ಬೆಂಗಳೂರು | ಆ. 25ರಂದು ಹಲವೆಡೆ ವಿದ್ಯುತ್ ವ್ಯತ್ಯಯ

Date:

Advertisements

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವರಮಹಾಲಕ್ಷ್ಮೀ ಹಬ್ಬದ ಹಿನ್ನೆಲೆ, ನಗರದ ನಾಗರಿಕರು ಹಬ್ಬದ ಸಂಭ್ರಮದಲ್ಲಿದ್ದಾರೆ. ಈ ಮಧ್ಯೆ ಬೆಂಗಳೂರು ವಿದ್ಯುತ್​​ ಸರಬರಾಜು ಕಂಪನಿ (ಬೆಸ್ಕಾಂ) ಮತ್ತು ಕರ್ನಾಟಕ ಪವರ್​ ಟ್ರಾನ್ಸ್​​ಮಿಷನ್​​ ಕಾರ್ಪೋರೇಟನ್​​​ ಲಿಮಿಟೆಡ್​(ಕೆಪಿಟಿಸಿಎಲ್)​ ಹಲವು ವಿದ್ಯುತ್ ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಕಾರಣ ಆ.25ರಂದು ಬೆಂಗಳೂರಿನ ಹಲವಡೆ ವಿದ್ಯುತ್​ ವ್ಯತ್ಯಯವಾಗಲಿದೆ ಎಂದು ಹೇಳಿದೆ.

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಜಯನಗರ, ಗೋಕುಲ ಎಕ್ಸ್​​ಟೆನ್ಷನ್​​, ಶಿವರಾಮಕಾರಂತ ನಗರ ರಿಂಗ್ ರೋಡ್​, ಕೆಸರುಮಡು, ಹಸನಪುರ, ಸಿಂಗೋನಹಳ್ಳಿ, ಗೌಡಯ್ಯನ ಪಾಳ್ಯ, ಗಿರಿನಗರ, ಸಂಜಯ ನಗರ, ಮಂಚಕಲ್ಲು ಕುಪ್ಪೆ, ಗಾಯತ್ರಿ ವೃತ್ತ, ಎಸ್‌ಬಿಎಂ ಮುಖ್ಯ ವೃತ್ತ, ಧರ್ಮಶಾಲಾ ರಸ್ತೆ ಗಾಂಧಿ ವೃತ್ತ, ತಿಪ್ಪಾಜಿ ವೃತ್ತ, ಕೆಲಕೋಟೆ ಬ್ಯಾಂಕ್​ ಕಾಲೋನಿ, ಬ್ಯಾಂಕ್‌ ಚಳ್ಳಕೆರೆ ರಸ್ತೆ, ಮದಕರಿಪುರ, ಜೆಸಿಆರ್ ಮುಖ್ಯರಸ್ತೆ, ಗೋಪಾಲಪುರ ರಸ್ತೆ, ನೆಲಕಂಠೇಶ್ವರ ದೇವಸ್ಥಾನದ ಹತ್ತಿರ, ಬುರುಜನಹಟ್ಟಿ ವೃತ್ತ, ಮಾರಮ್ಮ ದೇವಸ್ಥಾನ, ನೆಹರು ನಗರ, ವಿದ್ಯಾನಗರ, ಕನಕ ವೃತ್ತ, ದವಲಗಿರಿ ಬಡಾವಣೆ, ಎಸ್‌ಜೆಎಂ ಕಾಲೇಜು, ಹೆಡ್‌ಪೋಸ್ಟ್ ಆಫೀಸ್ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್​ ವ್ಯತ್ಯಯವಾಗಲಿದೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪತಿಗೆ ಕಷ್ಟದ ಅರಿವು ತಿಳಿಸಲು ಹೋಗಿ ಸ್ವತಃ ಪೇಚಿಗೆ ಸಿಲುಕಿದ ಪತ್ನಿ

ಕೆಎಸ್​​ಆರ್​ಟಿಸಿ ಬಸ್​ನಿಲ್ದಾಣ ರಸ್ತೆ, ಬಾಪೂಜಿ ನಗರ, ತಮಟಕಲ್ಲು, ಮೆದೇಹಳ್ಳಿ, ಕನಕ ನಗರ, ಪೊಲೀಸ್ ಕ್ವಾಟರ್ಸ್, ಜಿಆರ್ ಹಳ್ಳಿ, ಚಿಕ್ಕಪನಹಳ್ಳಿ, ಚಿಪ್ಪಿನಕೆರೆ, ಚಿಕ್ಕಗೊಂಡನಹಳ್ಳಿ, ಕಲ್ಲಹಳ್ಳಿ, ದ್ಯಾಮವನಹಳ್ಳಿ, ತೋಪುರ ಮಾಳಿಗೆ, ಡಿ.ಕೆ.ಹಟ್ಟಿ, ಸಜ್ಜನಕೆರೆ, ಎನ್.ಜಿ.ಹಳ್ಳಿ, ಗೌಡಹಳ್ಳಿ, ಗೊಲ್ಲರಹಳ್ಳಿ, ಹೊಸಟ್ಟಿ, ಬಿಜಿ ಹಳ್ಳಿ, ಟಿ ನುಲೇನೂರು, ತೊಡ್ರನಾಳ್, ದಗ್ಗೆ, ಅಗ್ರಹಾರ, ಗುಂಡಿಮಡು, ಕುಣಗಲಿ, ಬಸಾಪುರ, ಚಳ್ಳಕೆರೆ ರಸ್ತೆ, ಕಾಮನಬಾವಿ ಬಡಾವಣೆ, ಜೋಗಿಮಟ್ಟಿ ರಸ್ತೆ, ಕೋಟೆ ರಸ್ತೆ ಸೇರಿದಂತೆ ಹಲವೆಡೆ ವಿದ್ಯುತ್ ವ್ಯತ್ಯಯ ಇರಲಿದೆ.

ನೀರು ಪೂರೈಕೆಯಲ್ಲಿ ವ್ಯತ್ಯಯ

ಬೆಂಗಳೂರಿನ ಜೆ.ಪಿ.ನಗರ 4ನೇ ಹಂತದ ಮೆಟ್ರೋ ನಿಲ್ದಾಣದಲ್ಲಿ ಬಿಡಬ್ಲ್ಯುಎಸ್‌ಎಸ್‌ಬಿ ಭೂಗತ ಪೈಪ್‌ಲೈನ್ ನಿರ್ವಹಣೆ ನಡೆಸುತ್ತಿದೆ. ಈ ಹಿನ್ನೆಲೆ, ಶನಿವಾರ ನಗರದ ಹಲವು ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಎಲ್ಲೆಲ್ಲಿ ನೀರು ಪೂರೈಕೆ ವ್ಯತ್ಯಯ?

ಜೆ.ಪಿ.ನಗರ 3ರಿಂದ 7ನೇ ಹಂತ, ಅರೆಕೆರೆ ಮೈಕೋ ಲೇಔಟ್, ವಿಜಯಾ ಬ್ಯಾಂಕ್ ಕಾಲೋನಿ, ಹುಳಿಮಾವು, ಬಿಲ್ಲೇಕಲ್ಲಿ, ಸಿಂಡಿಕೇಟ್ ಬ್ಯಾಂಕ್ ಕಾಲೋನಿ, ಕೋಣನಕುಂಟೆ, ಚುಂಚುಘಟ್ಟ, ಜರಗನಹಳ್ಳಿ, ರಾಂಕಾ ಕಾಲೋನಿ, ಜಯನಗರ 4ನೇ ಟಿ ಬ್ಲಾಕ್, ತಿಲಕ್ ನಗರ, ಎಸ್.ಆರ್.ಕೃಷ್ಣಪ್ಪ ಗಾರ್ಡನ್, BTM 2 ನೇ ಹಂತ, ಮಡಿವಾಳ, ಡಾಲರ್ ಕಾಲೋನಿ, ಗುರಪ್ಪನಪಾಳ್ಯ, ತಾವರೆಕೆರೆ, ಬಿಸ್ಮಿಲ್ಲಾ ನಗರ, HSR ಲೇಔಟ್ 1 ನೇ ವಲಯದಿಂದ 7 ನೇ ವಲಯಕ್ಕೆ, ಮಂಗಮ್ಮನಪಾಳ್ಯ, ಎಲೆಕ್ಟ್ರಾನಿಕ್ಸ್ ಸಿಟಿ, ಕೋರಮಂಗಲ 1 ರಿಂದ 4 ನೇ ಬ್ಲಾಕ್, ಬೆಳ್ಳಂದೂರು, ST ಹಾಸಿಗೆಗಳು, ಜಕ್ಕಸಂದ್ರ, ವೆಂಕಟಾಪುರ, ಶಾಂತಿ ನಗರ ಸಹಕಾರ ಸಂಘ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X