ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಸಿಬಿಐ ಪ್ರಕರಣ- ಯಾರ ನಾಲಿಗೆಯಲ್ಲಿ ಏನೇನಿದೆ ಎಂಬುದು ಈಗ ತಿಳಿಯುತ್ತಿದೆ
ಬಿಜೆಪಿಯೊಳಗಿನ ಎಲ್ಲರ ಮನಸ್ಥಿತಿಯನ್ನು ನಾವು ಅರಿಯುತ್ತಿದ್ದೇವೆ: ಡಿಕೆಶಿ
ನನ್ನ ವಿರುದ್ಧದ ಪ್ರಕರಣದಲ್ಲಿ ಸಿಬಿಐ ತನಿಖೆಗೆ ನೀಡಿದ್ದ ಅನುಮತಿ ಹಿಂಪಡೆದ ನಂತರ ಅನೇಕರು...
ಕುಮಾರಸ್ವಾಮಿ ಅವರದು ದ್ವೇಷ ಹಾಗೂ ಅಸೂಯೆಗಳ ರಾಜಕಾರಣ
ಬರಪರಿಹಾರದ ಮನವಿಗೆ ಕೇಂದ್ರ ಇನ್ನೂ ಸ್ಪಂದಿಸಿಲ್ಲ: ಸಿದ್ದರಾಮಯ್ಯ
ಮಾಜಿ ಮುಖ್ಯಮತ್ರಿ ಎಚ್ ಡಿ ಕುಮಾರಸ್ವಾಮಿ ಯಾವಾಗ ಸತ್ಯ ಹೇಳಿದ್ದಾರೆ? ಯಾವಾಗಲೂ ಹಿಟ್ ಅಂಡ್ ರನ್...
ಕುಮಾರಸ್ವಾಮಿ ಇದನ್ನು ಅರ್ಥಮಾಡಿಕೊಳ್ಳಬೇಕು
ಕೇವಲ ರಾಜಕೀಯಕ್ಕಾಗಿ ಟೀಕೆ ಮಾಡಬಾರದು
'ಕೆಸಿ ವ್ಯಾಲಿ ಯೋಜನೆ ಜಾರಿ ಮಾಡಬಾರದು. ಅದರ ಮೂಲಕ ಜನರಿಗೆ ವಿಷ ನೀಡಲಾಗುತ್ತಿದೆ' ಎಂದು ಎಚ್ ಡಿ ಕುಮಾರಸ್ವಾಮಿ ಹೇಳುತ್ತಾರೆ. ಆದರೆ, ಯೋಜನೆಯಿಂದ...
ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯಿಂದ ಕಾರ್ಯು
ವಿವಿಧ ಇಲಾಖೆಗಳ ಅಧಿಕಾರಿಗಳು ಪರಸ್ಪರ ಸಮನ್ವಯದೊಂದಿಗೆ ಕೆಲಸ ಮಾಡಿ
ನಾಯಿಯಿಂದ ಹರಡುವ ರೇಬಿಸ್ ನಿರ್ಮೂಲನೆಗೆ ರಚಿಸಿರುವ ಜಂಟಿ ಚಾಲನಾ ಸಮಿತಿಯು ಸಂಬಂಧಿಸಿದ ಎಲ್ಲಾ...
19ನೇ ಏಷ್ಯನ್ ಗೇಮ್ಸ್ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳಿಗೆ ಸಿಎಂ ಸನ್ಮಾನ
'ಇತರ ಇಲಾಖೆಗಳಲ್ಲಿಯೂ ಶೇ.2 ರಷ್ಟು ಮೀಸಲಾತಿ ನೀಡುವ ಕುರಿತು ಪರಿಶೀಲನೆ'
ಪ್ರಸ್ತುತ ಪೊಲೀಸ್ ಮತ್ತು ಅರಣ್ಯ ಇಲಾಖೆಗಳಲ್ಲಿ ಕ್ರೀಡಾಪಟುಗಳಿಗೆ ನೇಮಕಾತಿಯಲ್ಲಿ...