‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಬಿಬಿಎಂಪಿ ಜಂಟಿ ನಿರ್ದೇಶಕ (ಪಶುಪಾಲನೆ), “ಸೆಪ್ಟೆಂಬರ್ 18ರಂದು (ಸೋಮವಾರ) ‘ಗಣೇಶ ಚತುರ್ಥಿ’ ದಿನದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.
ಆನೆ ವಧೆ ಮಾಡಿ ಅದರ ತಲೆಯನ್ನು ಗಣೇಶನಿಗೆ ಸರ್ಜರಿ ಮಾಡಿದ ಪುರಾಣದ ಕಥೆ ಇದೆಯಲ್ಲ.ಇದು ಸತ್ಯವಲ್ಲ