ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ದಸರಾ ಹಬ್ಬದ ಹೊತ್ತಲ್ಲೇ ರಾಷ್ಟ್ರೀಯ ಅಪರಾಧಗಳ ದಾಖಲಾತಿ ಬ್ಯೂರೋ (ಎನ್ಸಿಆರ್ಬಿ) ಬಿಡುಗಡೆ ಮಾಡಿರುವ ವರದಿಯಲ್ಲಿ ಮಹಿಳಾ ದೌರ್ಜನ್ಯ ಕುರಿತ ದತ್ತಾಂಶ ನಿಜಕ್ಕೂ ಆಘಾತಕಾರಿಯಾಗಿದೆ. ಮಹಿಳೆಯರು ಮತ್ತು ಮಕ್ಕಳ ಮೇಲಿನ ದೌರ್ಜನ್ಯಗಳ ಪ್ರಕರಣ ಗಣನೀಯ...
ಲಿಂಗಾಯತ ಧರ್ಮ ವಿರೋಧಿ ಹೇಳಿಕೆ ಮತ್ತು ಅಕ್ರಮ ಆಸ್ತಿ ಗಳಿಕೆ ಆರೋಪ ಸೇರಿದಂತೆ ಹಲವು ಆರೋಪಗಳನ್ನು ಮುಂದಿಟ್ಟುಕೊಂಡು ಕೂಡಲಸಂಗಮದ ಪಂಚಮಸಾಲಿ ಪೀಠಾಧ್ಯಕ್ಷ ಸ್ಥಾನದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಅಖಿಲ ಭಾರತ ಲಿಂಗಾಯತ...
ವಿಧಾನ ಪರಿಷತ್ ಸ್ಥಾನ ಕೈತಪ್ಪಿದ ನಂತರ ಮೌನಕ್ಕೆ ಜಾರಿದ್ದ ದಿನೇಶ್ ಅಮೀನ್ ಮಟ್ಟು ಅವರು ಈಗ ಮೌನ ಮುರಿದಿದ್ದಾರೆ. ಪರಿಷತ್ ಸ್ಥಾನ ಕೈತಪ್ಪಿಸಿರುವ ತೆರೆಮರೆಯ 'ನಾಟಕ'ವನ್ನು ಬಿಡಿಸಿಡುವ ಪ್ರಯತ್ನ ಮಾಡಿದ್ದಾರೆ. ಜೊತೆಗೆ ಇನ್ನು...
ಯದುವೀರ್ ಒಡೆಯರ್ ತಮ್ಮ ಪೂರ್ವಜರ ಇತಿಹಾಸವನ್ನೇ ಮರೆತಿದ್ದಾರೆ. ಬಿಜೆಪಿಯ ಹಾರ್ಡ್ಕೋರ್ ಹಿಂದುತ್ವವಾದಿಯಂತೆ ವರ್ತಿಸುತ್ತಿದ್ದಾರೆ. ಬಾನು ಮುಷ್ತಾಕ್ ಅವರನ್ನು ಪಕ್ಷದ ನಿಲುವಿನ ಆಚೆ ಒಪ್ಪಿಕೊಂಡು ಸಂಭ್ರಮಿಸಿದರೆ ರಾಜಮನೆತನಕ್ಕೂ ಗೌರವ.
ನಾಡಹಬ್ಬ ದಸರಾ ಉದ್ಘಾಟನೆಗೆ ಕನ್ನಡಕ್ಕೆ ಮೊದಲ...
ಹಾಸನ ಜಿಲ್ಲಾ ಕಾಂಗ್ರೆಸ್ಗೆ ಸಮರ್ಥ ನಾಯಕತ್ವವಿಲ್ಲದೆ ಬಣ ರಾಜಕೀಯದಿಂದ ಪಕ್ಷ ಸೊರಗಿದೆ. ಜಿಪಂ, ತಾಪಂ ಚುನಾವಣೆ ಮೇಲೆ ಪರಿಣಾಮ ಬೀರಲಿದೆ ಎಂದು ನಿಷ್ಠಾವಂತ ಕಾರ್ಯಕರ್ತರು ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನು ಕೃಷ್ಣ ಬೈರೇಗೌಡರು ಎಷ್ಟರಮಟ್ಟಿಗೆ...