ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಕರ್ನಾಟಕದಲ್ಲಿ ಜೋಳ ಬೆಳೆಯುವ ಪ್ರಮಾಣ ಮತ್ತು ಉತ್ಪಾದನೆ ಆಶಾದಾಯಕವಾಗಿಲ್ಲ. ಉತ್ತರ ಕರ್ನಾಟಕ ಭಾಗದಲ್ಲಿ ಈಗಲೂ ಜೋಳದ ರೊಟ್ಟಿ ಪ್ರತಿ ಮನೆಯ ಪ್ರಮುಖ ಆಹಾರ. ಆದರೆ, 1950-1960ರ ಅವಧಿಯಲ್ಲಿ ರಾಜ್ಯದಲ್ಲಿ ಸುಮಾರು 25.88 ಲಕ್ಷ...
ರಾಜ್ಯದಲ್ಲಿ 5.25 ಲಕ್ಷ ಸರ್ಕಾರಿ ನೌಕರರ ಸದಸ್ಯತ್ವ ಹೊಂದಿರುವ ಸರ್ಕಾರಿ ನೌಕರರ ಸಂಘ ಸರ್ವಾಧಿಕಾರದ ಆಡಳಿತಕ್ಕೆ ಸಿಕ್ಕು ನಲುಗಿದೆ ಎನ್ನುವ ಆರೋಪ ಸಂಘದೊಳಗಿವೆ. ರಾಜ್ಯಾಧ್ಯಕ್ಷರು ನೇರವಾಗಿ ಸದಸ್ಯತ್ವ ಪಡೆದ ನೌಕರರಿಂದ ಆಯ್ಕೆಯಾಗುತ್ತಿಲ್ಲ. ಕೇವಲ...
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆ ವಹಿಸಿದ್ದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ ಈಗ ಶತಮಾನೋತ್ಸವದ ಸಂಭ್ರಮ. ಜೊತೆಗೆ ಮಹಾತ್ಮಾ ಗಾಂಧಿಯವರ ಅಧ್ಯಕ್ಷತೆಯಲ್ಲಿ ನಡೆದ ಏಕೈಕ ಅಧಿವೇಶನ ಇದಾಗಿದ್ದರಿಂದ ರಾಜ್ಯಕ್ಕೆ ಹೆಮ್ಮೆಯ ಸಂಗತಿಯೂ ಹೌದು. ಕುಂದಾನಗರಿಯಲ್ಲಿ...
ಚನ್ನರಾಯಪಟ್ಟಣ ಹೋಬಳಿಯ ಭೂಸ್ವಾಧೀನ ಪ್ರಕ್ರಿಯೆಯಿಂದ 387 ಕುಟುಂಬಗಳು, 2,989 ಜನ ಸಂಪೂರ್ಣ ಭೂರಹಿತರಾಗಲಿದ್ದಾರೆ. ಇಲ್ಲಿನ ರೈತರು ಕೃಷಿಯನ್ನೇ ಅವಲಂಬಿಸಿದ್ದು, ಭೂಮಿಯ ಉಳಿವಿಗಾಗಿ ಬೀದಿಯಲ್ಲಿ ಕುಳಿತು ಸಾವಿರ ದಿನಗಳೇ ಕಳೆಯುತ್ತಿವೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ...