ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಸಾವಿರಾರು ನಮೂನೆಯ ಭತ್ತದ ಬೀಜಗಳು, ನೂರಾರು ಜಾತಿಯ ಸಿರಿಧಾನ್ಯ ತಳಿಗಳು, ನೂರಕ್ಕೂ ಹೆಚ್ಚು ದ್ವಿದಳ ಮತ್ತು ಏಕದಳ ಧಾನ್ಯಗಳ ಬೀಜದ ತೆನೆಗಳು, ತರಹೇವಾರಿ ತರಕಾರಿಯ ನೂರಾರು ಜಾತಿಯ ಬೀಜಗಳು ಹಾಗೂ ಹತ್ತಾರು ನಮೂನೆಯ...
ಇತ್ತೀಚೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ರಚಿಸಿರುವ ಕರ್ನಾಟಕ ವೃತ್ತಿಪರ ಸಿವಿಲ್ ಇಂಜಿನಿಯರುಗಳ ಪರಿಷತ್ತು ಮೋದಿ ಭಕ್ತರಿಗೆ ಮಣೆ ಹಾಕಿದೆಯೇ ಎಂಬ ಪ್ರಶ್ನೆಯನ್ನು ಹುಟ್ಟಿ ಹಾಕಿದೆ.
ಹೊಸ ಪರಿಷತ್ತಿನ ಸದಸ್ಯ ಸ್ಥಾನಗಳಲ್ಲಿ ‘ಮೋದಿ ಭಕ್ತರ'ನ್ನು ಕುಳ್ಳಿರಿಸಿರುವ...
ಕಾಂಗ್ರೆಸ್ ಸರ್ಕಾರ ತಮ್ಮನ್ನು ಆಯ್ಕೆ ಮಾಡಿದ ಮತದಾರರ ಮುಂದೆ ವಿನಯದಿಂದಲೇ ನಾವಿಷ್ಟು ಕೆಲಸ ಮಾಡಿದ್ದೇವೆ. ಮುಂದಿನ ಮೂರು ವರ್ಷ ಮತ್ತಷ್ಟು ಕೆಲಸ ಮಾಡುವ ಸಂಕಲ್ಪ ತೊಟ್ಟಿದ್ದೇವೆ ಎನ್ನುವ ಸಂದೇಶವನ್ನು ಸಮರ್ಪಣೆ ಸಂಕಲ್ಪ ಸಮಾವೇಶದ...
ಬೆಳೆಯುತ್ತಿರುವ ಬೆಂಗಳೂರನ್ನು ಉತ್ತಮವಾಗಿ ನಿರ್ವಹಿಸಲು 7 ಪಾಲಿಕೆಗಳಾಗಿ ವಿಂಗಡಿಸುವುದು ಉತ್ತಮ. ಆದರೆ, ಅದಕ್ಕೆ ತಕ್ಕಂತೆ ಭವಿಷ್ಯವನ್ನು ಗಮನದಲ್ಲಿಟ್ಟುಕೊಂಡು, ಉತ್ತಮ ಯೋಜನೆ ಬೆಂಗಳೂರಿಗೆ ಬೇಕಿದೆ. ಆಗ ಮಾತ್ರವೇ 'ಗ್ರೇಟರ್ ಬೆಂಗಳೂರು' ಅಕ್ಷರಶಃ ಗ್ರೇಟ್ ಆಗಲು...
ಸರ್ಕಾರದಿಂದ 1 ಲಕ್ಷ ಕುಟುಂಬಗಳಿಗೆ ಮೇ 20ರಂದು ಕಂದಾಯ ಗ್ರಾಮಗಳ ಮಾನ್ಯತೆಯ ಹಕ್ಕುಪತ್ರ ವಿತರಣೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ಈ ದಿನ.ಕಾಮ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು ಎಕ್ಸ್ಕ್ಲೂಸಿವ್ ಸಂದರ್ಶನ ನೀಡಿದ್ದಾರೆ. ಸಾಕಷ್ಟು...