ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ನಮ್ಮ 'ನಂದಿನಿ' ವಹಿವಾಟು ಕಳೆದ ವರ್ಷಕ್ಕಿಂತ ಈ ಬಾರಿ ಹೆಚ್ಚಳವಾಗಿದೆ. ಜೊತೆಗೆ ಪ್ರಮುಖ ಬ್ರ್ಯಾಂಡ್ಗಳ ಸಾಲಿಗೆ ಸೇರಿ, ದೇಶದಲ್ಲೇ ಅಗ್ರ ಶ್ರೇಯಾಂಕವನ್ನು ಮತ್ತಷ್ಟು ಗಟ್ಟಿಗೊಳಿಸಿಕೊಂಡಿದೆ.
ಕರ್ನಾಟಕ ಸಹಕಾರಿ ಹಾಲು ಮಾರಾಟ ಮಹಾಮಂಡಳದ (ಕೆಎಂಎಫ್) ಬ್ರ್ಯಾಂಡ್...
ಮೋದಿಯವರು ದೇಶದ ಪ್ರಧಾನಮಂತ್ರಿಯಾಗಿದ್ದು, ಅವರೊಂದಿಗೆ ವೇದಿಕೆ ಹಂಚಿಕೊಳ್ಳುವುದು ಅಚ್ಚರಿಯೇನೂ ಅಲ್ಲ. ಆದರೆ ಮೋದಿ ಸಖ್ಯ ಕಲ್ಲಡ್ಕ ಅವರತ್ತಲೂ ಗೌಡರನ್ನು ಕರೆದೊಯ್ದದ್ದು ಮತ್ತೊಂದು ಮಜಲಿನ ವಿದ್ಯಮಾನ. ಈ ಘಟನೆಯೊಂದಿಗೆ ಗೌಡರ ನಡು-ಎಡ-ಬಲದ ರಾಜಕೀಯ ಬದುಕಿನ...
ವಾರ್ಷಿಕವಾಗಿ ₹20,617 ಕೋಟಿಗಳ ವಹಿವಾಟು ಹೊಂದಿರುವ ಕೆಎಂಎಫ್ ಅಧ್ಯಕ್ಷ ಸ್ಥಾನದ ಮೇಲೆ ಡಿ ಕೆ ಸುರೇಶ್ ಅವರು ಕಣ್ಣೀಟ್ಟು ಸಾಗುತ್ತಿದ್ದಾರೆ. ಸುಮಾರು 26.89 ಲಕ್ಷ ಹಾಲು ಉತ್ಪಾದಕರು ಕೆಎಂಎಫ್ನೊಂದಿಗೆ ನೋಂದಾಯಿಸಲ್ಪಟ್ಟಿದ್ದಾರೆ.
ಬೆಂಗಳೂರು, ರಾಮನಗರ ಜಿಲ್ಲಾ...
ಕನ್ನಡಿಗರ ಹೆಮ್ಮೆಯ ಹಾಲಿನ ಬ್ರ್ಯಾಂಡ್ 'ನಂದಿನಿ' ಮೇಲೆ ಗುಜರಾತ್ನ ‘ಅಮುಲ್’ ಈಗಾಗಲೇ ಆಕ್ರಮಣಕಾರಿ ದರ ಸಮರ ಸಾರಿ, ‘ನಂದಿನಿ’ಗೆ ನೇರ ಸವಾಲೆಸೆದಿದೆ. ಈ ಬೆಳವಣಿಗೆ ನಡುವೆಯೇ ಮೆಟ್ರೋ ನಿಲ್ದಾಣಗಲ್ಲಿ ಮಳಿಗೆಗಳ ಸ್ಥಾಪನೆಗಾಗಿ ಬಿಎಂಆರ್ಸಿಎಲ್...
ಪೂರ್ವ ಮುಂಗಾರು ಮತ್ತು ಮುಂಗಾರು ಮಳೆ ರಾಜ್ಯದಲ್ಲಿ ಈ ಭಾರಿ ನಿರೀಕ್ಷೆಗಿಂತ ಉತ್ತಮವಾಗಿ ಸುರಿದಿದ್ದು, ಬಹುತೇಕ ಅಣೆಕಟ್ಟುಗಳು ಭರ್ತಿ ಹಂತಕ್ಕೆ ತಲುಪಿವೆ. ಜೊತೆಗೆ ರಾಜ್ಯಾದ್ಯಂತ ಅಂತರ್ಜಲ ಮಟ್ಟದಲ್ಲೂ ಗಣನೀಯ ಏರಿಕೆ ಕಂಡುಬಂದಿದೆ
ಈಗಾಗಲೇ ರಾಜ್ಯದ...