ಗದಗ | ಸೆ.12ಕ್ಕೆ ಸೂಡಿ ಗ್ರಾಮದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಶಿಬಿರ

Date:

Advertisements
  • ಸ್ವಾವಲಂಬನೆ ಜೀವನ ರೂಪಿಸಿಕೊಳ್ಳಲು ಕೌಶಲ್ಯ ಅಭಿವೃದ್ಧಿ ತರಬೇತಿ ತುಂಬಾ ಅಗತ್ಯ
  • ನಿರುದ್ಯೋಗ ಯುವಕ-ಯುವತಿಯರು ಮತ್ತು ಮಹಿಳೆಯರು ತರಬೇತಿಯ ಲಾಭ ಪಡೆದುಕೊಳ್ಳಿ

ಗ್ರಾಮೀಣ ಭಾಗದ ಜನರು ಕೌಶಲ್ಯ ಅಭಿವೃದ್ಧಿ ತರಬೇತಿಯ ಮೂಲಕ ತಮ್ಮ ಜೀವನವನ್ನು ಸುಧಾರಿಸಿಕೊಳ್ಳುವಲ್ಲಿ ತುಂಬಾ ಪರಿಣಾಮಕಾರಿಯಾಗಿದ್ದು, ಡಾ. ಬಾಬು ಜಗಜೀವನರಾಮ್ ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮ ಹಾಗೂ ಡಾ. ಬಾಬು ಜಗಜೀವನರಾಮ್ ಚರ್ಮ ಕುಶಲಕರ್ಮಿಗಳ ಸಂಘದ ಸಹಯೋಗದಲ್ಲಿ ಸೆ.12ರಂದು ಗದಗ ಜಿಲ್ಲೆಯ ರೋಣ ತಾಲೂಕಿನ ಸೂಡಿ ಗ್ರಾಮದಲ್ಲಿ ಹಮ್ಮಿಕೊಳ್ಳಲಾಗಿದೆ ಆಯೋಜಕ ರಮೇಶ ಗುಡಿಮನಿ ತಿಳಿಸಿದರು.

“ಗ್ರಾಮೀಣ ಪ್ರದೇಶದಲ್ಲಿ ಆರ್ಥಿಕವಾಗಿ ಹಿಂದುಳಿದ ಬಡ ಕುಟುಂಬಗಳು ಮತ್ತು ನಿರುದ್ಯೋಗ ಯುವಕ- ಯುವತಿಯರು ಹಾಗೂ ಮಹಿಳೆಯರು ತಮ್ಮ ಜೀವನವನ್ನು ಆರ್ಥಿಕವಾಗಿ ಮತ್ತು ಸ್ವಾವಲಂಬಿಗಳಾಗಿ ಜೀವನ ರೂಪಿಸಿಕೊಳ್ಳಲು ಈ ಕೌಶಲ್ಯ ಅಭಿವೃದ್ಧಿ ತರಬೇತಿಯು ತುಂಬಾ ಪ್ರಮುಖವಾಗಿದೆ” ಎಂದರು.

ಈ ಸುದ್ದಿ ಓದಿದ್ದೀರಾ? ಗ್ರಾಮ ಭಾರತಕ್ಕೆ ಬೇಕಿರುವುದು ಯೋಗ, ಧ್ಯಾನ ಕೇಂದ್ರಗಳಲ್ಲ ಬಡವರಿಗೆ ನೆರವಾಗುವ ಆರೋಗ್ಯ ಕೇಂದ್ರಗಳು

Advertisements

ನಿರುದ್ಯೋಗ ಯುವಕ-ಯುವತಿಯರು ಮತ್ತು ಮಹಿಳೆಯರು ತಮ್ಮ ಕೌಶಲ್ಯಗಳ ಮೂಲಕ ಅದರಲ್ಲಿಯೂ ಹೊಲಿಗೆ ತರಬೇತಿ, ಬ್ಯೂಟಿ ಪಾರ್ಲರ್, ಕಸೂತಿ ತರಬೇತಿ ಸೇರಿದಂತೆ ಮುಂತಾದ ತರಬೇತಿ ಪಡೆದು ಬದುಕು ಕಟ್ಟಿಕೊಳ್ಳುವುದು ತುಂಬಾ ಅತ್ಯವಶ್ಯಕವಾಗಿದೆ. ಈ ತರಬೇತಿಯಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಲಾಭ ಪಡೆದುಕೊಳ್ಳುವಂತೆ” ತರಬೇತಿ ಆಯೋಜಕ ರಮೇಶ ಗುಡಿಮನಿ ಮನವಿ ಮಾಡಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X