ಕಲಬುರಗಿ | ರಾಜ್ಯದ ಜನತೆ ಟಿಪ್ಪು ಸುಲ್ತಾನ್ ಜಯಂತಿ ಹಬ್ಬದಂತೆ ಆಚರಿಸಬೇಕು : ಮಲ್ಲಿಕಾರ್ಜುನ ನೆಲೋಗಿ

Date:

Advertisements

ಭಾರತದ ಅಪರೂಪದ ದೇಶಪ್ರೇಮಿ, ನಾಡು ಕಂಡ ಧೀರ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಕರ್ನಾಟಕದ ಜನತೆ ಹಬ್ಬದ ರೀತಿಯಲ್ಲಿ ಆಚರಿಸಬೇಕೆಂದು ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ ನೆಲೋಗಿ ಹೇಳಿದರು.

ಜೇವರ್ಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶೋಷಿತ ಸಮಾಜ ವೇದಿಕೆ ವತಿಯಿಂದ ಆಯೋಜಿಸಿದ ಟಿಪ್ಪು ಸುಲ್ತಾನ್ ರವರ ಜನ್ಮದಿನ ಆಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತಾನಾಡಿದ ಅವರು, ಟಿಪ್ಪು ಒಬ್ಬ ಮಹಾನ್ ವೀರ, ದೇಶಕ್ಕಾಗಿ ತನ್ನ ಎರಡು ಮಕ್ಕಳನ್ನು ಒತ್ತಿಯಿಟ್ಟ ಟಿಪ್ಪು ಸುಲ್ತಾನ್‌ ನಾಡಿನ ಹೆಮ್ಮೆಯಾಗಿದ್ದಾನೆ” ಎಂದು ಹೇಳಿದರು.

ಈ ಸುದ್ದಿ ಓದಿದ್ದೀರಾ? ಮಣ್ಣಿನ ಹಣತೆಗೆ ಬೇಡಿಕೆ ಕುಸಿತ : ದೀಪದ ಕೆಳಗಿನ ಕತ್ತಲು ʼಕುಂಬಾರರ ಬದುಕುʼ

Advertisements

ಈ ಸಂದರ್ಭದಲ್ಲಿ, ರೈತ ಸಂಘದ ಜಿಲ್ಲಾ ಸಂಘಟನಾ ಕಾರ್ಯದರ್ಶಿ ಶೋಹೇಬ್ ಗಿರಣಿ, ರೈತ ಸಂಘಟನೆ ನಗರ ಕಾರ್ಯದರ್ಶಿ ದಾವೂದ್ ಹರನೂರ್, ಭೀಮ್ ಆರ್ಮಿ ತಾಲೂಕ ಉಪಾಧ್ಯಕ್ಷ ವಿಶ್ವರಾಧ್ಯ, ಗೂಪಾಲಕರ್, ನಗರ ಘಟಕ ಅಧ್ಯಕ್ಷ ಬಸವರಾಜ್ ಇಂಗಳಗಿ, ಸಿದ್ದು ಹುಲ್ಲೂರ್ ಸೇರಿದಂತೆ ಪ್ರಮುಖರಾದ ಹರೀಶ್ ಗುಡುರ್, ಮೌನೇಶ್ ಗೊಲಾ ಆದೋಲ್, ಪದಾಧಿಕಾರಿಗಳು ಭಾಗವಹಿಸಿದ್ದರು.

ವರದಿ: ಸಿಟಿಜನ್ ಜರ್ನಲಿಸ್ಟ್, ಮಿಲಿಂದ್ ಸಾಗರ

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X