ಬೆಂಗಳೂರು | ಕರಗ ಉತ್ಸವ ವೇಳೆ ಬೆಂಕಿ ಅವಘಡ; 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ

Date:

  • ಬೆಂಕಿ ಅವಘಡ ವೇಳೆ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿ
  • 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ

ರಾಜಧಾನಿ ಬೆಂಗಳೂರಿನಲ್ಲಿ ಕರಗ ಉತ್ಸವಕ್ಕೆ ಕ್ಷಣಗಣನೆ ಶುರುವಾಗಿದ್ದು, ಪೂಜಾ ಕೈಂಕರ್ಯಗಳು ಆರಂಭಗೊಂಡಿವೆ. ಆದರೆ, ಇದೇ ವೇಳೆ ಬೆಂಕಿ ಅವಘಡ ಸಂಭವಿಸಿದ್ದು, ಕರ್ಪೂರ ಪೂಜೆ ವೇಳೆ ರಸ್ತೆ ಬದಿ ನಿಲ್ಲಿಸಿದ್ದ 10ಕ್ಕೂ ಹೆಚ್ಚು ವಾಹನಗಳು ಬೆಂಕಿಗಾಹುತಿಯಾಗಿವೆ.

- Advertisement -

ಗುರುವಾರ ಮಧ್ಯರಾತ್ರಿ ಕರಗ ಉತ್ಸವ ನಡೆಯಲಿದೆ. ಈ ಹಿನ್ನಲೆಯಲ್ಲಿ, ಪೂಜಾ ವಿಧಿ ವಿಧಾನಗಳು ವಿಜೃಂಭನೆಯಿಂದ ನಡೆಯುತ್ತಿವೆ. ಎನ್ ಆರ್ ಸಿಂಗ್ನಲ್‌ನಿಂದ ಧರ್ಮರಾಯ ದೇವಸ್ಥಾನದವರೆಗೂ ಕರ್ಪೂರ ಹಚ್ಚಿ ಪೂಜೆ ಸಲ್ಲಿಸಲಾಗುತ್ತಿದೆ. ಸುಮಾರು 700 ಮೀಟರ್ ದಾರಿಯುದ್ದಕ್ಕೂ ಕರ್ಪೂರದ ಪೂಜೆ ನಡೆದಿದೆ. ಈ ವೇಳೆ ಬೆಂಕಿ ಅವಘಡ ಸಂಭವಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಏ.6ರ ಮಧ್ಯರಾತ್ರಿ ಐತಿಹಾಸಿಕ ಕರಗ ಉತ್ಸವ

ಕರ್ಪೂರ ಹಚ್ಚಲಿರುವ ಹಿನ್ನೆಲೆ, ಬೈಕ್‌ ಹಾಗೂ ಆಟೋ ಮಾಲೀಕರಿಗೆ ಅವುಗಳನ್ನು ತೆರವುಗೊಳಿಸುವಂತೆ ಮೈಕ್​ನಲ್ಲಿ ಹೇಳಲಾಗಿತ್ತು. ಆದರೂ ಕೂಡ ಯಾರು ತೆರವು ಮಾಡಿರಲಿಲ್ಲ. ಬೈಕ್ ನಿಲ್ಲಿಸಿದ್ದ ಸ್ಥಳ ಬಳಿ ದೊಡ್ಡ ಪ್ರಮಾಣದಲ್ಲಿ ಕರ್ಪೂರ ಹಚ್ಚಲಾಗಿತ್ತು. ಅದರಿಂದ ಹಾರಿದ ಬೆಂಕಿಯ ಕಿಡಿ ದ್ವಿಚಕ್ರ ವಾಹನಗಳಿಗೆ ತಗುಲಿದೆ. ಪರಿಣಾಮ ಬೈಕ್​ಗಳು ಹೊತ್ತಿ ಉರಿದಿವೆ.

ಕರಗ ಮಹೋತ್ಸವವು ಮಾರ್ಚ್ 29ರಿಂದ ಪ್ರಾರಂಭವಾಗಿದ್ದು, ಒಟ್ಟು 11 ದಿನಗಳ ಕಾಲ ನಡೆಯಲಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...