ಆನೇಕಲ್ |ಕಾಡಾನೆ ದಾಳಿಗೆ ಕುರಿ ಕಾಯುತ್ತಿದ್ದ ಮಹಿಳೆ ಬಲಿ

Date:

Advertisements
  • ಮನವಿ ಮಾಡಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ
  • ಮಹಿಳೆಯನ್ನು ಕಾಲಿನಿಂದ ತುಳಿದು ಕೊಲೆ ಮಾಡಿದ ಒಂಟಿಸಲಗ

ಕುರಿ ಕಾಯುತ್ತಿದ್ದ ಮಹಿಳೆ ಕಾಡಾನೆ ದಾಳಿಯಿಂದ ದುರ್ಮರಣ ಹೊಂದಿದ್ದು, ಅರಣ್ಯ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬೆಂಗಳೂರು ಜಿಲ್ಲೆಯ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಅರಣ್ಯ ವ್ಯಾಪ್ತಿಯ ಹಕ್ಕಿಪಿಕ್ಕಿ ಕಾಲೋನಿ ಬಳಿ ಈ ಘಟನೆ ನಡೆದಿದೆ.

ನಾಗಮ್ಮ ಸಾವನ್ನಪ್ಪಿದ ಮಹಿಳೆ ಇವರಿಗೆ 48 ವರ್ಷ ವಯಸ್ಸಾಗಿತ್ತು. ಕಾಲಿನಿಂದ ಮಹಿಳೆಯನ್ನು ತುಳಿದು ಒಂಟಿಸಲಗ ಕೊಲೆ ಮಾಡಿದೆ.

Advertisements

ಈ ಪ್ರದೇಶದಲ್ಲಿ ಪದೇಪದೆ ಜನರ ಮೇಲೆ ಕಾಡಾನೆ ದಾಳಿ ಮಾಡುತ್ತಿದೆ. ಇದರಿಂದ ಜನರು ಭಯಭೀತಗೊಂಡಿದ್ದರು. ಕಾಡಾನೆಯನ್ನು ಸೆರೆಹಿಡಿಯುವಂತೆ ಅರಣ್ಯ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ದರು ಪ್ರಯೋಜನವಾಗಿರಲಿಲ್ಲ. ಇಷ್ಟು ಮನವಿ ಮಾಡಿ ಹೇಳಿದ್ದರೂ ಕ್ರಮ ಕೈಗೊಳ್ಳದ ಅರಣ್ಯ ಇಲಾಖೆ ಸಿಬ್ಬಂದಿ ವಿರುದ್ಧ ಸ್ಥಳೀಯರು ಆಕ್ರೋಶ ಹೊರಹಾಕಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ: ಮಹಿಳೆ ವಿರುದ್ಧದ ಪೋಕ್ಸೋ ಪ್ರಕರಣ ರದ್ದತಿಗೆ ಹೈಕೋರ್ಟ್‌ ನಕಾರ

ಬೆಂಗಳೂರಿನ ವಿಲ್ಲಾವೊಂದರಲ್ಲಿ ವಾಸವಿದ್ದ 53 ವರ್ಷದ ಮಹಿಳೆ ತನ್ನ ಕಾಮ ತೃಷೆಗಾಗಿ...

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು: ಕೆ ವಿ ಪ್ರಭಾಕರ್

ಕೆವಿನ್ ಕಾರ್ಟರ್, ಸಂಗೊಳ್ಳಿಯ ಸಂಗವ್ವ ಇಬ್ಬರೂ ಫೋಟೋ ಜರ್ನಲಿಸಂನ ರೂಪಕಗಳಾಗಿಬಿಟ್ಟರು. ನೋಟಕ್ಕೆ...

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

Download Eedina App Android / iOS

X