ಬೆಂಗಳೂರಿನಲ್ಲೊಂದು ಜೈಲ್ ರೆಸ್ಟೋರೆಂಟ್; ಏನಿದು?

Date:

  • ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿದೆ ಜೈಲ್ ರೆಸ್ಟೋರೆಂಟ್‌
  • ಪೊಲೀಸ್‌ ಹಾಗೂ ಖೈದಿಗಳ ರೀತಿ ಬಟ್ಟೆ ಧರಿಸಿದ ವೇಟರ್‌ಗಳಿಂದ ಸರ್ವ್‌

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಒಂದಿಲ್ಲೊಂದು ವಿನೂತನ ಪ್ರಯೋಗ ನಡೆಯುತ್ತಿರುತ್ತದೆ. ಇದೀಗ ನಗರದಲ್ಲಿ ಜೈಲ್‌ ವಿನ್ಯಾಸ ಹೊಂದಿರುವಂತಹ ವಿಶಿಷ್ಟವಾದ ರೆಸ್ಟೋರೆಂಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

- Advertisement -

ಬೆಂಗಳೂರಿನ ಎಚ್‌ಎಸ್‌ಆರ್‌ ಲೇಔಟ್‌ನಲ್ಲಿ ‘ಸೆಂಟ್ರಲ್​​ ಜೈಲ್​ ರೆಸ್ಟೋರೆಂಟ್’ ಇದೆ. ಸಾಮಾನ್ಯವಾಗಿ ಇತರೇ ಹೋಟೆಲ್ ಅಥವಾ ರೆಸ್ಟೋರೆಂಟ್‌ಗಳಿಗೆ ಹೋದಾಗ ಅಲ್ಲಿ ಜಗಮಗಿಸುವ ಲೈಟ್‌ಗಳು, ಅಲಂಕಾರ, ಚಿತ್ತಾರ ಕಣ್ಣಿಗೆ ಆನಂದ ನೀಡುವಂತಹ ರಚನೆ ಸಾಮಾನ್ಯವಾಗಿ ಎಲ್ಲ ಹೊಟೇಲ್‌ಗಳಲ್ಲಿಯೂ ಇರುತ್ತದೆ. ಆದರೆ, ಈ ಒಂದು ಹೋಟೆಲ್​ಗೆ ಹೋದರೆ ಜೈಲಿನ ಒಳಗಡೆ ಹೋದ ಹಾಗೆ ಭಾಸವಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಹೋಟೆಲ್‌ ಅನ್ನು ಸಂಪೂರ್ಣವಾಗಿ ಜೈಲಿನ ರೀತಿ ನಿರ್ಮಾಣ ಮಾಡಿದ್ದು, ಹೊರಗಡೆ ಮುಖ್ಯ ದ್ವಾರದಲ್ಲಿ ಸೆಂಟ್ರಲ್ ಜೈಲ್ ಎಂದು ಬರೆಯಲಾಗಿದೆ. ರೆಸ್ಟೋರೆಂಟ್ ಒಳಗಡೆ ಹೋದರೆ ಸಂಪೂರ್ಣವಾಗಿ ಜೈಲಿನ ರೀತಿ ರಚನೆ ಮಾಡಿದ್ದಾರೆ. ಪೊಲೀಸ್‌ ಹಾಗೂ ಖೈದಿಗಳ ರೀತಿ ಬಟ್ಟೆ ಧರಿಸಿದ ವೇಟರ್‌ಗಳು ಸರ್ವ್‌ ಮಾಡುತ್ತಿದ್ದಾರೆ. ಜೈಲಿನಲ್ಲಿ ಬಳಸುವ ಹಾಗೇ ಸಿಲ್ವರ್‌ ತಟ್ಟೆ ಹಾಗೂ ಸಿಲ್ವರ್ ಪಾತ್ರೆಗಳಲ್ಲಿಯೇ ಊಟವನ್ನು ನೀಡುತ್ತಾರೆ. ರೆಸ್ಟೋರೆಂಟ್‌ನಲ್ಲಿ ಒಳಗಡೆ ಜೈಲು ಕಂಬಿಗಳಿದ್ದು, ಅಲ್ಲಿಯೇ ಊಟ ಮಾಡಬೇಕು.Jail Restaurant

ಉದ್ಯಮಿ ಹರ್ಷ್ ಗೋಯೆಂಕಾ ಎಂಬವರು ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ವಿಡಿಯೋ ವೈರಲ್ ಆಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...