ಶಿವಮೊಗ್ಗ ಗಲಭೆ | ಬಂಧಿತ ಆರೋಪಿಗಳ ಪೈಕಿ ಮೂರು ಸಮುದಾಯದವರೂ ಇದ್ದಾರೆ: ಎಸ್‌ಪಿ

Date:

Advertisements

ರಾಗಿಗುಡ್ಡ ಘಟನೆ ಸಂಬಂಧ ಈವರೆಗೆ 24 ಎಫ್‌ಐಆರ್‌ ದಾಖಲಾಗಿದ್ದು, 60 ಮಂದಿಯನ್ನು ಬಂಧಿಸಲಾಗಿದೆ. ಬಂಧಿತರಲ್ಲಿ ಮೂರು ಸುಮುದಾಯಕ್ಕೂ ಸೇರಿದವರಿದ್ದಾರೆ ಎಂದು ಶಿವಮೊಗ್ಗ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಮಿಥುನ್‌ ಕುಮಾರ್‌ ತಿಳಿಸಿದ್ದಾರೆ.

ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ಘಟನೆ ಸಂಬಂಧ ಮೂರು ಸಮುದಾಯದವರನ್ನೂ ಬಂಧಿಸಲಾಗಿದೆ” ಎಂದು ತಿಳಿಸಿದರು.

“ರಾಗಿಗುಡ್ಡದಲ್ಲಿ ಈದ್‌ ಮೆರವಣಿಗೆ ಸಂದರ್ಭ ಸಿಸಿಟಿವಿ, ಡ್ರೋಣ್‌ ವಿಡಿಯೋ, ಮೊಬೈಲ್‌ ಮೂಲಕ ವಿಡಿಯೋ ರೆಕಾರ್ಡ್‌ ಮಾಡಲಾಗಿದೆ. ಎರಡೆರಡು ಬಾರಿ ಪರಿಶೀಲಿಸಿ ಆರೋಪಿಗಳನ್ನು ಬಂಧಿಸಲಾಗಿದೆ. ಯಾರೆಲ್ಲ ನಿಜವಾಗಿಯೂ ಕಲ್ಲು ತೂರಿದ್ದಾರೆ ಅಂಥವರ ವಿರುದ್ಧ ಪ್ರಕರಣ ದಾಖಲಾಗಿದೆ” ಎಂದು ಸ್ಪಷ್ಟಪಡಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಶಿವಮೊಗ್ಗ ಗಲಭೆ | ಪರಿಸ್ಥಿತಿ ನಿಯಂತ್ರಣದಲ್ಲಿದೆ, ಆತಂಕ ಅಗತ್ಯವಿಲ್ಲ: ಎಸ್‌ಪಿ

“ರಾಗಿ ಗುಡ್ಡದಲ್ಲಿ ವಾತಾವರಣ ತಿಳಿಯಾಗಿದೆ. ಶಾಂತಿಯುತವಾಗಿದೆ. ಅದರ ಪರಿಣಾಮ ಶಿವಮೊಗ್ಗ ನಗರದಲ್ಲಿ ಆಗಿಲ್ಲ. ನಗರದಲ್ಲಿ ವ್ಯಾಪಾರ ವಹಿವಾಟು ಸರಾಗವಾಗಿ ನಡೆಯುತ್ತಿದೆ. ಮಾಧ್ಯಮಗಳು ಅದು ಇದು ಅಂತ ತೋರಿಸುತ್ತಿದ್ದಾರೆ. ನಾನು ಮಾಧ್ಯಮಗಳಿಗೂ ಕೂಡ ಮನವಿ ಮಾಡಿಕೊಳ್ಳುತ್ತೇನೆ. ಸತ್ಯ ತೋರಿಸಿ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X