ್ಯನಾರಾಯಣ, ರೋಟರಿ ಕ್ಲಬ್ ಕಾರ್ಯದರ್ಶಿ ನಾಗೇಂದ್ರ, ರಮೇಶ್, ರಘು, ವಿನಯ್ ಸೇರಿದಂತೆ ಇತರರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X