ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಬಿಜೆಪಿಯಲ್ಲಿ ಹಿಂದುಳಿದ ವರ್ಗಗಳ ನಾಯಕರಾಗಿ ರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮೋದಿ ಗುರುತಿಸಿಕೊಂಡಿದ್ದರೂ ಅವರಿಗೆ ಹಾರ್ಡ್ಕೋರ್ ಹಿಂದುತ್ವವಾದಿ ಲೇಪನವಿದೆ. ಸಿದ್ದರಾಮಯ್ಯ ಜಾತ್ಯತೀತ ನಾಯಕರಾಗಿ, ಪ್ರಜಾಪ್ರಭುತ್ವವಾದಿಯಾಗಿ ಗುರುತಿಸಿಕೊಂಡವರು. ಹೀಗಾಗಿ ಅವರು ರಾಷ್ಟ್ರೀಯ ರಾಜಕಾರಣದಲ್ಲಿ ಮುನ್ನುಗ್ಗಲು, ಕಾಂಗ್ರೆಸ್ಸಿಗೆ...
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಯ ರೈತರ 1,777 ಎಕರೆ ಭೂಸ್ವಾಧೀನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಬಂಧಿಸಿದ ಇಲಾಖೆಯ ಸಚಿವರು, ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿ...
ಸಿದ್ದರಾಮಯ್ಯ ಅವರ ವ್ಯಕ್ತಿತ್ವಕ್ಕೆ ಗಡಿಗಳನ್ನು ಮೀರಿದ ಅಸ್ತಿತ್ವ ಉಂಟು. ಅವರ 'ಅಹಿಂದ' ವರ್ಚಸ್ಸನ್ನು ದೇಶಾದ್ಯಂತ ವಿಸ್ತರಿಸುವ ಮಹತ್ವಾಕಾಂಕ್ಷೆಯ ಯೋಜನೆಯ ಭಾಗವಾಗಿ ಹಿಂದುಳಿದ ವರ್ಗಗಳ ರಾಷ್ಟ್ರೀಯ ಸಲಹಾ ಮಂಡಳಿಯೊಂದು ಅಸ್ತಿತ್ವಕ್ಕೆ ಬರುತ್ತಿದೆ. ಇದರ ಉನ್ನತ...
ಹೇಮಾವತಿ ನದಿ ನೀರಿನ ಹಂಚಿಕೆ, ಬಳಕೆಯ ವಿಚಾರವು ತುಮಕೂರು ಹಾಗೂ ರಾಮನಗರ ಜಿಲ್ಲೆಗಳ ರೈತರ ಮಧ್ಯೆ ದ್ವೇಷಮಯ ವಾತಾವರಣ ಸೃಷ್ಟಿಸಿದೆ. ಅಲ್ಲದೇ, ಎರಡೂ ಜಿಲ್ಲೆಗಳ ರಾಜಕಾರಣಿಗಳಿಗೆ ಮಧ್ಯೆ ಪ್ರತಿಷ್ಠೆಯ ವಿಷಯವಾಗಿದೆ.
ಮಾಗಡಿ ಮತ್ತು ಕುಣಿಗಲ್...
ಹೆಲ್ತ್ ಕೇರ್ ಗ್ಲೋಬಲ್ ಎಂಟಪ್ರೈಸಸ್ನಲ್ಲಿ ನಿಯಮಬಾಹಿರ ವೈದ್ಯಕೀಯ ಪ್ರಯೋಗದ ಆರೋಪಕ್ಕೆ ಸಂಬಂಧಿಸಿದಂತೆ, ಪರಿಶೀಲನೆ ನಡೆಸಿ ವರದಿ ನೀಡಲು ಕೇಂದ್ರ ಔಷಧ ಗುಣಮಟ್ಟ ನಿಯಂತ್ರಣ ಸಂಸ್ಥೆಯು ತಜ್ಞರ ಸಮಿತಿ ರಚಿಸಿ ಆದೇಶ ಹೊರಡಿಸಿದೆ. ಸಮಿತಿಯು...