ಶರಣು ಚಕ್ರಸಾಲಿ ಅವರು ಬಾದಾಮಿ ತಾಲ್ಲೂಕಿನ ತಳಕವಾಡ ಗ್ರಾಮದವರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಇವರು ಕಳೆದ 10 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಸದ್ಯ 'ಈ ದಿನ.ಕಾಮ್' ಮಾಧ್ಯಮ ಸಂಸ್ಥೆಯಲ್ಲಿ ಹಿರಿಯ ವರದಿಗಾರರಾಗಿ 2022 ಮಾರ್ಚ್1ರಿಂದ ಕಾರ್ಯನಿರ್ವಹಿಸುತ್ತಿದ್ದಾರೆ. ರಾಜಕೀಯ, ಸಚಿವಾಲಯದ ವರದಿಗಾರಿಕೆ ಹಾಗೂ ಕೃಷಿ ಸಂಬಂಧಿತ ಸ್ಟೋರಿಗಳನ್ನು ಬರೆಯುವುದು ಇವರ ಆಸಕ್ತಿ. ಟಿವಿ ನಿರೂಪಣೆ, ವಿಡಿಯೋ ಸಂದರ್ಶನ, ವಿಡಿಯೋ ಸ್ಟೋರಿ, ತನಿಖಾ ವರದಿಗಾರಿಕೆ ಹಾಗೂ ನುಡಿ ಬರಹ ಬರೆಯುವುದು ಇವರ ಅಚ್ಚುಮೆಚ್ಚಿನ ಕ್ಷೇತ್ರ.
ಭದ್ರತಾ ವೈಫಲ್ಯದಿಂದಲೇ ಪಹಲ್ಗಾಮ್ ದಾಳಿ ನಡೆದಿದೆ ಎಂದು ಖುದ್ದು ಬಿಜೆಪಿ ನಾಯಕರೇ ಸರ್ವಪಕ್ಷ ಸಭೆಯಲ್ಲಿ ಒಪ್ಪಿಕೊಂಡಿದ್ದೂ ಇದೆ. ಆದರೆ, ನೈತಿಕ ಹೊಣೆ ಹೊತ್ತು ಗೃಹ ಸಚಿವರಾದ ಅಮಿತ್ ಶಾ ರಾಜೀನಾಮೆ ಕೊಟ್ಟಿಲ್ಲ, ಕೊಡಬೇಕೆಂದು...
ಅಖಿಲ ಭಾರತ ವೀರಶೈವ ಮಹಾಸಭಾ ರಚನೆಗೊಂಡು ಜಾತಿ ರಾಜಕಾರಣ ಮಾಡುತ್ತಾ ತನ್ನಲ್ಲಿಯ ಕುಂಬಾರ, ಕಮ್ಮಾರ, ಮಡಿವಾಳ, ಹಡಪದ, ಸಮಗಾರ, ಜಾಡರು, ನಾಯಿಂದ, ಮಾಲಗಾರ... ಹೀಗೆ ಹತ್ತು ಹಲವಾರು ದುಡಿಯುವ ವರ್ಗದವರನ್ನು ಅಪ್ಪಿಕೊಳ್ಳದೇ ದೂರವಿಡುತ್ತಲೇ...
ಈಗಲೂ ರೇವಣ್ಣರ ಬಗ್ಗೆ ಸಾರ್ವಜನಿಕರ ಭಾವನೆಯಲ್ಲಿ ಮೆಚ್ಚುಗೆಗಿಂತ ಭಯವೇ ಹೆಚ್ಚಿದೆ ಎನ್ನುವ ಮಾತುಗಳು ಸಾಮಾನ್ಯವಾಗಿ ಕೇಳಿಬರುತ್ತವೆ. ಭವಾನಿ ರೇವಣ್ಣ ಅವರು ಹಾಸನ ಜಿಲ್ಲೆಗೆ ಮೊದಲ ಬಾರಿಗೆ ಟೋಲ್ ದಾಟಿದ ತಕ್ಷಣ ಒಂದು ಬೆಂಗಾವಲು...
ಬಿಡದಿ ಸ್ಮಾರ್ಟ್ ಸಿಟಿ ಯೋಜನೆಗೆ ಭೂಸ್ವಾಧೀನ ಪಡಿಸಿಕೊಳ್ಳಲು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಮುಂದಾಗಿರುವ ಬೆನ್ನಲ್ಲೇ, ದೇವೇಗೌಡರಿಂದ ವಿರೋಧ ವ್ಯಕ್ತವಾಗಿರುವುದು ಸ್ವಾರ್ಥ ರಾಜಕಾರಣದ ಭಾಗವೇ ಆಗಿದೆ. ಡಿ ಕೆ ಶಿವಕುಮಾರ್ ಮತ್ತು ದೇವೇಗೌಡರ...
ಜನಿವಾರ ವಿವಾದ ಎಂಬುದು ಕಾಂಗ್ರೆಸ್ ಸರ್ಕಾರಕ್ಕೆ ಮಸಿಬಳಿಯಲು ಬಿಜೆಪಿ ಅಸ್ತ್ರಮಾಡಿಕೊಂಡಿರುವ ಸಂಗತಿ. ಹಿಂದೂಗಳಿಗೆ ಧಾರ್ಮಿಕ ಸಂಕೇತಗಳನ್ನು ಬಳಸಲು ಮುಕ್ತ ಅವಕಾಶ ಬೇಕು, ಮುಸ್ಲಿಂ ಸಮುದಾಯಕ್ಕೆ ಬೇಡ ಎಂದರೆ ಇದು ಯಾವ ನ್ಯಾಯ ಎಂಬುದನ್ನು...