ಮೈಸೂರು | ಈಶ್ವರಪ್ಪ ಸವಕಲು ನಾಣ್ಯ, ಅವರಿಗೆ ಬೆಲೆ ಇಲ್ಲ: ಸಿಎಂ ಸಿದ್ದರಾಮಯ್ಯ

Date:

Advertisements

ಈಶ್ವರಪ್ಪ ಮಾತಿಗೆ ಯಾವುದೇ ಬೆಲೆ ಇಲ್ಲ. ಅವರು ಸವಕಲು ನಾಣ್ಯ. ಹಾಗಾಗಿಯೇ ಅವರಿಗೆ ಬಿಜೆಪಿಯವರು ಟಿಕೆಟ್ ಕೊಡಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ‘ಕಾಂತರಾಜು ವರದಿಗೆ ಕೆ ಎಸ್ ಈಶ್ವರಪ್ಪ ವಿರೋಧ ವ್ಯಕ್ತಪಡಿಸುತ್ತಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿ “ಈಶ್ವರಪ್ಪ ಸವಕಲು ನಾಣ್ಯ. ಹಾಗಾಗಿ ಅವರಿಗೆ ಬಿಜೆಪಿ ಟಿಕೆಟ್ ಕೊಡಲಿಲ್ಲ. ಈಶ್ವರಪ್ಪ ಮಾತುಗಳಿಗೆ ಬೆಲೆ ಇಲ್ಲ. ಕಾಂತರಾಜು ವರದಿ ಮಂಡಿಸುವಂತೆ ಸದನದಲ್ಲಿ ನನ್ನೊಂದಿಗೆ ಈಶ್ವರಪ್ಪ ಅವರು ಒತ್ತಾಯ ಮಾಡಿದ್ದರಲ್ಲ, ಈಗ ಅದನ್ನು ಸುಟ್ಟು ಹಾಕುತ್ತೇವೆಂದರೆ ಏನರ್ಥ” ಎಂದು ಪ್ರಶ್ನಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮಂಡ್ಯ | 5 ತಿಂಗಳಲ್ಲಿ 3ನೇ ಬಾರಿ ವಿದೇಶ ಪ್ರವಾಸ: ಶಾಸಕ ದರ್ಶನ್‌ ಪುಟ್ಟಣ್ಣಯ್ಯ ವಿರುದ್ಧ ಆಕ್ರೋಶ

Advertisements

“ಕಾಂತರಾಜು ಆಯೋಗದ ಜಾತಿ ಗಣತಿ ವರದಿ ಇನ್ನೂ ನನ್ನ ಕೈ ಸೇರಿಲ್ಲ. ಹೀಗಿರುವಾಗ, ನಾನೇಕೆ ವಿರೋಧ ಮಾಡಲಿ? ವರದಿಯಲ್ಲಿ ಏನಿದೆ ಎಂಬುದೇ ಗೊತ್ತಿಲ್ಲ. ವರದಿ ಸಲ್ಲಿಕೆಯಾದ ಬಳಿಕ ನೋಡೋಣ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X