‘ವಾರ್ತಾಭಾರತಿ’ ಪ್ರಧಾನ ಸಂಪಾದಕ ಎ.ಎಸ್.ಪುತ್ತಿಗೆ ತಾಯಿ ನಿಧನ

Date:

Advertisements

ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕರಾದ ಅಬ್ದುಸ್ಸಲಾಂ ಪುತ್ತಿಗೆಯವರ ತಾಯಿ ರುಖಿಯಾ ಹಸನ್(75) ನಿಧನರಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯ ಮೂಡುಬಿದಿರೆ ಸಮೀಪದ ಪುತ್ತಿಗೆಯ ದಿವಂಗತ ಮೌಲಾನಾ ಇ ಎಂ ಶಾಫಿ ಅವರ ಪತ್ನಿ ಹಾಗೂ ದಿವಂಗತ ಕುದ್ರೋಳಿ ಹಸನಬ್ಬ ಅವರ ಪುತ್ರಿ ರುಖಿಯಾ ಹಸನ್ ಅವರು ಮಂಗಳವಾರ ಮಧ್ಯಾಹ್ನ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ವಾರ್ತಾಭಾರತಿ ಪತ್ರಿಕೆಯ ಪ್ರಧಾನ ಸಂಪಾದಕ ಅಬ್ದುಸ್ಸಲಾಮ್‌ ಪುತ್ತಿಗೆ, ಐಪಿಎಸ್ ಅಧಿಕಾರಿ ಅಹದ್ ಪುತ್ತಿಗೆ ಹಾಗೂ ಉದ್ಯಮಿಗಳಾದ ರವೂಫ್ ಪುತ್ತಿಗೆ ಸಹಿತ ಐವರು ಪುತ್ರರು, ಮೂವರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅವರು ಅಗಲಿದ್ದಾರೆ.

Advertisements

ಮೃತರ ಅಂತಿಮ ಸಂಸ್ಕಾರವು ಮಂಗಳವಾರ ರಾತ್ರಿ ಮೂಡಬಿದಿರೆಯ ಪುತ್ತಿಗೆಯಲ್ಲಿ ನಡೆಯಲಿದೆ ಎಂದು ಕುಟುಂಬಸ್ಥರು ಮಾಹಿತಿ ನೀಡಿದ್ದಾರೆ.

Irshad Venoor
Website |  + posts

ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

ಇರ್ಷಾದ್ ವೇಣೂರು
ಇರ್ಷಾದ್ ವೇಣೂರುhttps://eedina.com
ಇವರು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದವರು. ಕಳೆದ 13 ವರ್ಷಗಳಿಂದ ಪತ್ರಿಕೋದ್ಯಮದಲ್ಲಿದ್ದು, ವಾರ್ತಾಭಾರತಿ ದಿನಪತ್ರಿಕೆ, ಸಂಜೆ ವಾಣಿ, ಕೋಸ್ಟಲ್ ಡೈಜೆಸ್ಟ್ ಹಾಗೂ ಸನ್ಮಾರ್ಗ ವಾರಪತ್ರಿಕೆಯಲ್ಲಿ ಕಾರ್ಯ ನಿರ್ವಹಿಸಿದ್ದಾರೆ. ಸದ್ಯ ಈದಿನ ಡಾಟ್ ಕಾಮ್‌ನಲ್ಲಿ ಹಿರಿಯ ಉಪಸಂಪಾದಕರಾಗಿದ್ದಾರೆ‌.

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಸೆ. 6ಕ್ಕೆ ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ

ಶಿವಮೊಗ್ಗದ ಹಿಂದೂ ಮಹಾಸಭಾ ಗಣಪತಿ ಉತ್ಸವದಲ್ಲಿ ಈ ಬಾರಿ ಏನೆಲ್ಲಾ...

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X