ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ರಾಜ್ಯ ಸರ್ಕಾರದ ವಿರುದ್ಧ ಅದರಲ್ಲೂ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ-ಜೆಡಿಎಸ್ ನಾಯಕರು ಸಮರ ಸಾರುತ್ತಿರುವ ಸಂದರ್ಭದಲ್ಲೇ ದೋಸ್ತಿಗಳನ್ನು ಇಕ್ಕಟ್ಟಿಗೆ ಸಿಲುಕಿಸಿ ಜಿ ಟಿ ದೇವೇಗೌಡ ಮಾತನಾಡಿದ್ದಾರೆ. ಇಷ್ಟು ದಿನ ಸೈಲೆಂಟಾಗಿದ್ದ ಜಿಟಿಡಿ ದಿಢೀರ್...
ಹಠಾತ್ ಬೆಳವಣಿಗೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಅವರು ಮುಡಾದಿಂದ ಪಡೆದಿದ್ದ 14 ನಿವೇಶನಗಳನ್ನು ಹಿಂದಿರುಗಿಸಿದ್ದಾರೆ. ಈ ಕುರಿತು ಮುಡಾಗೆ ಪತ್ರ ಬರೆದಿರುವ ಅವರು, "ನಾನೆಂದೂ ಮನೆ, ಆಸ್ತಿ, ಚಿನ್ನ ಹಾಗೂ...
ಬಿಜೆಪಿಯೊಳಗೆ ಯತ್ನಾಳ್ ಮತ್ತು ಈಶ್ವರಪ್ಪ ಒಂದೇ ನಾಣ್ಯದ ಎರಡು ಮುಖಗಳು. ಈ ಇಬ್ಬರೂ ನಾಯಕರು ಪಕ್ಷದೊಳಗೆ ತೀವ್ರ ಅಸಂತೃಪ್ತರು. ಯಡಿಯೂರಪ್ಪ ಕುಟುಂಬ ರಾಜಕಾರಣವನ್ನು ಏರುಧ್ವನಿಯಲ್ಲಿ ವಿರೋಧಿಸಬಲ್ಲ ನಾಯಕರು. ಹಿಂದುತ್ವದ ವಿಚಾರ ಬಂದಾಗ ನಾಲಿಗೆಯನ್ನು...
ಗಂಗೇನಹಳ್ಳಿ ಡಿನೋಟಿಫೈ ಪ್ರಕರಣದಲ್ಲಿ ಜಮೀನಿನ ವಾರಸುದಾರರಿಗೆ ಸಂಬಂಧವೇ ಇಲ್ಲದ ದಾರಿಯಲ್ಲಿ ಹೋಗೋ ದಾಸಯ್ಯ, ಯಾರೋ ಬೇನಾಮಿ ವ್ಯಕ್ತಿ ರಾಜಶೇಖರಯ್ಯ ಎಂಬವವರಿಗೆ ಅರ್ಜಿ ಸಲ್ಲಿಸಲು ಸೂಚಿಸಿದವರು ಯಾರು ಎಂಬುದನ್ನು ಕೇಂದ್ರ ಸಚಿವ ಹೆಚ್ ಡಿ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಮೈಸೂರು ಜಿಲ್ಲೆಯ ಇಮ್ಮಾವು ಗ್ರಾಮದಲ್ಲಿ ಚಿತ್ರನಗರಿ ನಿರ್ಮಿಸುವ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಹಿರಿಯ ಅಧಿಕಾರಿಗಳ ಸಭೆ ನಡೆಯಿತು.
ಈಗಾಗಲೇ ಗುರುತಿಸಲಾಗಿರುವ 11೦ ಎಕರೆ ಕೆಐಎಡಿಬಿ ಭೂಮಿ ಹಸ್ತಾಂತರಿಸಿ...