ಗದಗ | ಜನತಾ ದರ್ಶನ; ವಿಕಲಚೇತನ ಬಸಯ್ಯನಿಗೆ ಲ್ಯಾಪ್‌ಟಾಪ್‌ ವಿತರಣೆ

Date:

Advertisements

ಗದಗ ಜಿಲ್ಲಾಡಳಿತ ಭವನದಲ್ಲಿ ಜರಗಿದ ಜಿಲ್ಲಾ ಮಟ್ಟದ ಜನತಾ ದರ್ಶನ ಕಾರ್ಯಕ್ರಮವು ಸಾರ್ವಜನಿಕರ‌ ಸಮಸ್ಯೆಗಳನ್ನು ಪರಿಹರಿಸುವುದರ ಜೊತೆಗೆ ಜನಸಾಮಾನ್ಯರು ಸ್ವಾಭಿಮಾನದ ಬದುಕು‌ ಸಾಗಿಸಲು ಸರ್ಕಾರ ಸದಾ ಬ‌ದ್ಧವಾಗಿದೆ ಎಂಬುದಕ್ಕೆ ಸಾಕ್ಷಿಯಾಯಿತು.

ಜಿಲ್ಲಾಡಳಿತ ಭವನದಲ್ಲಿ ಶನಿವಾರದಂದು ಜರುಗಿದ ಜನತಾದರ್ಶನ ಕಾರ್ಯಕ್ರಮಕ್ಕೆ ಆಗಮಿಸಿದ್ದ ನೀಲಗುಂದ ಗ್ರಾಮದ ಶರಣ ಬಸಯ್ಯ ಅವರು ಸ್ವಯಂ ಉದ್ಯೋಗದಿಂದ ಸ್ವಾಭಿಮಾನದ ಬದುಕು ಸಾಗಿಸಲು ಅನುಕೂಲವಾಗುವಂತೆ ಲ್ಯಾಪ್‌ಟಾಪ್ ಹಾಗೂ ಪ್ರಿಂಟ‌ರ್‌ಗಳನ್ನು ಒದಗಿಸುವಂತೆ ಸಚಿವರಿಗೆ ಮನವಿ‌ ಮಾಡಿದರು.

ಈ ಸುದ್ದಿ ಓದಿದ್ದೀರಾ? ಗದಗ | ಜನತಾದರ್ಶನ: ವೃದ್ಧೆಗೆ ಆಧಾರ್ ಕಾರ್ಡ್, ಮಾಸಾಶನ ಆದೇಶ ಪತ್ರ ವಿತರಣೆ

Advertisements

ಇದಕ್ಕೆ ಸ್ಪಂದಿಸಿದ ಸಚಿವ ಎಚ್ ಕೆ ಪಾಟಿಲ್ ಅವರು ವಿಶೇಷ ಮುತುವರ್ಜಿ‌ ವಹಿಸಿ ಕೆಲವೇ ಗಂಟೆಗಳಲ್ಲಿ ವಿಕಲಚೇತನ ಶರಣ ಬಸಯ್ಯ ಅವರಿಗೆ ಲ್ಯಾಪ್‌ಟಾಪ್‌ ಹಾಗೂ ಪ್ರಿಂಟರ್‌ ವಿತರಿಸುವುದರ ಮೂಲಕ ಸ್ವಾಭಿಮಾನದ ಬದುಕು ಸಾಗಿಸುವಂತೆ ಬೆನ್ನು ತಟ್ಟಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X