ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಹಾಡು : ಇಮ್ಮಡಿಯಾದ ಪ್ರೇಕ್ಷಕರ ಉತ್ಸಾಹ

Date:

Advertisements

 ಕಳೆದ 10 ದಿನಗಳಿಂದ ದಸರಾ ಉತ್ಸವ ಸಂಭ್ರಮದಲ್ಲಿ ಮುಳುಗಿದ್ದ ಪ್ರೇಕ್ಷಕರ ಉತ್ಸಾಹ ಸೋಜುಗಾದ ಸೂಜು ಮಲ್ಲಿಗೆ ಹುಡುಗಿ ಎಂದೇ ಪ್ರಸಿದ್ಧಿಯಾಗಿರುವ ಅನನ್ಯ ಭಟ್ ಅವರ ಹಾಡುಗಳನ್ನು ಕೇಳಿ ಇಮ್ಮಡಿಯಾಯಿತು. 

ತುಮಕೂರು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು ಮೈದಾನದ ಅಮರಶಿಲ್ಪಿ ಜಕಣಾಚಾರಿ ವೇದಿಕೆಯಲ್ಲಿ ಬುಧವಾರ ಸಂಜೆ ಜರುಗಿದ ದಸರಾ ಸಾಂಸ್ಕೃತಿಕ ವೈಭವ ಸಮಾರಂಭದಲ್ಲಿ ಅನನ್ಯ ಭಟ್ ಅವರು ಪ್ರಸ್ತುತಪಡಿಸಿದ ಜನಪದ ಗೀತೆ, ಭಾವಗೀತೆ, ಭಕ್ತಿಗೀತೆ, ಚಲನಚಿತ್ರ ಗೀತೆಗಳು ಜನ-ಮನ ರಂಜಿಸಿದವು. 

1002142258

 ಕಾರ್ಯಕ್ರಮದಲ್ಲಿ ಕೆಜಿಎಫ್ ಚಿತ್ರದ ಮೆಹಬೂಬಾ, ಮೇಲೆ ನೀಲಿ ಅಂಬರ, ನನ್ ಗಂಗಿ ರೂಪಾ, ಬಿಳಿಗಿರಿ ರಂಗನ ಕೊಂಡಾಡುವ ತಂದನ್ನಾ ತಾನನ, ಮಾದೇವೋ ಮಾದೇವೋ ಕಂಸಾಳೆ ಪದ, ಚಾಲೆಂಜಿಂಗ್ ಸ್ಟಾರ್ ದರ್ಶನ್ ನಟಿಸಿರುವ ದ ಡೆವಿಲ್ ಚಿತ್ರದ ಇದ್ರೆ ನೆಮ್ದಿಯಾಗಿರ್ಬೇಕ್, ಪುನೀತ್ ರಾಜ್ ಕುಮಾರ್ ನಟಿಸಿರುವ ಅಣ್ಣಾಬಾಂಡ್ ಚಿತ್ರದ ತುಂಬಾ ನೋಡ್ಬೇಡಿ, ಹುಡುಗರು ಚಿತ್ರದ ತೊಂದ್ರೇ ಇಲ್ಲಾ ಪಂಕಜಾ, ಏನೋ ಮಾದೇವ, ಸೋಜುಗಾದ ಸೂಜು ಮಲ್ಲಿಗೆ ಹಾಡುಗಳು ಪ್ರೇಕ್ಷಕರ ಮನ ಸೆಳೆದವು. 

Advertisements
eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗದ ಸಂಚಾರ ವ್ಯವಸ್ಥೆಯಲ್ಲಿ ಅರಾಜಕತೆ: ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾಗರಿಕರು ಹೈರಾಣು

ಒಮ್ಮೆ ಶಾಂತ, ಶಿಕ್ಷಣ ಹಾಗೂ ಸಂಸ್ಕೃತಿಯ ತಾಣವಾಗಿದ್ದ ಶಿವಮೊಗ್ಗ ನಗರ ಇತ್ತೀಚಿನ...

ತುಮಕೂರು | ಗಾಂಧೀ ತತ್ವಗಳಿಗೆ ವಿಶ್ವ ಮನ್ನಣೆ : ಡಾ. ಜಿ.ಪರಮೇಶ್ವರ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಅಹಿಂಸಾ ತತ್ವಗಳಿಗೆ ಇಡೀ ವಿಶ್ವದಲ್ಲಿಯೇ ಮನ್ನಣೆ ದೊರೆತಿದೆ...

ಶಿವಮೊಗ್ಗ | ಸತ್ಯ – ಅಹಿಂಸೆ ಪ್ರಬಲ ಅಸ್ತ್ರಗಳು : ಡಾ. ಟಿ. ಅವಿನಾಶ್

ಶಿವಮೊಗ್ಗ, ಭಾರತ ದೇಶಕ್ಕೆ ಸ್ವಾತಂತ್ರ್ಯವನ್ನು ತಂದುಕೊಡಲು ಮಹಾತ್ಮ ಗಾಂಧೀಜಿಯವರು ಬಳಸಿದ ಅಸ್ತ್ರಗಳೆಂದರೆ...

ಉಡುಪಿ | ಕಾರ್ಕಳ ಬ್ಲಾಕ್ ಕಾಂಗ್ರೆಸ್ ವತಿಯಿಂದ ಮಹಾತ್ಮಾ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ದೇಶದಲ್ಲಿ ಸಮಾನತೆಯನ್ನು ಬಯಸಿದ್ದೇ ಗಾಂಧೀಜಿಯವರ ಹತ್ಯೆಗೆ ಕಾರಣವಾಯಿತು, ಶೂದ್ರ ಮತ್ತು ಅತ್ಯಂತ...

Download Eedina App Android / iOS

X