ಬೆಳಗಾವಿ | ಸಮರ್ಪಕ ವಿದ್ಯುತ್ ಪೂರೈಕೆಗೆ ಸ್ವಾಭಿಮಾನಿ ರೈತ ಸಂಘ ಆಗ್ರಹ

Date:

Advertisements

ಸಮರ್ಪಕ ವಿದ್ಯುತ್ ನೀಡುವಂತೆ ಆಗ್ರಹಿಸಿ ಸ್ವಾಭಿಮಾನಿ ರೈತ ಸಂಘದ ಕಾರ್ಯಕರ್ತರು ಬೆಳಗಾವಿ ವಲಯ ಮುಖ್ಯ ಎಂಜಿನಿಯರ್‌ಗೆ ಮನವಿ ಸಲ್ಲಿಸಿದರು.

“ಬೆಳಗಾವಿ ಜಿಲ್ಲೆಯಲ್ಲಿ ಸರಿಯಾಗಿ ಮಳೆ ಆಗದಿರುವುದರಿಂದ ರೈತರು ಬೆಳೆದ ಬೆಳೆಯು ಒಣಗುತ್ತಿದ್ದು, ಇದರಿಂದ ರೈತರಿಗೆ ತೊಂದರೆಯಾಗುತ್ತಿದೆ. ಸರಿಯಾದ ಸಮಯಕ್ಕೆ ವಿದ್ಯುತ್ ನೀಡುವುದರಿಂದ ರೈತರಿಗೆ ಅನುಕೂಲವಾಗುತ್ತದೆ. ಆದ್ಧರಿಂದ ಸರಿಯಾಗಿ ವಿದ್ಯುತ್ ನೀಡಬೇಕು” ಎಂದು ಒತ್ತಾಯಿಸಿದರು.

“ರೈತರ ಹೊಲದ ಟಿ ಸಿಗಳು ಸುಟ್ಟಾಗ ಕೂಡಲೇ ಸರಿಪಡಿಸಿ ಹೊಸ ಟಿ ಸಿಗಳನ್ನು ಹಾಕಬೇಕು ಹಾಗೂ ಫ್ಯೂಜ್ ಹೋದಾಗ ರೈತರಿಂದ ಪ್ಯೂಜ್ ತರಿಸಿಕೊಳ್ಳುತ್ತಿದ್ಧಾರೆ‌. ಪ್ರಶ್ನೆ ಮಾಡಿದರೆ ಇಲಾಖೆಯಲ್ಲಿ ಪ್ಯೂಜ್ ಇಲ್ಲವೆಂದು ಉತ್ತರಿಸುತ್ತಿದ್ಧು, ಇದನ್ನು ನಿಲ್ಲಿಸಿ ರೈತರಿಗೆ ಅನೂಕೂಲ ಮಾಡಿಕೊಡಬೇಕು” ಎಂದು ಸ್ವಾಭಿಮಾನಿ ರೈತ ಸಂಘಟನೆಯ ಮುಖಂಡರು ಮನವಿ ಮಾಡಿದರು.

Advertisements

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ | ‘ಡ್ರಗ್ಸ್ ವಿರೋಧಿ ಜಾಗೃತಿ ಮಾಸ’ ಅಭಿಯಾನಕ್ಕೆ ಚಾಲನೆ

ರೈತ ಸಂಘಟನೆಯ ಮುಖಂಡ ಶಿವನಶಿಂಘ ಮೋಕಾಶಿ ಮಾತನಾಡಿ, “ರೈತರ ಬೇಡಿಕೆಗಳನ್ನು ಈಡೇರಿಸಬೇಕಾಗಿದೆ. ಅಧಿಕಾರಿಗಳೂ ರೈತರ ಬೇಡಿಕೆ ಈಡೇರಿಸುವುದಾಗಿ ಹೇಳಿದ್ಧಾರೆ. ಆದಷ್ಟು ಬೇಗನೆ ಬೇಡಿಕೆ ಈಡೇರಿಸಲಿ” ಎಂದು ಹೇಳಿದರು.

ಸಿದ್ಧಪ್ಪ ಜಳಕದ, ಈರಪ್ಪ ಗುಮ್ಮನಗೊಳ, ಪ್ರಸಾದ ಕುಲಕರ್ಣಿ, ವಿಶ್ವನಾಥ ಹಿಟ್ಟಿನ, ಯಲ್ಲಪ್ಪ ದೇವಲತ್ತಿ, ಮಂಜುನಾಥ, ಬೀರಪ್ಪ ದೇಶನೂರ, ಮಾರುತಿ ಕಮತಗಿ, ರಾಜು, ಕಲ್ಲಪ್ಪ, ವಿಶಾಲ, ನಾಗನಗೌಡ್ರ, ಚಂದ್ರಪ್ಪ, ನಾಗಪ್ಪ, ಸುರೇಶ ಸೇರಿದಂತೆ ಇತರರು ಇದ್ಧರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತರೀಕೆರೆ l ಸರ್ಕಾರಿ ಜಾಗದಲ್ಲಿ ಅಕ್ರಮ ಮಳಿಗೆ ನಿರ್ಮಾಣ ಆರೋಪ; ದಸಂಸ ಪ್ರತಿಭಟನೆ

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ಪಟ್ಟಣದ ತಾಲೂಕು ಕಚೇರಿ ಮುಂಭಾಗದಲ್ಲಿ ಅಕ್ರಮವಾಗಿ ಮಳಿಗೆ...

ಉಡುಪಿ | ಭಾರತದಲ್ಲಿ ಪ್ರಜಾಪ್ರಭುತ್ವದ ಅಧಪತನ – ಶ್ಯಾಮರಾಜ್ ಬಿರ್ತಿ

ಭಾರತದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಜಾರಿಯಲ್ಲಿದೆ. ಅಭಿವ್ಯಕ್ತಿ ಸ್ವಾತಂತ್ರ್ಯ ವೂ ಶ್ರೇಣಿಕೃತ ವ್ಯವಸ್ಥೆಯಲ್ಲಿದೆ....

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

Download Eedina App Android / iOS

X