ಬೆಂಗಳೂರು | ಕರಗಕ್ಕೆ ಕರಗಿದ ಬಿಬಿಎಂಪಿ ಅನುದಾನ

Date:

  • ₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಹೇಳಿದ್ದ ಬಿಬಿಎಂಪಿ
  • ಅನುದಾನ ಬಿಡುಗಡೆಗೆ ಏ.1ರಿಂದ ಆರ್ಥಿಕ ವರ್ಷ ಆರಂಭ ಎಂದು ಸಬೂಬು

ಈ ವರ್ಷ ಬೆಂಗಳೂರು ಧರ್ಮರಾಯಸ್ವಾಮಿಯ ಐತಿಹಾಸಿಕ ದ್ರೌಪದಿ ಕರಗ ಉತ್ಸವಕ್ಕೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ₹50 ಲಕ್ಷ ಅನುದಾನ ಕಡಿತಗೊಳಿಸಿದೆ. ಈ ಹಿಂದೆ, ₹1.50 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಪಾಲಿಕೆ ಹೇಳಿತ್ತು. ಇದೀಗ, ₹1 ಕೋಟಿ ಅನುದಾನ ನೀಡಿದ್ದು, ಕೊನೆಯ ಹಂತದಲ್ಲಿ ಅನುದಾನ ಕಡಿತಗೊಳಿಸಿದೆ ಎಂದು ಕರಗೋತ್ಸವ ಸಮಿತಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ.

ಅನುದಾನ ಕಡಿತದ ಬಗ್ಗೆ ಈ ದಿನ.ಕಾಮ್ ಜತೆಗೆ ಮಾತನಾಡಿದ ಶ್ರೀ ಧರ್ಮರಾಯಸ್ವಾಮಿ ದೇವಸ್ಥಾನ ಕಮಿಟಿ ಅಧ್ಯಕ್ಷ ಸತೀಶ್, “ಇಲ್ಲಿಯವರೆಗೂ 40 ಲಕ್ಷದ 30 ಸಾವಿರ ಹಣವನ್ನು ಬಿಬಿಎಂಪಿ ನೀಡಿದೆ. ಏಪ್ರಿಲ್ 1ರಿಂದ ಆರ್ಥಿಕ ವರ್ಷ ಆರಂಭವಾಗುತ್ತದೆ. ಹಾಗಾಗಿ, ಉಳಿದ ₹75 ಲಕ್ಷ ಏಪ್ರಿಲ್ ತಿಂಗಳು ಕಳೆದಾದ ಮೇಲೆ ಕೊಡುತ್ತೇವೆಂದು ಹೇಳಿದ್ದಾರೆ. ಇನ್ನೂ ಮೂರು ದಿನದಲ್ಲಿ ಕರಗ ಮಹೋತ್ಸವದ ಖರ್ಚು-ವೆಚ್ಚಗಳ ಲೆಕ್ಕ ಹಾಕಿ ಆಡಿಟ್ ವರದಿ ಮಾಡಿ ಬಿಬಿಎಂಪಿಗೆ ನೀಡುತ್ತೇವೆ” ಎಂದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭಾ ಚುನಾವಣೆ | ಮೊದಲ ಹಂತದ ಮತದಾನ ದಿನ 2,172 ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ, ಏ.26 ರಂದು ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ...

ಬೆಂಗಳೂರು | ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ತೇಜಸ್ವಿ ಸೂರ್ಯ: ಪ್ರಕರಣ ದಾಖಲು

ಧರ್ಮದ ಆಧಾರದ ಮೇಲೆ ಮತಯಾಚನೆ ಮಾಡಿದ ಆರೋಪದ ಮೇಲೆ ಬೆಂಗಳೂರು ದಕ್ಷಿಣ...

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...