ಶಿವಮೊಗ್ಗ | ದಸರಾ ಮೆರವಣಿಗೆಗೆ ಬಾಲಣ್ಣ, ಸಾಗರ್, ಬಹದ್ದೂರ್ ತಾಲೀಮು

Date:

Advertisements

ಶಿವಮೊಗ್ಗ, ನಾಡ ಹಬ್ಬ ಶಿವಮೊಗ್ಗ ದಸರ ನೋಡುವುದೇ ಒಂದು ಆನಂದ. ಅದರಲ್ಲೂ ಮೈಸೂರಿನಂತೆಯೇ ಶಿವಮೊಗ್ಗದಲ್ಲೂ ಅಂಬಾರಿ ಹೋರುವ ಅರ್ಜುನ ಮೆರವಣಿಗೆಯಲ್ಲಿ ಸಾಗಲು ಬಾಲಣ್ಣ, ಬಹದ್ದೂರ್ ಜೊತೆಗಿರಲು ಎಲ್ಲಾ ರೀರಿಯ ತಾಲೀಮು ನಡೆಸಲಾಗುತ್ತಿದೆ.

ಜೊತೆಗೆ ಮಾಹುತರು ಈ ಮೂವರೊಂದಿಗೆ ಪ್ರತಿದಿನ ಮೆರವಣಿಗೆ ಸಾಗುವ ರಸ್ತೆಯಲ್ಲಿ ಕರೆದೊಯ್ದು ಫ್ರೀಡಂ ಪಾರ್ಕಿನಲ್ಲಿ ಸುಮಾರು ೨ರಿಂದ ಮೂರು ತಾಸು ಆಹಾರ ಕೊಟ್ಟು ನಿಲ್ಲಿಸುತ್ತಾರೆ.

ಅದನ್ನು ನೋಡಲು ಜನರು ತಂಡೋಪ ತಂಡವಾಗಿ ಭಾಗವಹಿಸಿ ಫೋಟೋ ಗಳನ್ನು ಕ್ಲಿಕ್ಕಿಸಿಕೊಳ್ಳುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X