ತುಮಕೂರು | ವಿದ್ಯಾರ್ಥಿನಿ ಜೊತೆ ಶಿಕ್ಷಕ ಅನುಚಿತ ವರ್ತನೆ; ಪೋಷಕರ ಪ್ರತಿಭಟನೆ

Date:

Advertisements

ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತಿಸಿದ್ದಾನೆ. ಆತನ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಪೋಷಕರು ಮತ್ತು ಗ್ರಾಮಸ್ಥರು ಪ್ರತಿಭಟನೆ ನಡೆಸಿರುವ ಘಟನೆ ತುಮಕೂರು ಜಿಲ್ಲಯಲ್ಲಿ ನಡೆದಿದೆ.

ಜಿಲ್ಲೆಯ ಮಧುಗಿರಿ ತಾಲೂಕಿನ ರಂಟವಾಳ ಗ್ರಾಮದ ಶಾಲೆಯಲ್ಲಿ ವಿದ್ಯಾರ್ಥಿನಿಯೊಂದಿಗೆ ಶಿಕ್ಷಕ ಅನುಚಿತವಾಗಿ ವರ್ತಿಸಿದ್ದಾನೆ ಎಂದು ಆರೋಪಿಸಲಾಗಿದೆ. ಪೋಷಕರು ಮತ್ತು ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದ್ದಾರೆ.

ಶಾಲೆಯ ಶಿಕ್ಷಕ ಲಕ್ಷ್ಮೀಕಾಂತ ಕುಡಿದ ಅಮಲಿನಲ್ಲಿ ಶಾಲೆಗೆ ಬಂದು ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ. ವಿದ್ಯಾರ್ಥಿನಿಗೆ ಹಣದ ಆಮಿಷವೊಡ್ಡಿದ್ದಾರೆ. ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.

Advertisements

ಗ್ರಾಮಕ್ಕೆ ಶಿಕ್ಷಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದ್ದಾರೆ. ಆರೋಪಿ ಶಿಕ್ಷಕನನ್ನು ವರ್ಗಾವಣೆ ಮಾಡಬೇಕು ಮತ್ತು ಕ್ರಮ ಕೈಗೊಳ್ಳಬೇಕು ಎಂದು ಪೋಷಕರು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X