ಬೆಂಗಳೂರು | ವಾತಾವರಣದ ವ್ಯತ್ಯಾಸದಿಂದ ಮಕ್ಕಳಲ್ಲಿ ಆರೋಗ್ಯ ಸಮಸ್ಯೆ ಹೆಚ್ಚಳ

Date:

  • ಮಕ್ಕಳಿಗೆ ವರ್ಷಕ್ಕೆ ಒಂದು ಬಾರಿ ಇನ್ಫ್ಲುಯೆನ್ಸ ಲಸಿಕೆ ಹಾಕಿಸಿ
  • ಇನ್ಫ್ಲುಯೆನ್ಜ ಸೋಂಕು ಆರಂಭದಲ್ಲಿ ಜ್ವರ, ಕೆಮ್ಮು ಕಾಣಿಸಿಕೊಳ್ಳುತ್ತವೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಗಾಲಕ್ಕೂ ಮುನ್ನವೇ ಜೋರು ಮಳೆ ಆರಂಭವಾಗಿದ್ದು, ವಾತಾವರಣದ ವ್ಯತ್ಯಾಸದಿಂದ ಮಕ್ಕಳಿಗೆ ಆರೋಗ್ಯದ ಸಮಸ್ಯೆಗಳು ಎದುರಾಗುತ್ತಿವೆ. ಇತ್ತಿಚೀನ ದಿನಗಳಲ್ಲಿ ಮಕ್ಕಳಲ್ಲಿ  ‘ಇನ್ಫ್ಲುಯೆನ್ಸ’ (Influenza) ಪ್ರಕರಣಗಳು ಹೆಚ್ಚಾಗುತ್ತಿದ್ದು, ಪೋಷಕರು ಮಕ್ಕಳಿಗೆ ಇನ್ಫ್ಲುಯೆನ್ಜ ಲಸಿಕೆ ಹಾಕಿಸಲು ಮುಂದಾಗಿದ್ದಾರೆ.

- Advertisement -

ಇನ್ಫ್ಲುಯೆನ್ಸ ಲಸಿಕೆಯನ್ನು ಮಕ್ಕಳಿಗೆ ವರ್ಷಕ್ಕೆ ಒಂದು ಬಾರಿ ಹಾಕಿಸಬಹುದಾಗಿದೆ. ಇದು ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇನ್ಫ್ಲುಯೆನ್ಜ ಸೋಂಕಿನ ಲಕ್ಷಣಗಳು

ಇನ್ಫ್ಲುಯೆನ್ಜ ಸೋಂಕು ಆರಂಭದಲ್ಲಿ ಜ್ವರ, ಕೆಮ್ಮು ಕಾಣಿಸಿಕೊಳ್ಳುತ್ತವೆ. ನಂತರ ಸೀನುವಿಕೆ ಮತ್ತು ಗಂಟಲು ಕಿರಿಕಿರಿ ಇರುತ್ತದೆ. ದಿನೇ ದಿನೇ ಜ್ವರದ ಪ್ರಮಾಣ ಹೆಚ್ಚಾಗುತ್ತಿರುತ್ತದೆ. ಸ್ನಾಯು ಸೆಳೆತ, ಚಳಿ, ಬೆವರುವಿಕೆ, ತಲೆನೋವು, ನಿರಂತರ ಒಣ ಕೆಮ್ಮು, ಉಸಿರಾಟದ ತೊಂದರೆ, ಆಯಾಸ, ದೌರ್ಬಲ್ಯ, ಗಂಟಲು ಕೆರತ, ಶೀತ, ಕಣ್ಣಿನ ನೋವು, ವಾಂತಿ ಹಾಗೂ ಅತಿಸಾರದಂತಹ ಲಕ್ಷಣಗಳು ಕಂಡು ಬರುತ್ತವೆ. ಶ್ವಾಸಕೋಶದ ಮೇಲೂ ಈ ಸೋಂಕು ಹೆಚ್ಚು ಪರಿಣಾಮ ಬೀರಲಿದೆ.

ಈ ಸುದ್ದಿ ಓದಿದ್ದೀರಾ? ಶಾಲೆ ಆರಂಭದ ದಿನ | ಮಕ್ಕಳಿಗೆ ಮಧ್ಯಾಹ್ನದ ಊಟದ ಜೊತೆಗೆ ಸಿಹಿ ತಿನಿಸು ಕಡ್ಡಾಯ

ಈ ರೋಗ ವಯಸ್ಕರಿಗಿಂತ ಮಕ್ಕಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತದೆ. ಮಳೆಯ ಆರಂಭಕ್ಕೂ ಮುನ್ನ ಮಳೆಯ ಆರಂಭದ ನಂತರ ಈ ಸೋಂಕು ಹೆಚ್ಚು ಕಾಣಿಸಿಕೊಳ್ಳಬಹುದಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಪತ್ನಿ ಮೇಲೆ ಆಸಿಡ್ ಸುರಿದು, ಮಚ್ಚಿನಿಂದ ಹಲ್ಲೆಗೈದ ವಿಕೃತ ಪತಿ

ನಡುರಸ್ತೆಯಲ್ಲೇ ಪತಿಯೊಬ್ಬ ತನ್ನ ಪತ್ನಿಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವ ಹೃದಯವಿದ್ರಾವಕ...

ಬೆಂಗಳೂರಿನಿಂದ ಕುಣಿಗಲ್‌ಗೆ ಎಸಿ ಬಸ್ ಸೇವೆ : ಸಚಿವ ಬೈರತಿ ಸುರೇಶ್ ಹಸಿರು ನಿಶಾನೆ

 ರಾಜಧಾನಿ ಬೆಂಗಳೂರಿನಿಂದ ಜಿಲ್ಲೆಯ ಕುಣಿಗಲ್‌ಗೆ 8 ಬಿಎಂಟಿಸಿ ಹವಾನಿಯಂತ್ರಿತ (ಎಸಿ) ‘ವಜ್ರ’...

ಸಂಜೆ ಮಳೆಗೆ ಬೆಂಗಳೂರು ತತ್ತರ: ಟ್ರಾಫಿಕ್‌ನಲ್ಲಿ ಸಿಲುಕಿದ ಜನರು, 11 ಜಿಲ್ಲೆಗಳಲ್ಲಿ ಭಾರಿ ಮಳೆ ಎಚ್ಚರಿಕೆ

ಬೆಂಗಳೂರಿನಲ್ಲಿ ಸಂಜೆಯಾಗುತ್ತಿದ್ದಂತೆ ದಿಢೀರನೆ ಶುರುವಾದ ಭಾರೀ ಮಳೆಯಿಂದಾಗಿ ಸಿಲಿಕಾನ್ ಸಿಟಿಯ ಜನಜೀವನ...

ಕೋಮು ಸೌಹಾರ್ದತೆಗೆ ಕನ್ನಡಿ: ಕಗ್ಗಲೀಪುರದಲ್ಲಿ ಮಹಿಳೆಯರಿಗೆ ಬಾಗಿನ ಅರ್ಪಿಸಿದ ಮುಸ್ಲಿಂ ದಂಪತಿ

ಗೌರಿ-ಗಣೇಶ ಹಬ್ಬದ ಸಂಭ್ರಮದ ನಡುವೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ಕಗ್ಗಲೀಪುರದಲ್ಲಿ ಮುಸ್ಲಿಂ...