ದಕ್ಷಿಣ ಕನ್ನಡ | ಪುತ್ತೂರಿನ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿ; 1.70 ಕೋಟಿ ರೂ. ಬಿಡುಗಡೆ

Date:

Advertisements

ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹಲವು ಗ್ರಾಮಗಳ ರಸ್ತೆ ಅಭಿವೃದ್ಧಿಗಾಗಿ ಸರ್ಕಾರ 1.70 ಕೋಟಿ ರೂ. ಬಿಡುಗಡೆ ಮಾಡಿದೆ ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ತಿಳಿಸಿದ್ದಾರೆ.

ಪುತ್ತೂರು ತಾಲೂಕು ಪಾಣಾಜೆ ಗ್ರಾಮದ ಕಡಂದೇಲು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಅಭಿವೃದ್ಧಿಗೆ ₹24  ಲಕ್ಷ, ಕೆದಿಲ ಗ್ರಾಮದ ಭಗವಂತಕೋಡಿ ಮುರುರ ಪಾಟ್ರುಕೋಡಿಗೆ ₹17 ಲಕ್ಷ, ಕೊಳ್ಳಿಗೆ ಗ್ರಾಮದ ಪರ್ಲಂಪಾಡಿ ಕಣಿಯಾರು ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹8 ಲಕ್ಷ, ಕೊಳ್ತಿಗೆ ಗ್ರಾಮದ ಬೈಲೋಡಿ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರೀಟೀಕರಣಕ್ಕೆ ₹6 ಲಕ್ಷ, ಕೆದಂಬಾಡಿ ಗ್ರಾಮದ ನಿಡ್ಯಾಣ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹10 ಲಕ್ಷ, ಬಲ್ನಾಡು ಗ್ರಾಮದ ಸಾರ್ಯ ಕೋಡಿಯಡ್ಕ ಪರಿಶಿಷ್ಟ ಜಾತಿ ಕಾಲನಿ ರಸ್ತೆ ಕಾಂಕ್ರಿಟೀಕರಣಕ್ಕೆ ₹10 ಲಕ್ಷ ಅನುದಾನ ಬಿಡುಗಡೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಉಡುಪಿ | ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ 14 ಕೋಟಿ ರೂ. ವಂಚನೆ; ತನಿಖೆಗೆ ಕೋರ್ಟ್‌ ಆದೇಶ

Advertisements

ಆರ್ಯಾಪು ಗ್ರಾಮದ ಕಾರ್ಪಾಡಿ ಸುಬ್ರಹ್ಮಣ್ಯ ದೇವಸ್ಥಾನದ ಬಳಿ ರಸ್ತೆಗೆ ₹15 ಲಕ್ಷ, ಬಂಟ್ವಾಳ ತಾಲೂಕು ಬಿಳಿಯಾರು ಗ್ರಾಮದ ಪೆಜಿಕುಡೆಗುಂಡಿ ರಸ್ತೆಗೆ ₹10 ಲಕ್ಷ, ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಗೆಜ್ಜೆಗಿರಿ ಕ್ಷೇತ್ರದ ರಸ್ತೆಗೆ ₹15 ಲಕ್ಷ, ಪುತ್ತೂರು ತಾಲೂಕು 34-ನೆಕ್ಕಿಲಾಡಿ ದರ್ಬೆ ಕಟ್ಟೆಯ ಬಳಿ ಇರುವ ರಸ್ತೆ ಕಾಂಕ್ರಿಟಿಕರಣಕ್ಕೆ ₹5 ಲಕ್ಷ, ಕೊಡಿಂಬಾಡಿ ಗ್ರಾಮದ ಕಲ್ಪನೆ-ಪಿಲಿಗುಂಡ ರಸ್ತೆಗೆ ₹10 ಲಕ್ಷ, ಕೋಡಿಂಬಾಡಿ ಗ್ರಾಮದ ದಾರಂದ ಕುಕ್ಕು -ಬದಿನಾರು ರಸ್ತೆಗೆ ₹10 ಲಕ್ಷ, ಕೋಡಿಂಬಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆಳ್ಳಿಪಾಡಿ ಗ್ರಾಮದ ಕಠಾರ ಕೊಡಿಮಾರ ರಸ್ತೆಗೆ ₹10 ಲಕ್ಷ, ಬಂಟ್ವಾಳ ತಾಲೂಕು ಪೆರ್ನೆ ಗ್ರಾಮದ ಪಾಲೆದ ಕೋಡಿ ಕೂಡ್ಲೆ ರಸ್ತೆಗೆ ₹10 ಲಕ್ಷ ಹಾಗೂ ಕೊಡಿಂಬಾಡಿ ಗ್ರಾಮದ-ಕಜೆ-ಬೆಳ್ಳಿಪ್ಪಾಡಿ ರಸ್ತೆಗೆ ₹10 ಲಕ್ಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕರು ಪ್ರಕಟಣೆಗೆ ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X