ಶಿವಮೊಗ್ಗ | ಅನಾಮಧೇಯ ಹೆಂಗಸಿನ ಶವ ಪತ್ತೆ

Date:

Advertisements

ಶಿವಮೊಗ್ಗ, ಸೆ. 26 ರಂದು ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ನಗರಸಭೆ ಮುಂಬಾಗದ ಭದ್ರಾ ಹೊಳೆಯ ನೀರಿನಲ್ಲಿ ಮಕಾಡೆ ಮಲಗಿದ್ದ ಸುಮಾರು 60-70 ವರ್ಷ ವಯಸ್ಸಿನ ಅನಾಮಧೇಯ ಹೆಂಗಸಿನ ಮೃತದೇಹ ಪತ್ತೆಯಾಗಿದೆ.

ಚಹರೆ 5 ಅಡಿ ಎತ್ತರ, ತಲೆಯಲ್ಲಿ 6 ಇಂಚು ಬಿಳಿ ಕೂದಲು ಇದ್ದು, ಸೊಂಟಕ್ಕೆ ಡಾಬು ಧರಿಸಿರುತ್ತಾರೆ. ಒಂದು ಕಪ್ಪು ಬಣ್ಣದ ಎಲೆ ಅಡಿಕೆ ಹಾಕುವ ಸಣ್ಣ ಚೀಲ ಸೊಂಟಕ್ಕೆ ಸಿಕ್ಕಿಸಿರುತ್ತದೆ. ಎಡಕೈಯಲ್ಲಿ ತಾಮ್ರದಂತಿರುವ ಬಳೆ ಇದ್ದು, ತೋರು ಬೆರಳಿನಲ್ಲಿ ತಾಮ್ರದಂತಿರುವ ಉಂಗುರು ಇದೆ. ಎರಡು ಕಾಲು, ಕೈ, ಕಣ್ಣು, ಮುಖ, ಮೂಗು, ಎದೆ ನೀರಿನಲ್ಲಿ ಕೊಳೆತು ಚರ್ಮ ಸುಲಿದಿರುತ್ತೆ. ಮೈಮೇಲೆ ಕೆಂಪು ಸೀರೆ, ಕಪ್ಪು ಜಾಕೇಟ್ ಧರಿಸಿದೆ.

ಈ ಅನಾಮಧೆಯ ಹೆಂಗಸಿನ ಶವದ ವಾರಸುದಾರರು ಪತ್ತೆಯಾದಲ್ಲಿ ಭದ್ರಾವತಿ ಹಳೆ ನಗರ ಪೊಲೀಸ್ ಠಾಣೆಗೆ ಮಾಹಿತಿ ನೀಡುವಂತೆ ಪೊಲೀಸ್ ಸಬ್‌ಇನ್ಸಪೆಕ್ಟರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

ಕೆಸಿ ವ್ಯಾಲಿ ಅಧಿಕಾರಿಗಳ ನಿರ್ಲಕ್ಷ್ಯ ರೈತರ ತೋಟಗಳಿಗೆ ನುಗ್ಗಿದ ನೀರು, ಲಕ್ಷಾಂತರ ರೂ ಬೆಳೆ ನಷ್ಟ

ಕೋಲಾರ: ಕೆ.ಸಿ ವ್ಯಾಲಿ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ನಿರ್ಲಕ್ಷ್ಯಕ್ಕೆ ರೈತರು ಬೀದಿಗೆ...

Download Eedina App Android / iOS

X