ಕಲಬುರಗಿ | ಡಿವಿಪಿಯಿಂದ ಅಂಬೇಡ್ಕರ್ ಸ್ಪರ್ಧಾತ್ಮಕ ಪರೀಕ್ಷೆ

Date:

Advertisements

ರಾಜ್ಯಾದ್ಯಂತ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ದಲಿತ ವಿದ್ಯಾರ್ಥಿ ಪರಿಷತ್ ಅಂಬೇಡ್ಕರ್ ಸ್ಮರ್ಧಾತ್ಮಕ ಪರೀಕ್ಷೆಗಳನ್ನು ನಡೆಸುತ್ತಿದೆ. ಕಲಬುರಗಿಯಲ್ಲಿ ಕಲಬುರಗಿ ಮಹಾವಿದ್ಯಾಲಯದಲ್ಲಿ ಪರೀಕ್ಷೆಯನ್ನು ಸಂಘಟನೆ ನಡೆಸಿದೆ.

ಪರೀಕ್ಷೆಯಲ್ಲಿ ಮೊದಲು ಮೂರು ಶ್ರೇಣಿಯಲ್ಲಿ ಪಾಸ್‌ ಆದ ವಿದ್ಯಾರ್ಥಿಗಳಿಗೆ 5 ಲಕ್ಷ ರೂಪಾಯಿ (ಪ್ರಥಮ), 2.5 ರೂಪಾಯಿ (ದ್ವಿತೀಯ), 1 ಲಕ್ಷ ರೂಪಾಯಿ (ತೃತೀಯ) ಬಹುಮಾನ ನೀಡಲಾಗುತ್ತದೆ. ಜೊತೆಗೆ, ಉಚಿತ ಐಎಎಸ್-ಕೆಎಎಸ್ ಕೋಚಿಂಗ್ ಕೊಡಿಸಲಾಗುತ್ತದೆ ಎಂದು ಸಂಘಟನೆ ತಿಳಿಸಿದೆ.

ಪರೀಕ್ಷೆಗೂ ಮುನ್ನ ನಡೆದ ಕಾರ್ಯಕ್ರಮದಲ್ಲಿ ಮುಖ್ಯ ಅಥಿತಿಗಳಾಗಿ ಸರ್ಕಾರಿ ಮಹಾವಿದ್ಯಾಲಯದ ಪ್ರಾಂಶುಪಾಲೆ ಸವಿತಾ, ಸಂತೋಷ್, ಸಂಜಿಕುಮಾರ್, ಜಯಶ್ರೀ, ಸುರೇಶ ಎಸ್. ಕಟ್ಟಿಮನಿ, ಜಗದೇವ ಕಂಬಾರ, ಸುರೇಶ ಭೀಜನಳ್ಳಿ ಸೇರಿದಂತೆ ಹಲವರು ಇದ್ದರು.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ

ಸಾಲದ ಭಾದೆ ತಾಳಲಾರದೆ ರೈತ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ಜಿಲ್ಲೆಯ...

ಕಲಬುರಗಿ | ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಟ್ಟಿರುವುದಾಗಿ ಅಪರಿಚಿತ ವ್ಯಕ್ತಿಯಿಂದ ಬೆದರಿಕೆ ಕರೆ

ರೈಲ್ವೆ ನಿಲ್ದಾಣದಲ್ಲಿ ಬಾಂಬ್ ಇಡಲಾಗಿದೆ ಎಂದು ಅಪರಿಚಿತ ವ್ಯಕ್ತಿಯೋರ್ವ ಕರೆ ಮಾಡಿ...

ಕಲಬುರಗಿ | ದಂಡೋತಿ ಗ್ರಾಮದಲ್ಲಿ ಮಂಗಗಳ ದಾಳಿ: ನಾಲ್ವರಿಗೆ ಗಂಭೀರ ಗಾಯ, ಗ್ರಾಮಸ್ಥರಲ್ಲಿ ಆತಂಕ

ನಾಲ್ಕು ಮಂದಿ ಮೇಲೆ ಮಂಗಗಳು ದಾಳಿ ಮಾಡಿದ್ದು, ಗಂಭೀರ ಗಾಯಗೊಂಡಿರುವ ಘಟನೆ...

Download Eedina App Android / iOS

X