ಗದಗ | ಜಿಲ್ಲೆಯಲ್ಲಿ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿ; 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ : ಸಚಿವ ಎಚ್ ಕೆ ಪಾಟೀಲ

Date:

Advertisements

ಗದಗ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿಯಾಗಿದ್ದರ ಕುರಿತು ಈಗಾಗಲೇ ಜಂಟಿ ಸಮೀಕ್ಷೆ ಕಾರ್ಯ ನಡೆಸಲಾಗಿದೆ. ಕೃಷಿ ಇಲಾಖೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಟ್ಟಾರೆ 1,12,438 ಹೆಕ್ಟೇರ ಪ್ರದೇಶ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್ ಪ್ರಕಾರ 121.33 ಕೋಟಿ ರೂ ಪರಿಹಾರ ನೀಡಲು ಪ್ರಸ್ತಾವನೆ ಸಿದ್ಧಪಡಿಸಲಾಗಿದ್ದು ಶೀಘ್ರವೇ ಸರಕಾರಕ್ಕೆ ಸಲ್ಲಿಸಲಾಗುವುದು” ಎಂದು ಜಿಲ್ಲಾ ಉಸ್ತುವಾರಿ ಎಚ್.ಕೆ.ಪಾಟೀಲ ತಿಳಿಸಿದರು.

ಗದಗ ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಸೋಮವಾರ ಬೆಳೆ ಹಾನಿ ಸಮೀಕ್ಷೆ ಹಾಗೂ ಜನತಾ ದರ್ಶನ , ಪ್ರಗತಿ ಪರಿಶೀಲನೆ ಸಭೆ ಜರುಗಿಸಿ ನಂತರ ಪತ್ರಿಕಾಗೋಷ್ಟಿಯನ್ನುದ್ದೆಶಿಸಿ ಅವರು ಮಾತನಾಡಿದರು.

ತೋಟಗಾರಿಕೆ ಇಲಾಖೆಗೆ ಸಂಬAಧಿಸಿದAತೆ 11,348 ಹೆಕ್ಟೇರ್ ಪ್ರದೇಶ ತೋಟಗಾರಿಕೆ ಬೆಳೆ ಹಾನಿಯಾಗಿದೆ. ಎನ್.ಡಿ.ಆರ್.ಎಫ್. ಪ್ರಕಾರ 10.36 ಕೋಟಿ ರೂ. ಪರಿಹಾರಕ್ಕಾಗಿ ಪ್ರಸ್ತಾವನೆ ಸಿದ್ಧಪಡಿಸಲಾಗಿದೆ. ಕೃಷಿ ಬೆಳೆ ಹಾನಿಗೆ ಸಂಬಂಧಿಸಿದಂತೆ 4337 ರೈತರಿಂದ ಆಕ್ಷೇಪಣೆಗಳು ಸಲ್ಲಿಕೆಯಾಗಿವೆ. ಅವುಗಳನ್ನು ಪರಿಶೀಲಿಸಿ ವರದಿಯಲ್ಲಿ ಅಳವಡಿಸಲಾಗುವುದು. ಕೃಷಿಗೆ ಸಂಬಂಧಿಸಿದಂತೆ 4.36 ಕೋಟಿ ರೂ ಹಾಗೂ ತೋಟಗಾರಿಕೆ ಸಂಬಂಧಿಸಿದಂತೆ ಹೆಚ್ಚುವರಿಯಾಗಿ 1 ಕೋಟಿ ರೂ. ಪರಿಹಾರ ನೀಡಲು ಪ್ರಸ್ತಾವನೆಯಲ್ಲಿ ಸೇರಿಸಿ ಸಲ್ಲಿಸಲಾಗುವುದು” ಸಚಿವ ಎಚ್.ಕೆ.ಪಾಟೀಲ ಅವರು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಅಂಬೇಡ್ಕರ್ ಓದು ; ಭಾರತವನ್ನು ಅರಿಯುವ ದಾರಿ : ಕೋಟಿಗಾನಹಳ್ಳಿ ರಾಮಯ್ಯ ಅಭಿಪ್ರಾಯ

ಶಿವಮೊಗ್ಗ ಮಾನವತಾವಾದಿ ಅಂಬೇಡ್ಕರ್ ಅವರನ್ನು ಓದುವುದು ಎಂದರೆ ಭಾರತವನ್ನು ನೈಜವಾಗಿ ಅರಿಯುವುದು,...

ಬಿಜೆಪಿಯ ಆತ್ಮವಂಚನೆ ಪ್ರತಿಭಟನೆಗಳು ಕಲಬುರಗಿಗೆ ಅಗತ್ಯವಿಲ್ಲ: ಸಚಿವ ಪ್ರಿಯಾಂಕ್ ಖರ್ಗೆ

ಅಧಿಕಾರದಲ್ಲಿದ್ದಾಗ ಕಲಬುರಗಿ ಜಿಲ್ಲೆಯ ರೈತರಿಗೆ ದ್ರೋಹವೆಸಗಿದ್ದ ಬಿಜೆಪಿ ಈಗ ಪ್ರತಿಭಟನೆಯ ನಾಟಕ...

ಧಾರವಾಡ | ಹಿಂದುಳಿದ ವರ್ಗಗಳ ಸಮೀಕ್ಷೆ; ಸಬ್‌ಜೈಲ್ ಸುತ್ತ ಪ್ರದೇಶಗಳಲ್ಲಿ ನೆಟವರ್ಕ್ ಸಮಸ್ಯೆ

ಧಾರವಾಡ ಜಿಲ್ಲೆಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಪ್ರಗತಿಯಲ್ಲಿದ್ದು,...

ವಿಜಯಪುರ | ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಕರ್ತವ್ಯ: ಶಂಕರಗೌಡ ಸೋಮನಾಳ

ಪರಿಸರಕ್ಕೆ ಹಾನಿ ಮಾಡದಂತಹ ತಂತ್ರಜ್ಞಾನಗಳನ್ನು ನಾವು ಪ್ರೋತ್ಸಾಹಿಸಬೇಕು. ಪರಿಸರ ಸಂರಕ್ಷಣೆಯಲ್ಲಿ ವಿದ್ಯಾರ್ಥಿಗಳ...

Download Eedina App Android / iOS

X