2019ರ ಲೋಕಸಭೆ ಮತ್ತು ಉಪಚುನಾವಣೆಗಳ ಬಳಿಕ ರಾಜಕಾರಣಿಗಳಿಗೆ ರಾಜ್ಯದ ಜನರು ನೆನಪಾಗಿದ್ದಾರೆ. ಪಕ್ಷಗಳ ನಾಯಕರು ಮತ್ತು ಅಭ್ಯರ್ಥಿಗಳು ಉರಿ ಬಿಸಿಲಿನಲ್ಲೂ ಬೀದಿ-ಬೀದಿ ಸುತ್ತಿ ಜನರ ಬಳಿ ಮತಯಾಚನೆ ಮಾಡುತ್ತಿದ್ದಾರೆ. ದುಡ್ಡು, ಹೆಂಡ, ಸೀರೆ,...
ಬೆಂಗಳೂರಿನಲ್ಲಿ ಕೆಲಸ ಮುಗಿಸಿ ಮನೆ ತಲುಪಿದರೇ ಸಾಕಪ್ಪಾ ಎಂದು ಉದ್ಯೋಗಿಗಳು ಮನೆ ಕಡೆ ಮುಖ ಮಾಡುವ ಹೊತ್ತಿನಲ್ಲಿ ಪ್ರಧಾನಿ ಮೋದಿ ರೋಡ್ ಶೋ ನಡೆಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.
ರಾಜ್ಯ ವಿಧಾನಸಭೆ ಚುನಾವಣೆ ಇನ್ನೇನು...
ಶೇ.62ರಷ್ಟು ರೈತರು ಭೂಮಿ ನೀಡಲು ಸಿದ್ಧರಿದ್ದಾರೆ ಎಂದ ಬಿಜೆಪಿ ಅಭ್ಯರ್ಥಿ
ತಮ್ಮ ಹೇಳಿಕೆ ಸಾಕ್ಷಿ ಸಮೇತ ಸಾಬೀತು ಮಾಡಲು ಬಿಜೆಪಿ ಅಭ್ಯರ್ಥಿಗೆ ರೈತರ ಸವಾಲು
ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ(ಕೆಐಎಡಿಬಿ)ಯು ಕೈಗಾರಿಕಾ ಅಭಿವೃದ್ದಿ ಪ್ರದೇಶಕ್ಕಾಗಿ ರೈತರ...
ಇನ್ನೋವಾ ಗ್ಲಾಸ್ ಒಡೆದು ಅಟ್ಟಹಾಸ ಮೆರೆದ ಕಿಡಿಗೇಡಿಗಳು
ಕಾರನ್ನು ನಿಲ್ಲಿಸಿ ಪ್ರಚಾರದಲ್ಲಿ ತೊಡಗಿದ್ದ ವೇಳೆ ಕೃತ್ಯ.
ಹೊಸಕೋಟೆ ಕಾಂಗ್ರೆಸ್ ಅಭ್ಯರ್ಥಿ ಶರತ್ ಬಚ್ಚೇಗೌಡ ಪತ್ನಿ ಕಾರಿನ ಮೇಲೆ ಕಿಡಿಗೇಡಿಗಳು ದಾಂಧಲೆ ನಡೆಸಿದ್ದಾರೆ.
ಗುರುವಾರ ಹೊಸಕೋಟೆಯಲ್ಲಿ ಪತಿಯ...
ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಪಕ್ಷಾಂತರ ಹವಾ ಜೋರಾಗಿದೆ. ತಮಗೆ ಅಥವಾ ತಮ್ಮ ನೆಚ್ಚಿನವರಿಗೆ ಟಿಕೆಟ್ ಸಿಗಲಿಲ್ಲವೆಂದು ಪಕ್ಷ ತೊರೆದು ಮತ್ತೊಂದು ಪಕ್ಷ ಸೇರುವವರ ಸಂಖ್ಯೆ ಹೆಚ್ಚುತ್ತಲೇ ಇದೆ. ಇದೇ ವೇಳೆ, ದೊಡ್ಡಬಳ್ಳಾಪುರ...
ʼಬಿಜೆಪಿಗೆ ಅಧಿಕಾರ ಸಿಗುವಂತೆ ಮಾಡಿದ್ದು ಕಾಂಗ್ರೆಸ್ʼ
ʼಚುನಾವಣಾ ಸಮಯದಲ್ಲಿ ಸಾಮರಸ್ಯಕ್ಕೆ ಅಡ್ಡಿಪಡಿಸುತ್ತಿದ್ದಾರೆʼ
ಜೆಡಿಎಸ್ ಬಿಜೆಪಿಯ ಬಿ ಟೀಮ್ ಎಂದು ಕರೆಯುವ ಕೆ ಎಚ್ ಮುನಿಯಪ್ಪ ಅವರಿಗೆ ಮತ್ತು ಅವರ ಕಾಂಗ್ರೆಸ್ಗೆ ಅಧಿಕಾರದ ದುರಾಸೆ ಇದೆಯೇ ಹೊರತು...
2019ರಲ್ಲಿ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನಕ್ಕೆ ಕಾರಣರಾಗಿದ್ದ ಮತ್ತು ಕಾಂಗ್ರೆಸ್ ತೊರೆದು ಬಿಜೆಪಿ ಸೇರಿ ಎಂಎಲ್ಸಿಯಾಗಿ ಸಚಿವರಾಗಿದ್ದ ಎಂಟಿಬಿ ನಾಗರಾಜ್ ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ. ಸೋಮವಾರ ಅವರು ನಾಮಪತ್ರ...
ದೇವನಹಳ್ಳಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ವೆಂಕಟಸ್ವಾಮಿ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ.
53 ವರ್ಷದ ವೆಂಕಟಸ್ವಾಮಿ ಅವರು ತೀವ್ರ ಹೃದಯ ಸಮಸ್ಯೆಯಿಂದ ಬಳಲುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ನಾರಾಯಣ ಹೃದಯಾಲಯದಲ್ಲಿ ನಿಧನರಾಗಿದ್ದಾರೆ.
ವೆಂಕಟಸ್ವಾಮಿ ಅವರಿಗೆ ಒಂದೇ ತಿಂಗಳಲ್ಲಿ...
ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಟ್ಯಾಗ್ ಮಾಡಿ ಸರಣಿ ಟ್ವೀಟ್
ಮಹಿಳೆಯ ಟ್ವೀಟ್ಗೆ ಪ್ರತಿಕ್ರಿಯಿಸಿದ ಬೆಂಗಳೂರು ನಗರ ಪೊಲೀಸ್
ಪ್ರಕರಣವೊಂದರಲ್ಲಿ ಹೇಳಿಕೆ ನೀಡಲು ತೆರಳಿದ್ದ ಮಹಿಳೆಯ ಮೇಲೆ ಬೆಂಗಳೂರಿನ ಸುದ್ದನಗುಂಟೆ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್...
2013ರ ರಸ್ತೆ ಅಪಘಾತಗಳಲ್ಲಿ 382 ಪಾದಚಾರಿಗಳು ಸಾವನ್ನಪ್ಪಿ, 1,403 ಮಂದಿಗೆ ಗಾಯ
2022ರಲ್ಲಿ ನಿಯಮ ಉಲ್ಲಂಘಿಸಿದ 18,144 ಪಾದಚಾರಿಗಳ ವಿರುದ್ಧ ಪ್ರಕರಣ ದಾಖಲು
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ನಂತರ ಮತ್ತೆ ರಸ್ತೆ ಅಪಘಾತಗಳಲ್ಲಿ ಪಾದಚಾರಿಗಳ...
ಮೀನುಗಳ ಸಾವಿಗೆ ಒಳಚರಂಡಿ ನೀರು ಕಾರಣ
ನೀರಿನ ಗುಣಮಟ್ಟದ ಬಗ್ಗೆ ಕಾಳಜಿ ವಹಿಸದ ಬಿಬಿಎಂಪಿ
ಇತ್ತಿಚೆಗೆ ಸುರಿದ ಮಳೆಯಿಂದ ಸೀತಾರಾಮಪಾಳ್ಯ ಕೆರೆಗೆ ವಿಷಕಾರಿ ಕೊಳಚೆ ನೀರು ನುಗ್ಗಿದ್ದು, ಕರೆಯಲ್ಲಿದ್ದ ಮೀನುಗಳು ಸಾವನ್ನಪ್ಪಿರುವ ಘಟನೆ ಶನಿವಾರ ವರದಿಯಾಗಿದೆ....
ಬೆಂಗಳೂರಿನ ಎಚ್ಎಸ್ಆರ್ ಲೇಔಟ್ನಲ್ಲಿದೆ ಜೈಲ್ ರೆಸ್ಟೋರೆಂಟ್
ಪೊಲೀಸ್ ಹಾಗೂ ಖೈದಿಗಳ ರೀತಿ ಬಟ್ಟೆ ಧರಿಸಿದ ವೇಟರ್ಗಳಿಂದ ಸರ್ವ್
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಯುತ್ತಿರುತ್ತದೆ. ಇದೀಗ ನಗರದಲ್ಲಿ ಜೈಲ್ ವಿನ್ಯಾಸ ಹೊಂದಿರುವಂತಹ...