ಹಾಸನ

ಹಾಸನ | ಬಿಜೆಪಿಗೆ ಶಾಕ್; ಇದ್ದ ಒಂದು ಕ್ಷೇತ್ರವನ್ನು ಕಳೆದುಕೊಳ್ಳುವ ಭೀತಿ

ಹಾಸನ ಒಟ್ಟು ಏಳು ವಿಧಾನಸಭಾ ಕ್ಷೇತ್ರಗಳಲ್ಲಿ ಬಿಜೆಪಿಗೆ ಒಬ್ಬನೇ ಒಬ್ಬ ಶಾಸಕರಿದ್ದರು. ಆದರೆ, ಈಗ ಆ ಒಂದು ಕ್ಷೇತ್ರವನ್ನೂ ಕೆಳದುಕೊಳ್ಳುವ ಭೀತಿ ಎದುರಾಗಿದೆ. ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ...

ಗೆಲುವಿನ ಖಾತೆ ತೆರೆದ ಕಾಂಗ್ರೆಸ್, ಹಾಸನದಲ್ಲಿ ಜೆಡಿಎಸ್‌ನ ಸ್ವರೂಪ್‌ ಗೆಲುವು; ಚಾಮರಾಜನಗರದಲ್ಲಿ ಸೋಮಣ್ಣಗೆ ಸೋಲು

ಬಳ್ಳಾರಿಯ ಕೂಡ್ಲಗಿಯಲ್ಲಿ ಕಾಂಗ್ರೆಸ್‌ನ ಎನ್‌ ಟಿ ಶ್ರೀನಿವಾಸ್, ಚಿತ್ರದುರ್ಗದ ಚಳ್ಳೆಕರೆಯಲ್ಲಿ ಕಾಂಗ್ರೆಸ್‌ನ ಟಿ ರಘುಮೂರ್ತಿ ಜಯದ ನಗೆ ಬೀರಿವುದು ಬಹುತೇಕ ನಿಶ್ಚಯವಾಗಿದೆ. ಹಾಗೆಯೇ ಹಾಸನ ನಗರದಲ್ಲಿ ಸ್ವರೂಪ್ ಗೌಡ ಗೆಲುವು ಕೂಡ ಖಚಿತವಾಗಿದೆ....

1960ರ ದಶಕದಿಂದ ಒಂದು ಕುಟುಂಬದ ಹಿಡಿತದಲ್ಲಿರುವ ರಾಜ್ಯದ ಎರಡು ಕ್ಷೇತ್ರಗಳು

ಕರ್ನಾಟಕ ರಾಜಕೀಯ ಚಿತ್ರಣವನ್ನು ಗಮನಿಸಿದರೆ 1960ರ ದಶಕದಿಂದ ರಾಜ್ಯದ ಎರಡು ಕ್ಷೇತ್ರಗಳು ಒಂದು ಕುಟುಂಬದ ಹಿಡಿತದಲ್ಲಿವೆ. ಹೊಳೆನರಸೀಪುರ ಕ್ಷೇತ್ರ ಹಾಸನ ಜಿಲ್ಲೆಯ ಹೊಳೆನರಸೀಪುರ ಕ್ಷೇತ್ರ 1962ರಿಂದ ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಕುಟುಂಬದ ಹಿಡಿತದಲ್ಲಿದೆ....

ಹಾಸನ | ಆರಂಭದಲ್ಲಿ ಮುನ್ನಡೆ ಸಾಧಿಸಿದ ಜೆಡಿಎಸ್‌

ಕರ್ನಾಟಕ ವಿಧಾನಸಭಾ ಚುನಾವಣೆಯ ಮತಎಣಿಕೆ ಆರಂಭವಾಗಿದೆ. ಜಿದ್ದಾಜಿದ್ದಿನ ಪೈಪೋಟಿಯಿಂದ ಕೂಡಿದ್ದ ರಾಜ್ಯ ವಿಧಾನಸಭೆ ಚುನಾವಣೆಯ ಮತಎಣಿಕೆ ಆರಂಭವಾಗಿದ್ದು, ಮೊದಲಿಗೆ ಅಂಚೆ ಮತಗಳ ಎಣಿಕೆ ಆರಂಭವಾಗಿದೆ. ಅಂಚೆ ಮತ ಎಣಿಕೆಯಲ್ಲಿ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌...

ಬಜರಂಗದಳ – ಭೀಮಾ ಕೋರೆಗಾಂವ್‌ ವಿಜಯೋತ್ಸವ ಸಮಿತಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ

ಕೇಸರಿ ಶಾಲು ಧರಿಸಿ ಮತದಾನ ಮಾಡಲು ಮುಂದಾದ ಬಜರಂಗದಳ ಕಾರ್ಯಕರ್ತರು ಮತಗಟ್ಟೆಗೆ ಭೇಟಿ ನೀಡಿ ಪರಿಸ್ಥಿತಿ ತಿಳಿಗೊಳಿಸಿದ ಉಪವಿಭಾಗಾಧಿಕಾರಿ ಮತ್ತು ಎಎಸ್‌ಪಿ ಹಾಸನ ಜಿಲ್ಲೆ ಸಕಲೇಶಪುರ ತಾಲೂಕು ಕಸಬಾ ಹೋಬಳಿಯ ಹೆನ್ನಲಿ ಮತದಾನ ಕೇಂದ್ರದಲ್ಲಿ ಬಜರಂಗದಳದ...

ಪ್ರತ್ಯೇಕ ಪ್ರಕರಣ | ಕಾಂಗ್ರೆಸ್‌ ಕಾರ್ಯಕರ್ತರ ಮೇಲೆ ಹಲ್ಲೆ; ಆಸ್ಪತ್ರೆಗೆ ದಾಖಲು

ಹಾಸನದಲ್ಲಿ ಜೆಡಿಎಸ್‌ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಬಳ್ಳಾರಿಯಲ್ಲಿ ಬಿಜೆಪಿ ಕಾರ್ಯಕರ್ತರಿಂದ ಕಾಂಗ್ರೆಸ್‌ ಕಾರ್ಯಕರ್ತನಿಗೆ ಹಲ್ಲೆ ಕರ್ನಾಟಕ ವಿಧಾನಸಭೆ ಚುನಾವಣೆ ಹಿನ್ನೆಲೆ ಬುಧವಾರ ಮತದಾನ ನಡೆಯುತ್ತಿದ್ದು, ಹಾಸನ ಮತ್ತು ಬಳ್ಳಾರಿ ಜಿಲ್ಲೆಯಲ್ಲಿ ಜೆಡಿಎಸ್‌, ಕಾಂಗ್ರೆಸ್‌ ಮತ್ತು...

ಹಾಸನ | ಕುಟುಂಬ ಸಹಿತ ಮತ ಚಲಾಯಿಸಿದ ಅಭ್ಯರ್ಥಿಗಳು

ಕರ್ನಾಟಕ ವಿಧಾನಸಭಾ ಚುನಾವಣೆ ಆರಂಭವಾಗಿದ್ದು, ಹಾಸನ ಜಿಲ್ಲೆಯ ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿಗಳು ಕುಟುಂಬ ಸಮೇತರಾಗಿ ಬಂದು ಮತ ಚಲಾಯಿಸಿದ್ದಾರೆ. ಹಾಸನ ವಿಧಾನಸಭಾ ಕ್ಷೇತ್ರದ ಶಾಸಕ, ಬಿಜೆಪಿ ಅಭ್ಯರ್ಥಿ ಪ್ರೀತಂ ಗೌಡ ತಮ್ಮ ಕುಟುಂಬಸ್ಥರೊಂದಿಗೆ ಬಂದು...

ಪ್ರತ್ಯೇಕ ಪ್ರಕರಣ: ಮತದಾನ ಮಾಡಲು ಬಂದಿದ್ದ ಇಬ್ಬರು ಸಾವು

ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆ ಮತದಾನಕ್ಕೆ ತೆರಳಿದ್ದ ವ್ಯಕ್ತಿಯೊಬ್ಬರು ಮತದಾನ ಮಾಡಿದ ಬಳಿಕ ಮತದಾನ ಕೇಂದ್ರದಲ್ಲಿಯೇ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆ ಬೇಲೂರು ತಾಲೂಕಿನಲ್ಲಿ ನಡೆದಿದೆ. ಬೇಲೂರು ತಾಲೂಕು ಚಿಕ್ಕೋಲೆ ಗ್ರಾಮದ ಜಯಣ್ಣ (49)...

ಹಾಸನ | ಕಾಂಗ್ರೆಸ್ ಸರ್ಕಾರದ ಕೊಡುಗೆ, ಜೆಡಿಎಸ್‌ ಪ್ರಚಾರಕ್ಕೆ ಬಳಕೆ : ಎಂ ಎ ಗೋಪಾಲಸ್ವಾಮಿ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...

ಹೊಳೆನರಸೀಪುರ ಕ್ಷೇತ್ರ | ಬದಲಾವಣೆ ಬಯಸುತ್ತಿದ್ದಾರೆಯೇ ಮತದಾರರು?

ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್‌ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು...

ಹಾಸನ | ಶಾಂತಿಯುತ ಮತದಾನಕ್ಕೆ ಸಕಲ ಸಿದ್ಧತೆ: ಜಿಲ್ಲಾಧಿಕಾರಿ ಅರ್ಚನಾ

ಮೇ 10ರಂದು ನಡೆಯುವ ವಿಧಾನಸಭಾ ಚುನಾಚಣೆಗೆ ಹಾಸನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇ 10ರ ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ" ಎಂದು...

ಬೇಲೂರು | ಹೆಬ್ಬಾಳು ಏತ ನೀರಾವರಿ ಯೋಜನೆಗೆ ಬಿಜೆಪಿ ಅಭ್ಯರ್ಥಿ ಅಡ್ಡಿ; ಲಿಂಗೇಶ್ ಆರೋಪ

ಹೆಬ್ಬಾಳು ಏತ ನೀರಾವರಿ ಯೋಜನೆ ಅನುಷ್ಠಾನಗೊಂಡರೆ ನನಗೆ ಹೆಸರು ಬರುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಎಚ್.ಕೆ ಸುರೇಶ್ ಏತ ನೀರಾವರಿ ಯೋಜನೆಯನ್ನು ತಡೆಹಿಡಿಸಿದರು ಎಂದು ಶಾಸಕ, ಜೆಡಿಎಸ್‌ ಕೆ.ಎಸ್ ಲಿಂಗೇಶ್ ಆರೋಪಿಸಿದ್ದಾರೆ ಬೇಲೂರಿನಲ್ಲಿ ಶನಿವಾರ...

ಜನಪ್ರಿಯ

Subscribe