ಎನ್‌ಇಪಿಯಿಂದ ಕನ್ನಡವನ್ನೇ ಮರೆತುಬಿಡುವ ಅಪಾಯ: ಸಚಿವ ಮಧು ಬಂಗಾರಪ್ಪ

Date:

Advertisements

ಹೊಸ ರಾಷ್ಟ್ರೀಯ ಶಿಕ್ಷಣ ನೀತಿ (ಎನ್‌ಇಪಿ) ಜಾರಿಗೊಳಿಸುವ ಮೂಲಕ ಹಿಂದಿ ಭಾಷೆ ಹೇರುವ ಉದ್ದೇಶವಿದೆ. ಅಲ್ಲದೆ, ಎನ್‌ಇಪಿಯಿಂದ ಕನ್ನಡಕ್ಕೂ ಧಕ್ಕೆಯಾಗುತ್ತದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ಮಂಡ್ಯದಲ್ಲಿ ಬಿಸಿಯೂಟದ ಜೊತೆಗೆ ಮೊಟ್ಟೆ ನೀಡುವ ಯೋಜನೆಗೆ ಚಾಲನೆ ನೀಡಿ ಅವರು ಮಾತನಾಡಿದರು. “ಎನ್‌ಇಪಿ ಮೂಲಕ ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಲ್ಲಿ ಹಿಂದಿ ಹೇರಿಕೆ ಮಾಡಲಾಗುತ್ತದೆ. ಅದರಿಂದ ರಾಜ್ಯದಲ್ಲಿ ಕನ್ನಡ ಭಾಷೆಯನ್ನೇ ಮರೆತುಬಿಡುವ ಪರಿಸ್ಥಿತಿ ಎದುರಾಗಬಹುದು” ಎಂದು ಅವರು ಹೇಳಿದ್ದಾರೆ.

“ನಾವು ಒಕ್ಕೂಟ ವ್ಯವಸ್ಥೆಯಲ್ಲಿದ್ದೇವೆ. ಎಲ್ಲ ರಾಜ್ಯಗಳ ಸಂಸ್ಕೃತಿ, ಭಾಷೆ ಹಾಗೂ ಶಿಕ್ಷಣಕ್ಕೆ ಗೌರವ ನೀಡಬೇಕು. ಆದರೆ, ಕೇಂದ್ರ ಸರ್ಕಾರ ಹಿಂದಿ ಹೇರಿಕೆ ಮಾಡಲು ಮುಂದಾಗಿದೆ. ನಾವು ಎನ್‌ಇಪಿಯನ್ನು ಜಾರಿಗೊಳಿಸುವುದಿಲ್ಲವೆಂದು ಹೇಳಿದ್ದೆವು. ಅದಕ್ಕೆ ನಾವು ಬದ್ಧರಾಗಿದ್ದೇವೆ” ಎಂದು ಹೇಳಿದ್ದಾರೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X