ರಾಯಚೂರು | ಲಘು ಭೂಕಂಪ; ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲು

Date:

Advertisements

ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕಿನ ನಾಲ್ಕು ಗ್ರಾಮಗಳಲ್ಲಿ ಅಕ್ಟೋಬರ್​ 23ರ ಮಧ್ಯರಾತ್ರಿ ಲಘು ಭೂಕಂಪವಾಗಿದ್ದು, ರಿಕ್ಟರ್ ಮಾಪಕದಲ್ಲಿ 2.7ರಷ್ಟು ತೀವ್ರತೆ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

“ತಾಲೂಕಿನ ನಿಲೋಗಲ್, ಹಟ್ಟಿ, ವೀರಾಪುರ ಹಾಗೂ ಗೆಜ್ಜಲಗಟ್ಟ ಗ್ರಾಮಗಳಲ್ಲಿ ಮಧ್ಯರಾತ್ರಿ ಭೂಮಿ ಕಂಪಿಸಿದ ಅನುಭವಾಗಿದೆ. ಭೂಕಂಪನವು ಸೌಮ್ಯವಾಗಿರುವುದರಿಂದ ಯಾವುದೇ ಹಾನಿ ಸಂಭವಿಸಿಲ್ಲ. ಆದರೆ ಸ್ಥಳೀಯರು ಭಯಭೀತರಾಗಿದ್ದರು” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಮನಗರ | ₹6.25 ಕೋಟಿ ವೆಚ್ಚದಲ್ಲಿ ಕಾಮಗಾರಿ; ಜನರಿಗೆ ಸಿಗದ ಕಾವೇರಿ ನೀರು

Advertisements

“ರಿಕ್ಟರ್ ಮಾಪಕದಲ್ಲಿ 2.7 ತೀವ್ರತೆಯ ಲಘು ಭೂಕಂಪನವಾಗಿದ್ದು, ಇದು ಕೇವಲ ಒಂದು ಅಥವಾ ಎರಡು ಸೆಕೆಂಡುಗಳ ಕಾಲ ಮಾತ್ರ ಇತ್ತು. ಭೂಕಂಪದ ಕೇಂದ್ರ ಬಿಂದು ಹಟ್ಟಿ ಗ್ರಾಮ ಪಂಚಾಯಿತಿಯಿಂದ ನೈಋತ್ಯಕ್ಕೆ 2.6 ಕಿ ಮೀ ದೂರದಲ್ಲಿತ್ತು” ಎಂದು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ನೋಟಿಸ್ ನೀಡದೇ ಕೆಲಸದಿಂದ ತೆಗೆದ ಗಾರ್ಮೆಂಟ್ ಫ್ಯಾಕ್ಟರಿ; ಪ್ರತಿಭಟನೆಗಿಳಿದ ಮಹಿಳಾ ನೌಕರರು

ಬಾಗೇಪಲ್ಲಿ ತಾಲೂಕಿನ ಹೊರವಲಯದ ರಾಷ್ಟ್ರೀಯ ಹೆದ್ದಾರಿ ನಾರೇಪಲ್ಲಿ ಟೋಲ್ ಗೇಟ್ ಬಳಿ...

ಧಾರವಾಡ | ಹಾಳುಬಿದ್ದ ಸಂಶಿ ಎಪಿಎಂಸಿ; ವಾರದ ಸಂತೆ ಸ್ಥಳಾಂತರಿಸಲು ಒತ್ತಾಯ

ಸರ್ಕಾರದ ಮಟ್ಟದಲ್ಲಿ ಆಗುವ ಯೋಜನೆಗಳ ಅನುಷ್ಠಾನ ಮಾಡುವಲ್ಲಿ ನಿರ್ಲಕ್ಷ್ಯ ವಹಿಸುವುದರಿಂದ ಇತ್ತ...

ಹಾಸನ | ಕ್ಯೂಬಾ ದೇಶದ ಸಮಗ್ರ ಅಭಿವೃದ್ಧಿಯಲ್ಲಿ ಫಿಡೆಲ್ ಕ್ಯಾಸ್ಟ್ರೋ ಕೊಡುಗೆ ಅಪಾರ: ಬರಹಗಾರ ರವಿಕುಮಾರ್

ಕೃಷಿ ಪ್ರಧಾನವಾಗಿರುವ ಪುಟ್ಟ ಕ್ಯೂಬಾ ದೇಶವನ್ನು ಎಲ್ಲಾ ಕ್ಷೇತ್ರದಲ್ಲಿ ಅಭಿವೃದ್ಧಿ ಹೊಂದುವಂತೆ...

ಕುಶಾಲನಗರ | ಕೊಡಗು ಪ್ರವೇಶ ನಿರ್ಬಂಧ; ಪುನೀತ್ ಕೆರೆಹಳ್ಳಿಯನ್ನು ಹೊರಹಾಕಿದ ಪೊಲೀಸರು

ಕೊಡಗು ಜಿಲ್ಲೆ, ಕುಶಾಲನಗರಕ್ಕೆ ಆಗಮಿಸಿದ್ದ ರಾಷ್ಟ್ರ ರಕ್ಷಣಾ ಪಡೆಯ ಸಂಸ್ಥಾಪಕ ಪುನೀತ್...

Download Eedina App Android / iOS

X