ಬೆಂಗಳೂರು – ಹೊಸ ಭುವನೇಶ್ವರ ನಡುವೆ ಒಂದು ಟ್ರಿಪ್ ವಿಶೇಷ ರೈಲು ಓಡಿಸಲು ನೈರುತ್ಯ ರೈಲ್ವೆ ನಿರ್ಧಾರ

Date:

Advertisements

ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ಕೆಎಸ್ಆರ್ ಬೆಂಗಳೂರುಹೊಸ ಭುವನೇಶ್ವರ ರೈಲು ನಿಲ್ದಾಣಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ನಡುವೆ ವಿಶೇಷ ರೈಲುಗಳ ಒಂದು ಟ್ರಿಪ್ ಓಡಿಸಲು ನೈರುತ್ಯ ರೈಲ್ವೆ ಇಲಾಖೆ ನಿರ್ಧರಿಸಿದೆ.

(ರೈಲು ಸಂಖ್ಯೆ. 06287 KSR) ಬೆಂಗಳೂರು ಮತ್ತು ಹೊಸ ಭುವನೇಶ್ವರ ನಡುವೆ ಕಾಯ್ದಿರಿಸದ ಎಕ್ಸ್ಪ್ರೆಸ್ ವಿಶೇಷ ರೈಲು (ಒಂದು ಪ್ರಯಾಣ ಮಾತ್ರ) ಅಕ್ಟೋಬರ್ 28 ರಂದು ಬೆಳಗ್ಗೆ 3:30 ಗಂಟೆಗೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು ಭುವನೇಶ್ವರವನ್ನು ಮರುದಿನ ಬೆಳಗ್ಗೆ 6:30 ಕ್ಕೆ ತಲುಪುತ್ತದೆ.

ಮಾರ್ಗದಲ್ಲಿ ರೈಲು ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ಬಂಗಾರಪೇಟೆ, ಜೋಲಾರ್ಪೇಟೆ, ಕಟಪಾಡಿ, ರೇಣಿಗುಂಟ, ಗುಡೂರು, ವಿಜಯವಾಡ, ರಾಜಮಂಡ್ರಿ, ದುವ್ವಾಡ, ಪೆಂಡುರ್ಟಿ, ಕೊತ್ತವಲಸ, ಶ್ರೀಕಾಕುಳಂ ರಸ್ತೆ, ಪಲಾಸ, ಬ್ರಹ್ಮಪುರ, ಛತ್ರಪುರ, ಖುರ್ದಾ ರಸ್ತೆ ಹಾಗೂ ಭುವನೇಶ್ವರ ನಿಲ್ದಾಣಗಳಲ್ಲಿ ರೈಲು ನಿಲುಗಡೆ ಹೊಂದಲಿದೆ.

Advertisements

(ರೈಲು ಸಂಖ್ಯೆ 06288) ಹೊಸ ಭುವನೇಶ್ವರಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ರೈಲು ಭುವನೇಶ್ವರದಿಂದ ಅಕ್ಟೋಬರ್ 29 ರಂದು ಬೆಳಗ್ಗೆ 8:15ಕ್ಕೆ ಹೊರಟು ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಅನ್ನು ಮರುದಿನ ಬೆಳಗ್ಗೆ 9:45 ಕ್ಕೆ ತಲುಪಲಿದೆ.

ಈ ಸುದ್ದಿ ಓದಿದ್ದೀರಾ? ರಾಜಧಾನಿ ಬೆಂಗಳೂರಿನಲ್ಲಿ 97 ಲಕ್ಷ ಮತದಾರರು; ಮತದಾರರ ಕರಡು ಪಟ್ಟಿ ಪ್ರಕಟ

ರೈಲು ಭುವನೇಶ್ವರ, ಖುರ್ದಾ ರಸ್ತೆ, ಛತ್ರಪುರ, ಬ್ರಹ್ಮಪುರ, ಪಲಾಸ, ಶ್ರೀಕಾಕುಳಂ ರಸ್ತೆ, ಕೊತ್ತವಲಸ, ಪೆಂಡುರ್ಟಿ, ದುವ್ವಾಡ, ರಾಜಮಂಡ್ರಿ, ವಿಜಯವಾಡ, ಗುಡೂರು, ರೇಣಿಗುಂಟ, ಕಟಪಾಡಿ, ಜೋಲಾರಪೇಟೆ, ಬಂಗಾರಪೇಟೆ ಹಾಗೂ ಕೃಷ್ಣರಾಜಪುರಂ ನಿಲ್ದಾಣಗಳಲ್ಲಿ ನಿಲುಗಡೆ ಹೊಂದಲಿದೆ.

ಈ ರೈಲು 21 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್ ಜತೆಗೆ ಅಂಗವಿಕಲರ ಸ್ನೇಹಿ ವಿಭಾಗವನ್ನು ಹೊಂದಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X