ಬೆಳಗಾವಿ
ಬೆಳಗಾವಿ | ರಿಂಗ್ ರಸ್ತೆಗಾಗಿ ಜಮೀನು ಸ್ವಾಧೀನ; ರೈತರ ಪ್ರತಿಭಟನೆ
ಬೆಳಗಾವಿ ರಿಂಗ್ ರಸ್ತೆಗಾಗಿ ರೈತರ ಫಲವತ್ತಾದ ಭೂಮಿಯನ್ನು ಸ್ವಾಧೀನಪಡಿಸಿಕೊಂಡಿರುವುದನ್ನು ಖಂಡಿಸಿ ನೇಗಿಲ ಯೋಗಿ ರೈತ ಸೇವಾ ಸಂಘದೊಂದಿಗೆ ಸೇರಿ ನೂರಾರು ಜನ ರೈತರು ಶನಿವಾರ (ಮಾ.23) ಪ್ರತಿಭಟನೆ ನಡೆಸಿದರು.ಬೆಳಗಾವಿಯ ಚೆನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ...
ಬೆಳಗಾವಿ | ಲೋಕಸಭಾ ಚುನಾವಣೆ: ಜಗದೀಶ್ ಶೆಟ್ಟರ್ ವಿರುದ್ಧ ಬ್ಯಾನರ್ ಅಳವಡಿಕೆ
ಬೆಳಗಾವಿ ಲೋಕಸಭಾ ಚುನಾವಣಾ ರಾಜಕೀಯ ರಾಜ್ಯಾದ್ಯಂತ ಸುದ್ದಿ ಮಾಡುತ್ತಿದ್ದು, ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಟಿಕೆಟ್ ನೀಡುವರೋ, ಇಲ್ಲವೋ ಎಂಬ ಪ್ರಶ್ನೆಗೆ ಈವರೆಗೂ ಉತ್ತರ ಸಿಕ್ಕಿಲ್ಲ. ಆದರೆ, ಜಗದೀಶ್ ಶೆಟ್ಟರ್ ಅವರಿಗೆ ಟಿಕೆಟ್...
ಬೆಳಗಾವಿ, ಬೀದರ್ನಲ್ಲಿ ನೆಲೆಸಿರುವ ಮರಾಠಿಗರಿಗಾಗಿ ₹2 ಕೋಟಿ ಬಿಡುಗಡೆ ಮಾಡಿದ ಮಹಾರಾಷ್ಟ್ರ ಸರ್ಕಾರ
ಕರ್ನಾಟಕದ ಗಡಿ ಜಿಲ್ಲೆಗಳಾದ ಬೀದರ್ ಮತ್ತು ಬೆಳಗಾವಿಯಲ್ಲಿ ಕೆಲವು ಸಾಂಸ್ಕೃತಿಕ ಚಟುವಟಿಕೆಗಳನ್ನು ನಡೆಸಲು ಮರಾಠ ಸಮುದಾಯಕ್ಕೆ ಮಹಾರಾಷ್ಟ್ರ ಸರ್ಕಾರ 2 ಕೋಟಿ ರೂ. ಅನುದಾನ ಬಿಡುಗಡೆ ಮಾಡಿದೆ ಎಂದು ತಿಳಿದುಬಂದಿದೆ.ಈ ಹಿಂದೆ, ಮಹಾರಾಷ್ಟ್ರ...
ಬೆಳಗಾವಿ | ನೀರಿನ ಸಮಸ್ಯೆ; ಕಟ್ಟಡ ನಿರ್ಮಾಣಕ್ಕೂ ತಟ್ಟಿದ ಬಿಸಿ
ಬೆಳಗಾವಿ ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರಿನ ಕೊರತೆಯಿಂದಾಗಿ ನಿರ್ಮಾಣ ಕಾರ್ಯಗಳಿಗೆ ಹೊಡೆತ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜಲಾಶಯಗಳಲ್ಲಿ ನೀರಿನ ಮಟ್ಟವು ವೇಗವಾಗಿ ಕ್ಷೀಣಿಸುತ್ತಿರುವುದರಿಂದ ನೀರನ್ನು ನ್ಯಾಯಯುತವಾಗಿ ಬಳಸುವಂತೆ ಸ್ಥಳೀಯ ಆಡಳಿತವು ಸಾರ್ವಜನಿಕರನ್ನು...
ಬೆಳಗಾವಿ | ಮನರೇಗಾದಡಿ ಮಹಿಳೆಯರಿಗೆ ಉದ್ಯೋಗ ನೀಡುವಂತೆ ಗ್ರಾ.ಪಂಚಾಯಿಗೆ ಮುತ್ತಿಗೆ
ಬೆಳಗಾವಿ ತಾಲೂಕಿನ ಕಾಳೇನಟ್ಟಿ ಗ್ರಾಮದ ಮಹಿಳೆಯರಿಗೆ ಮನರೇಗಾದಡಿ ಉದ್ಯೋಗ ನೀಡುವಂತೆ ಆಗ್ರಹಿಸಿ ಮಜ್ದೂರ್ ನವನಿರ್ಮಾಣ ಸಂಘದಿಂದ ಮಾರ್ಕಂಡೇಯನಗರ ಗ್ರಾಮ ಪಂಚಾಯಿತಿಗೆ ಮುತ್ತಿಗೆ ಹಾಕಿ ಪ್ರತಿಭಟಿಸಿದರು."ಕಾಳೇನಟ್ಟಿ ಗ್ರಾಮದಲ್ಲಿ ದಲಿತ ಸಮುದಾಯದ ಬಡ ಕುಟುಂಬಗಳು ಹೆಚ್ಚಿನ...
ಬೆಳಗಾವಿ | ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ; ಸಚಿವ ಸತೀಶ ಜಾರಕಿಹೊಳಿ
ಈ ಬಾರಿ ಲೋಕಸಭೆ ಚುನಾವಣೆಯಲ್ಲಿ ರಾಜ್ಯದಲ್ಲಿ 15ರಿಂದ 20ಸ್ಥಾನ ಗೆಲ್ಲುವ ಗುರಿ ಹೊಂದಿದ್ದೇವೆ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.ಸೋಮವಾರ (ಮಾ.18) ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾರರು...
ಬೆಳಗಾವಿಗೆ ಜಗದೀಶ ಶೆಟ್ಟರ್ರಿಂದ ಅನ್ಯಾಯ: ಟಿಕೆಟ್ ನೀಡದಂತೆ ಒತ್ತಾಯ
ಲೋಕಸಭಾ ಚುನಾವಣೆಯ ದಿನಾಂಕ ಘೋಷಣೆಯಾಗಿದೆ. ಆದರೂ ಸಹ ಬೆಳಗಾವಿ ಲೋಕಸಭೆಯ ಬಿಜೆಪಿ ಟಿಕೆಟ್ ಯಾರಿಗೆ ಎಂಬ ಗೊಂದಲಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. ಬಿಜೆಪಿ ವರಿಷ್ಠರು ಜಗದೀಶ ಶೆಟ್ಟರ್ಗೆ ಟಿಕೆಟ್ ಎಂದು ಹೇಳಿದ್ದರೂ ಸಹ...
ಬೆಳಗಾವಿ | ಬೇಡಿಕೆ ತಕ್ಕಷ್ಟು ಮಾರುಕಟ್ಟೆಗೆ ಬಾರದ ನಿಂಬೆ; ಬೆಲೆ ಏರಿಕೆ
ಬೇಸಿಗೆ ಆರಂಭವಾಗಿದ್ದು, ಎಲ್ಲಕಡೆ ನಿಂಬೆ ಹಣ್ಣಿಗೆ ಭಾರಿ ಬೇಡಿಕೆ ಉಂಟಾಗಿದೆ. ವಿಜಯಪುರ ಜಿಲ್ಲೆಯಿಂದ ಬೆಳಗಾವಿ ಮಾರುಕಟ್ಟೆಗೆ ಬೇಡಿಕೆಗೆ ತಕ್ಕಷ್ಟು ನಿಂಬೆ ಬರದೇ ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಲೆ ತುಟ್ಟಿಯಾಗಿದೆ.ಮಧ್ಯಮ ಗಾತ್ರದ ಒಂದು ನಿಂಬೆಹಣ್ಣು 5...
ಬೆಳಗಾವಿ | ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರ
ಲೋಕಸಭೆ ಚುನಾವಣೆಗೆ ತಯಾರಿ ನಡೆಯುತ್ತಿರುವಾಗಲೇ, ವಿಜಯಪುರ ಕ್ಷೇತ್ರದ ಹಿರಿಯ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರಿಗೆ ಬೆಳಗಾವಿಯ ಕೆಎಲ್ಇ ಆಸ್ಪತ್ರೆಯ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.ಶನಿವಾರ (ಮಾ.2)...
ಬೆಳಗಾವಿ | ಹೊತ್ತಿಉರಿದ ಖಾಸಗಿ ಬಸ್; ಚಾಲಕನ ಸಮಯ ಪ್ರಜ್ಞೆಯಿಂದ ಪ್ರಯಾಣಿಕರು ಪಾರು
ಬೆಂಗಳೂರಿನಿಂದ ಮುಂಬೈಗೆ ತೆರಳುತ್ತಿದ್ದ ಖಾಸಗಿ ಬಸ್ನಲ್ಲಿ ಅಗ್ನಿ ಅವಘಡ ಸಂಭವಿಸಿರುವ ಘಟನೆ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹರಗಾಪುರ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.ಇಂದು ಬೆಳಗಿನ ಜಾವ ಈ ಘಟನೆ ನಡೆದಿದ್ದು, ಬಸ್ನಲ್ಲಿ...
ಬೆಳಗಾವಿ | ಹಲವು ಸಮಸ್ಯೆ ಪರಿಹರಿಸುವಂತೆ ಎಸ್ಯುಸಿಐ ಆಗ್ರಹ
ಬೆಳಗಾವಿ ಜಿಲ್ಲೆಯ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಎಸ್ಯುಸಿಐ(ಕಮ್ಯೂನಿಸ್ಟ್) ಪಕ್ಷದ ನೇತೃತ್ವದಲ್ಲಿ ರೈತರು, ಮನರೇಗಾ ಕಾರ್ಮಿಕರು ನಗರದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದರು.ಬೆಳಗಾವಿ...
ಬೆಳಗಾವಿ-ಗೋವಾ ರಸ್ತೆ ದುರಸ್ತಿ ಕಾಮಗಾರಿ; ಸಚಿವ ಸತೀಶ್ ಜಾರಕಿಹೊಳಿ ಚಾಲನೆ
ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ದುರಸ್ತಿಗೆ ಸಾರ್ವಜನಿಕರಿಂದ ಸಾಕಷ್ಟು ಒತ್ತಡವಿದೆ ಎಂದು ಲೋಕೋಪಯೋಗಿ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಹೇಳಿದರು.ಕಣಕುಂಬಿ ಬಳಿಯ ಚೋರ್ಲಾ ಮೂಲಕ ಬೆಳಗಾವಿ-ಗೋವಾ ರಸ್ತೆಯ ದುರಸ್ತಿ ಕಾರ್ಯಕ್ಕೆ ಚಾಲನೆ...