ಮೈಸೂರು

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಯತೀಂದ್ರ

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ. ಮೂಸೈರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ...

ಮತ ಎಣಿಕೆ | ಎರಡು ದೋಣಿಗಳ ಮೇಲೆ ಕಾಲಿಟ್ಟಿದ್ದ ಸೋಮಣ್ಣಗೆ ಹಿನ್ನಡೆ

ಕರ್ನಾಟಕ ವಿಧಾನಸಭಾ ಚುನಾವಣೆಯ ಸಂಪೂರ್ಣ ಫಲಿತಾಂಶ ಹೊರಬೀಳಲು ಕೆಲವೇ ಗಂಟೆಗಳಿವೆ. ಸದ್ಯ ಮೊದಲ ಸುತ್ತಿನ ಮತ ಎಣಿಕೆ ಮುಗಿದಿದ್ದು, ಚಾಮರಾಜನಗರ ಮತ್ತು ವರುಣಾ ಎರಡೂ ಕ್ಷೇತ್ರಗಳಲ್ಲಿ ಸಚಿವ ವಿ ಸೋಮಣ್ಣ ಹಿನ್ನಡೆ ಸಾಧಿಸಿದ್ದಾರೆ....

ಮತ ಎಣಿಕೆ: ಪಣದಲ್ಲಿವೆ ಕುರಿ, ಕೋಳಿ, ಜಮೀನು

ಶನಿವಾರ ಬೆಳಿಗ್ಗೆ ಮತ ಎಣಿಕೆ ಆರಂಭವಾಗಿದೆ. ಎಲ್ಲ ಪಕ್ಷಗಳ ನಾಯಕರು ತಾವೇ ಗೆಲ್ಲುತ್ತೇವೆಂಬ ವಿಶ್ವಾಸದಲ್ಲಿ ಫಲಿತಾಂಶಕ್ಕಾಗಿ ಎದುರು ನೋಡುತ್ತಿದ್ದಾರೆ. ಅಂತೆಯೇ ತಮ್ಮ ನಾಯಕರೇ ಗೆಲ್ಲುತ್ತಾರೆಂದು ಪಕ್ಷಗಳ ಕಾರ್ಯಕರ್ತರು ಮತ್ತು ಬೆಂಬಲಿಗರು ಬೆಟ್ಟಿಂಗ್‌ ದಂಧೆಗೆ...

ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ...

ಚುನಾವಣೆ ಬೆಟ್ಟಿಂಗ್‌ | 1.37 ಎಕರೆ ಜಮೀನು ಪಣಕ್ಕಿಟ್ಟ ಕಾಂಗ್ರೆಸ್‌ ಮುಖಂಡ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತಮ್ಮ ಜಮೀನನ್ನೇ ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕಾಂಗ್ರೆಸ್‌ ಮುಖಂಡ...

ಸಿದ್ದರಾಮಯ್ಯ v/s ಸೋಮಣ್ಣ: ಎಲ್ಲರ ಚಿತ್ತ ವರುಣಾ ಕ್ಷೇತ್ರದತ್ತ

ರಾಜ್ಯಾದ್ಯಂತ ಎಲ್ಲ 34 ಮತ ಎಣಿಕೆ ಕೇಂದ್ರಗಳಲ್ಲಿ ಶನಿವಾರ ಬೆಳಗ್ಗೆ 8 ಗಂಟೆಗೆ ಮತ ಎಣಿಕೆ ಆರಂಭವಾಗಲಿದೆ. ಮೈಸೂರು ಜಿಲ್ಲೆಯ ವರುಣಾ ಕ್ಷೇತ್ರದ ಫಲಿತಾಂಶಕ್ಕಾಗಿ ಕರ್ನಾಟಕ ಕುತೂಹಲದಿಂದ ಕಾಯುತ್ತಿದೆ. ಕ್ಷೇತ್ರದಲ್ಲಿ ವಿಪಕ್ಷ ನಾಯಕ...

ಮೈಸೂರು | ಸಿಸಿಟಿವಿ ಕಣ್ಗಾವಲಿನ ಭದ್ರತಾ ಕೊಠಡಿಯಲ್ಲಿ ಇವಿಎಂ ಭದ್ರ

ಮೈಸೂರು ಜಿಲ್ಲೆಯ 11 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ಮುಗಿದಿದ್ದು, ಜಿಲ್ಲೆಯ 143 ಅಭ್ಯರ್ಥಿಗಳ ಹಣೆಬರಹವನ್ನು ಪಡುವಾರಹಳ್ಳಿಯ ಮಹಾರಾಣಿ ಮಹಿಳಾ ವಾಣಿಜ್ಯ ಮತ್ತು ನಿರ್ವಹಣಾ ಕಾಲೇಜ್‌ನ ಭದ್ರತಾ ಕೊಠಡಿಯಲ್ಲಿ ಇರಿಸಲಾಗಿರುವ ವಿದ್ಯುನ್ಮಾನ ಮತಯಂತ್ರಗಳಲ್ಲಿ (ಇವಿಎಂ)...

ಎಲ್ಲ ಪಕ್ಷಗಳೂ ಹಣ ಹಂಚಿವೆ, ಆಯೋಗ ಭ್ರಷ್ಟಾಚಾರದ ಚುನಾವಣೆ ನಡೆಸಿದೆ: ವಾಟಾಳ್ ನಾಗರಾಜ್ ಕಿಡಿ

ಪಾರದರ್ಶಕ ಚುನಾವಣೆ ಸಲುವಾಗಿ ಮರುಚುನಾವಣೆ ನಡೆಸಿ ಎಂದ ವಾಟಾಳ್ ನಾಗರಾಜ್ ಭ್ರಷ್ಟಾಚಾರದಲ್ಲಿ ತೊಡಗಿದ ಜನಪ್ರತಿನಿಧಿಗಳನ್ನು ವಜಾಗೊಳಿಸಲು ನಾಗರಾಜ್ ಆಗ್ರಹ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಿರುವ 2023ರ ಸಾಲಿನ ವಿಧಾನಸೌಧ ಚುನಾವಣೆ ರದ್ದುಗೊಳಿಸಿ, ಮರು ಚುನಾವಣೆ...

ಮೈಸೂರು | ತಮ್ಮ ಮೊದಲ ಮತವನ್ನೇ ಮಾರಿಕೊಂಡ ಯುವಜನರು!

ಚುನಾವಣೆ ವೇಳೆ ಮತಗಳನ್ನು ಮಾರಿಕೊಳ್ಳುವುದು ಪ್ರಜಾಪ್ರಭುತ್ವಕ್ಕೆ ಮಾರಕ. ಇಂತಹ ಕೆಟ್ಟ ನಿದರ್ಶನಕ್ಕೆ ಹಳೇ ಮೈಸೂರು ಭಾಗದ ಭಾಗಶಃ ಎಲ್ಲ ಕ್ಷೇತ್ರಗಳು ಸಾಕ್ಷಿಯಾಗಿವೆ. ಅದರಲ್ಲೂ ಮೊದಲ ಬಾರಿಗೆ ಮತ ಚಲಾಯಿಸಿದ ಯುವಜನರೂ ಈ ತುಚ್ಛ...

ರಾಜ್ಯದಲ್ಲಿ ಅತಂತ್ರ ಅಲ್ಲ, ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ: ಸಿದ್ದರಾಮಯ್ಯ–ಡಿಕೆಶಿ ವಿಶ್ವಾಸ

ಈ ಬಾರಿ ಕಾಂಗ್ರೆಸ್‌ಗೆ ಸ್ಪಷ್ಟ ಬಹುಮತ ಸಿಗಲಿದೆ ಎಂದ ಸಿದ್ದರಾಮಯ್ಯ ಗ್ಯಾರಂಟಿ ಯೋಜನೆಗಳು ನಮ್ಮ ಕೈಹಿಡಿದಿವೆ ಎಂದ ಡಿಕೆ ಶಿವಕುಮಾರ್ ರಾಜ್ಯದಲ್ಲಿ ಅತಂತ್ರ ಫಲಿತಾಂಶ ಬರಲ್ಲ. ಈ ಬಾರಿ ಬರುವುದು ಕಾಂಗ್ರೆಸ್‌ನ ಸ್ವತಂತ್ರ ಸರ್ಕಾರ ಎನ್ನುವುದು...

ಮೈಸೂರಿನಲ್ಲಿ ಕಳೆದ ವರ್ಷಕ್ಕಿಂತ ಹೆಚ್ಚು ಮತದಾನ

ಮೈಸೂರು ಜಿಲ್ಲೆಯಲ್ಲಿ ಮತದಾನದ ಶೇಕಡಾವಾರು ಪ್ರಮಾಣ ಕಳೆದ ವರ್ಷಕ್ಕಿಂತ ಉತ್ತಮವಾಗಿದೆ. ಮೈಸೂರು ನಗರದ ಕೃಷ್ಣರಾಜ ಕ್ಷೇತ್ರದಲ್ಲಿ ಶೇ.60, ಚಾಮರಾಜ ಕ್ಷೇತ್ರದಲ್ಲಿ ಶೇ.61.1, ನರಸಿಂಹರಾಜ ಕ್ಷೇತ್ರದಲ್ಲಿ ಶೇ.63.4ರಷ್ಟು ಮತದಾನವಾಗಿದೆ. 2018ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ, ಗ್ರಾಮೀಣ...

ಕಾಂಗ್ರೆಸ್ ಈ ಬಾರಿ ಸ್ಪಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

ಸಿದ್ದರಾಮನಹುಂಡಿಯಲ್ಲಿ ಮತಚಲಾಯಿಸಿದ ಮಾಜಿ ಸಿಎಂ ಜನಪರ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಎಂದ ಸಿದ್ದರಾಮಯ್ಯ ಈ ಬಾರಿ ಸ್ಪಷ್ಟ ಬಹುಮತ ದೊಂದಿಗೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ...

ಜನಪ್ರಿಯ

Subscribe