ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಪಂಚಮಸಾಲಿ ಸಮುದಾಯದ ಮನೆಯೊಂದು ಐದು ಬಾಗಿಲಾಗುತ್ತಿದೆ. ಅಸ್ತಿತ್ವದಲ್ಲಿರುವ ಮೂರು ಪೀಠಗಳ ಅಧ್ವಾನವೇ ಸಾಕುಬೇಕಾದಷ್ಟಾಗಿದೆ. ಪೀಠಗಳ ಸುತ್ತ ಈವರೆಗೂ ನಡೆದಿರುವ ವಿದ್ಯಮಾನಗಳು ಅಚ್ಚರಿ ಮತ್ತು ಆಘಾತ ಮೂಡಿಸಿದೆ. ಈ ಮಧ್ಯೆ ಮತ್ತೆರಡು ಹೆಚ್ಚುವರಿ ಪೀಠಗಳ...
ಒಂದು ಕಾಲದಲ್ಲಿ ಪಿ. ಲಂಕೇಶ್, ಎಂ.ಡಿ ನಂಜುಂಡಸ್ವಾಮಿ, ಹರ್ಡೇಕರ್ ಮಂಜಪ್ಪ, ಗಾಂಧಿ, ಬಸವ ಚಿಂತನೆಗಳಿಂದ ಹೆಚ್ಚು ಪ್ರಭಾವಿತರಾಗಿ, ಸಮಾಜಮುಖಿಯಾಗಿದ್ದ ಸ್ವಾಮೀಜಿ ಪ್ರಚಾರಪ್ರಿಯರಾದದ್ದು ಹೇಗೆ? '2ಎ ಮೀಸಲಾತಿ'ಯ ರಾಜಕೀಯ ಆಟದಲ್ಲಿ ಸ್ವಾಮೀಜಿಯನ್ನು ಹರಕೆಯ ಕುರಿ...
ಸ್ವಾಮೀಜಿ ತಾವು ಯಾವುದೇ ಪಕ್ಷಕ್ಕೆ ಅಂಟಿಕೊಂಡಿಲ್ಲ ಅಂತ ಸ್ಪಷ್ಟನೆ ನೀಡಿದರೂ ಯತ್ನಾಳ್ ಹಾಕಿದ ಗೆರೆಯನ್ನು ದಾಟುವುದಿಲ್ಲ ಎಂದು ಪೀಠದಲ್ಲಿನ ಒಡನಾಡಿಗಳು ಆರೋಪಿಸುತ್ತಿದ್ದಾರೆ. ಪಂಚಮಸಾಲಿ ಸಮುದಾಯವನ್ನು '2ಎ ಮೀಸಲಾತಿ' ಹೋರಾಟದಲ್ಲಿ ಬಲಿಕೊಡಲು ಆರ್ಎಸ್ಎಸ್ನ ಅಜೆಂಡಾ...
ಕೂಡಲಸಂಗಮ ಪಂಚಮಸಾಲಿ ಪೀಠಕ್ಕೆ ಮೃತ್ಯುಂಜಯ ಸ್ವಾಮೀಜಿಯೇ ಬೇಡ ಎನ್ನುವ ಮಾತುಗಳು ಬಲವಾಗಿ ಕೇಳಿಬರುತ್ತಿವೆ. ಈ ವಿವಾದ ಇನ್ನಷ್ಟು ದೊಡ್ಡದಾಗಲು ಕಾರಣವೇನು? 2ಎ ಮೀಸಲಾತಿ ಹೋರಾಟದಲ್ಲಿ ಜತೆಯಾಗಿ ಹೆಜ್ಜೆ ಹಾಕಿದ ಸ್ವಾಮೀಜಿ-ಕಾಶಪ್ಪನವರ ನಡುವೆ ಬಿರುಕು...
ರಾಜ್ಯದಲ್ಲಿ ಸಮರ್ಪಕವಾಗಿ ಅನುದಾನ ನೀಡದ ಕಾರಣಕ್ಕೆ ಕ್ಷೇತ್ರದಲ್ಲಿ ಅಭಿವೃದ್ಧಿ ಕಾರ್ಯ ಕುಂಠಿತಗೊಂಡಿದೆ ಎಂಬ ಶಾಸಕರ ಆರೋಪದ ನಡುವೆ ಬೇರೆಯದ್ದೇ ವಾಸ್ತವ ಇದೆ. ಈಗ ವಿರೋಧ ಪಕ್ಷದ ಶಾಸಕರಿಗೆ ನೀಡಲಾಗುವ 25 ಕೋಟಿ ರೂ....